Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CM ವಿರುದ್ಧ FIR ಗೆ JDS ಪಟ್ಟು.
    Trending

    CM ವಿರುದ್ಧ FIR ಗೆ JDS ಪಟ್ಟು.

    vartha chakraBy vartha chakraಸೆಪ್ಟೆಂಬರ್ 25, 202413 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು,ಸೆ.25-
    ಮುಡಾ ನಿವೇಶನ ಹಂಚಿಕೆ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ ಎಫ್‌ಐಆರ್‌ ದಾಖಲಿಸಬೇಕು’ ಎಂದು ಜೆಡಿಎಸ್ ಪಟ್ಟು ಹಿಡಿದಿದೆ.
    ಸಿಎಂ ವಿರುದ್ಧ ದೂರುದಾರರಲ್ಲಿ ಒಬ್ಬರಾದ ಜೆಡಿಎಸ್ ಮುಖಂಡ ಎಸ್.ಪಿ. ಪ್ರದೀಪ್‌ಕುಮಾರ್ ಅವರು ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್‌ ಅವರಿಗೆ ಮನವಿ ಮಾಡಿದ್ದಾರೆ.
    ಜೆಡಿಎಸ್‌ ಮುಖಂಡರೊಂದಿಗೆ  ಲೋಕಾಯುಕ್ತ ಕಚೇರಿಗೆ ಬಂದ ಅವರು,  ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ನಿನ್ನೆ ಪ್ರಕಟಿಸಿದ ತೀರ್ಪಿನ ಪ್ರತಿಯೊಂದಿಗೆ ದೂರು ಸಲ್ಲಿಸಿದರು.
    ಇದಕ್ಕೆ ಪ್ರತಿಯಾಗಿ ಅವರಿಗೆ ಸ್ವೀಕೃತಿ ನೀಡಲಾಯಿತು. ಆದರೆ, ಇದನ್ನು ಒಪ್ಪದ ಅವರು‘ನಾನು ಹಿಂದೆ ಸಲ್ಲಿಸಿದ್ದ ದೂರು ಆಧರಿಸಿ ಕೈಗೊಂಡ ಕ್ರಮದ ಬಗ್ಗೆ ಹಿಂಬರಹ ಕೊಡಬೇಕು’ ಎಂದು ಪ್ರದೀಪ್‌ಕುಮಾರ್‌ ಪಟ್ಟು ಹಿಡಿದರು. ‘ಈಗ ಕೊಡುವುದಕ್ಕೆ ಬರುವುದಿಲ್ಲ’ ಎಂಬ ಪ್ರತಿಕ್ರಿಯೆ ನೀಡಿದರು.
    ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರದೀಪ್‌ಕುಮಾರ್, ‘ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ಭಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಅಕ್ರಮದಲ್ಲಿ ಭಾಗಿಯಾದ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಬಂಧಿಸುವಂತೆ ದೂರು ಸಲ್ಲಿಸಿದ್ದೇನೆ’ ಎಂದು ತಿಳಿಸಿದರು.
    ‘ಹೈಕೋರ್ಟ್‌ ಮಂಗಳವಾರ ನೀಡಿರುವ ಪ್ರಕಾರ, ನಾನು ಜುಲೈ 31ರಂದು ಹಾಗೂ ಆ.19ರಂದು ಸಲ್ಲಿಸಿರುವ ದೂರುಗಳನ್ನು ಆಧರಿಸಿ ಎಫ್‌ಐಆರ್ ದಾಖಲಿಸಲು ಅವಕಾಶವಿದೆ. ನ್ಯಾಯಾಲಯವೇ ಹೇಳಿರುವಂತೆ ಪೂರ್ವ ಅನುಮತಿಯೇನೂ ಬೇಕಾಗುವುದಿಲ್ಲ. ಆದ್ದರಿಂದ ತನಿಖೆಗೆ ಕ್ರಮ ಕೈಗೊಳ್ಳುವಂತೆ ಕೋರಿದ್ದೇನೆ’ ಎಂದರು.
    ‘ಈ ಕ್ಷಣದಲ್ಲೇ ದೂರು ದಾಖಲಿಸಬೇಕು ಎಂದು ಒತ್ತಾಯಿಸಿದೆ. ಪ್ರತಿಕ್ರಿಯಿಸಿದ ಅಧಿಕಾರಿ, ತೀರ್ಪಿನ ಪ್ರತಿ ಓದಲು ಸಮಯಬೇಕಾಗುತ್ತದೆ ಎಂದರು. ಪ್ರತಿ ಕೊಟ್ಟಿದ್ದೇನೆ, ಓದಿ ಮನವರಿಕೆ ಮಾಡಿಕೊಡುತ್ತೇನೆ ಎಂದರೂ ಕೇಳಲಿಲ್ಲ. ನಾನು ಹಿಂದೆ ನೀಡಿದ ದೂರುಗಳನ್ನು ಆಧರಿಸಿಯೂ ಕ್ರಮ ಕೈಗೊಂಡಿಲ್ಲ; ಈಗ ದೂರು ನೀಡಿದರೂ ಸ್ಪಂದಿಸುತ್ತಿಲ್ಲ. ಕೂಡಲೇ ಎಫ್‌ಐಆರ್‌ ಮಾಡಿ, ಆರೋಪಿಗಳನ್ನು ಬಂಧಿಸಬೇಕು ಎನ್ನುವುದು ನನ್ನ ಒತ್ತಾಯ. ಆದರೆ, ಲೋಕಾಯುಕ್ತ ಅಧಿಕಾರಿಗಳು ದುರ್ವರ್ತನೆ ತೋರುತ್ತಿದ್ದಾರೆ. ಅವರು ಮುಖ್ಯಮಂತ್ರಿ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
    ‘ಎಫ್‌ಐಆರ್ ದಾಖಲಿಸುವುದಕ್ಕೆ ಯಾವುದೇ ತಡೆಯಾಜ್ಞೆ ಕೂಡ ಇಲ್ಲ. ಆದರೆ, ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಒಳಗಾಗಿದ್ದಾರೆ. ಹಿಂಬರಹ ನೀಡದೇ ಹಾರಿಕೆ ಉತ್ತರ ಕೊಡುತ್ತಿದ್ದಾರೆ’ ಎಂದು ದೂರಿದರು.
    ‘ನಾನು ಮೊದಲ ದೂರು ಸಲ್ಲಿಸಿದ್ದಾಗ ಅಧಿಕಾರಿಯೇ ಬೇರೆ. ಈಗಿರುವ ಅಧಿಕಾರಿಯೇ ಬೇರೆ. ಮೈಸೂರು ಲೋಕಾಯುಕ್ತ ಎಸ್ಪಿ ವರ್ಗಾವಣೆಯಲ್ಲಿ ದುರುದ್ದೇಶಪೂರ್ವಕ ಕ್ರಮ ಕಂಡುಬರುತ್ತಿದೆ’ ಎಂದು ಆರೋಪಿಸಿದರು.
    ‘ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಹಾಕಿ, ಪ್ರಕರಣ ದಾಖಲಿಸುವಂತೆ ನಿರ್ದೇಶನ ಕೊಡಿಸುವ ಕೆಲಸ ಮಾಡುತ್ತೇನೆ. ಎಫ್‌ಐಆರ್‌ ದಾಖಲಾದ ಮೇಲೆ, ಲೋಕಾಯುಕ್ತದ ಮೇಲೆ ನಮಗೆ ನಂಬಿಕೆ ಇಲ್ಲವಾದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡುವಂತೆ ಕೇಳುತ್ತೇನೆ’ ಎಂದು ತಿಳಿಸಿದರು.
    ಜೆಡಿಎಸ್ ರಾಜ್ಯ ಘಟಕದ ವಕ್ತಾರ ರವಿಚಂದ್ರೇಗೌಡ, ಮಾಜಿ ಮೇಯರ್ ಎಂ.ಜೆ.ರವಿಕುಮಾರ್, ನಗರಪಾಲಿಕೆ ಮಾಜಿ ಸದಸ್ಯ ಎಸ್‌ಬಿಎಂ ಮಂಜು ಸೇರಿದಂತೆ ಜೆಡಿಎಸ್‌ ಮುಖಂಡರು ಜೊತೆಗಿದ್ದರು

    Bangalore Congress JDS m Politics Varthachakra ಜೆಡಿಎಸ್ ನ್ಯಾಯ ಮೈಸೂರು ರಾಜಕೀಯ ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleತನಿಖೆಗೆ ಹೆದರಲ್ಲ;
    Next Article CM ಬಗ್ಗೆ ಜಮೀರ್ ಹೇಳಿದ್ದು.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    13 ಪ್ರತಿಕ್ರಿಯೆಗಳು

    1. damski_komplekti_qgMa on ಜೂನ್ 2, 2025 10:46 ಫೂರ್ವಾಹ್ನ

      Избери дамски комплект според сезона – практични и стилни решения
      евтини дамски комплекти http://www.komplekti-za-jheni.com/ .

      Reply
    2. damski_bluzi_crpn on ಜೂನ್ 3, 2025 4:41 ಅಪರಾಹ್ನ

      Пролетни дамски блузи със свежи цветове и деликатни шарки
      дамски блузи https://www.bluzi-damski.com/ .

      Reply
    3. klining_tvKi on ಜೂನ್ 4, 2025 12:30 ಫೂರ್ವಾಹ್ನ

      Премиальный клининг — сервис, которому доверяют владельцы бизнеса
      клининг компании в москве https://www.kliningovaya-kompaniya0.ru .

      Reply
    4. arenda_yahty_duon on ಜೂನ್ 5, 2025 7:22 ಅಪರಾಹ್ನ

      Морское приключение на сутки: как устроить мини-отпуск с арендой яхты
      сочи яхты http://www.arenda-yahty-sochi23.ru .

      Reply
    5. 1fwm0 on ಜೂನ್ 8, 2025 8:49 ಫೂರ್ವಾಹ್ನ

      generic clomiphene price how to buy cheap clomid price clomid price in usa clomiphene sleep apnea where to buy clomid price can i purchase cheap clomiphene without insurance how can i get generic clomid pill

      Reply
    6. can you buy cialis over the counter in canada on ಜೂನ್ 9, 2025 2:03 ಫೂರ್ವಾಹ್ನ

      This is a topic which is near to my callousness… Numberless thanks! Exactly where can I notice the connection details in the course of questions?

      Reply
    7. full_hd_film_vsKt on ಜೂನ್ 9, 2025 4:22 ಫೂರ್ವಾಹ್ನ

      Vizyondaki en iyi yapımlar şimdi full hd film kalitesinde burada
      hdfilimizle filmizlehd.co .

      Reply
    8. can i take tylenol with cipro and flagyl on ಜೂನ್ 10, 2025 8:03 ಅಪರಾಹ್ನ

      The thoroughness in this draft is noteworthy.

      Reply
    9. dostavka_alkogolya_mhKn on ಜೂನ್ 11, 2025 2:13 ಅಪರಾಹ್ನ

      Алкоголь на заказ с доставкой — быстро, легально, удобно
      доставка алкоголя 24 купить алкоголь 24 .

      Reply
    10. 0vytf on ಜೂನ್ 18, 2025 2:42 ಫೂರ್ವಾಹ್ನ

      inderal 20mg price – plavix 75mg cost purchase methotrexate pills

      Reply
    11. klining_moskva_mukr on ಜೂನ್ 22, 2025 2:10 ಅಪರಾಹ್ನ

      Клининг в Москве становится все более популярным. С учетом быстрой жизни в столице, многие москвичи стремятся облегчить свои бытовые обязанности.

      Компаниям, занимающимся клинингом, доступны разнообразные виды услуг. Профессиональный клининг включает как стандартную уборку, так и глубокую очистку в зависимости от потребностей клиентов.

      При выборе клининговой компании важно обратить внимание на опыт работы и отзывы клиентов. Необходимо обращать внимание на стандарты и профессионализм уборщиков.

      В заключение, клининг в Москве – это удобное решение для занятых людей. Каждый может выбрать подходящую компанию, чтобы обеспечить себе чистоту и порядок в доме.
      клининг в москве http://uborkaklining1.ru .

      Reply
    12. karkasnye_doma_udpr on ಜೂನ್ 24, 2025 8:38 ಫೂರ್ವಾಹ್ನ

      Лучшие варианты планировок каркасных домов для дачи и постоянного проживания
      дом каркасный под ключ https://spb-karkasnye-doma-pod-kluch.ru .

      Reply
    13. karkasnyy_dom_cekl on ಜೂನ್ 24, 2025 1:29 ಅಪರಾಹ್ನ

      Заказывайте каркасный дом с расчетом сметы и сроков в день обращения
      каркасный дом цена http://www.karkasnie-doma-pod-kluch06.ru .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DichaelFew ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • 8pa2q ರಲ್ಲಿ ಕಾಂಗ್ರೆಸ್- ಬಿಜೆಪಿ 50:50ಸಮಾವೇಶ..!
    • Bobbyglupe ರಲ್ಲಿ ಕಾಂಗ್ರೆಸ್ ಜಾಹಿರಾತಿಗೆ ಬಿಜೆಪಿ ಆಕ್ಷೇಪ | Congress
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe