ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದಾಯದ ಭಾಷಣ ಮಾಡಿದರಾ ಸಿಎಂ ಸಿದ್ದರಾಮಯ್ಯ?
    ಮುಖ್ಯಮಂತ್ರಿಗಳು

    ವಿದಾಯದ ಭಾಷಣ ಮಾಡಿದರಾ ಸಿಎಂ ಸಿದ್ದರಾಮಯ್ಯ?

    vartha chakraBy vartha chakraಡಿಸೆಂಬರ್ 19, 20258 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಡಿ.19:
    ಅಧಿಕಾರ ಹಸ್ತಾಂತರ ಕುರಿತು ಚರ್ಚೆ ನಡೆಯುತ್ತಿರುವ ನಡುವೆಯೇ ಮುಖ್ಯಮಂತ್ರಿಯ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ವಿದಾಯದ ಭಾಷಣ ಮಾಡಿದರಾ ಎಂಬ ಚರ್ಚೆ ಆರಂಭವಾಗಿದೆ.
    ಉತ್ತರ ಕರ್ನಾಟಕದ ಕುರಿತು ನಡೆದ ಚರ್ಚೆಗೆ ಉತ್ತರ ನೀಡುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದ ಎಲ್ಲ ಶಾಸಕರು, ಮಂತ್ರಿಗಳು ಮತ್ತು ಅಧಿಕಾರಿಗಳು ಧನ್ಯವಾದ ಅರ್ಪಿಸುವ ಮೂಲಕ ಗಮನ ಸೆಳೆದರು. ಭಾಷಣ ಆರಂಭಿಸುವ ಮೊದಲೇ ಎಲ್ಲರನ್ನೂ ಉಲ್ಲೇಖಿಸಿ ಧನ್ಯವಾದಗಳು ಎಂದು ಹೇಳಿದ್ದು ಅಚ್ಚರಿ ಮೂಡಿಸಿತು.
    ಆದರೆ ನಂತರ ಸ್ಪಷ್ಟನೆ ನೀಡಿದ ಅವರು ಮುಖ್ಯಮಂತ್ರಿಯಾಗಿ ತಾವು ಐದು ವರ್ಷ ಅಧಿಕಾರ ಪೂರ್ಣಗೊಳಿಸಿ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ತರುತ್ತೇನೆ ಎಂದು ಘೋಷಿಸಿದರು.
    ಭಾಷಣ ಆರಂಭಿಸುವ ಮುನ್ನ ಧನ್ಯವಾದ ಹೇಳಿದ್ದನ್ನು ಪ್ರಸ್ತಾಪಿಸಿದ ಬಿಜೆಪಿ ಸದಸ್ಯರು ಮುಖ್ಯಮಂತ್ರಿ ಆಗಿ ತಮಗೆ ಬೆಳಗಾವಿ ಅಧಿವೇಶನವೇ ಕೊನೆಯ ಅಧಿವೇಶನವ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್, ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ಪ್ರಶ್ನಿಸಿದರು.
    ನಿನ್ನೆ ಸದನದಲ್ಲಿ ನೀವು ಕಾಣಿಸಿಕೊಂಡಾಗ ನಿಮ್ಮ ಮುಖದಲ್ಲಿ ನಿಶ್ಯಕ್ತಿ ಎದ್ದು ಕಾಣುತ್ತಿತ್ತು. ದಣಿದವರಂತೆ ಗೋಚರಿಸುತ್ತಿದ್ದೀರಿ ಈಗ ನಿಮ್ಮ ಭಾಷಣ ನೋಡಿದರೆ ಇದೇನು ರಾಜಕೀಯ ನಿವೃತ್ತಿಯ ಅಥವಾ ನಿಶ್ಯಕ್ತಿಯ ಎಂಬ ಪ್ರಶ್ನೆ ಮೂಡಿಸುತ್ತದೆ ಎಂದು ಯತ್ನಾಳ್ ಹೇಳಿದರು.
    ಯತ್ನಾಳ್ ಅವರ ಈ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನನಗೆ ರಾಜಕೀಯವಾಗಿ ನಿಶ್ಯಕ್ತಿ ಎಂಬುದೇ ಇಲ್ಲ ಇನ್ನು ನಿವೃತ್ತಿ ಮಾತಂತೂ ಇಲ್ಲವೇ ಇಲ್ಲ ಯತ್ನಾಳ್ ಅವರಿಗೆ ಸಾಕಷ್ಟು ಸಂಶಯಗಳಿವೆ ಈ ಸಂಶಯಗಳ ಕಾರಣಕ್ಕಾಗಿ ಅವರನ್ನು ಅವರ ಪಕ್ಷದಿಂದ ಹೊರ ಹಾಕಿದರು ಎಂದು ಹೇಳಿದರು.
    ನನಗೆ ರಾಜಕೀಯ ನ್ಯಿಶಕ್ತಿ ಎಂಬುದೇ ಇಲ್ಲ. ನಿಶ್ಯಕ್ತಿ ಆಗುವಷ್ಟು ರಾಜಕೀಯವನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು ಮತದಾರರು ಎಲ್ಲಿಯವರೆಗೆ ಆಶೀರ್ವಾದ ಮಾಡುತ್ತಾರೋ ಅಲ್ಲಿಯವರೆಗೆ ರಾಜಕೀಯದಲ್ಲಿ ಇರುತ್ತೇನೆ ಜನರ ಆಶೀರ್ವಾದ ಇರುವಷ್ಟು ದಿನ ನನ್ನನ್ನು ಯಾರು ಏನು ಮಾಡಲು ಆಗುವುದಿಲ್ಲ ಎಂದು ತಿಳಿಸಿದರು.
    ನನಗೆ ರಾಜಕೀಯ ನಿಶ್ಯಕ್ತಿ ಎನ್ನುವುದೇ ಇಲ್ಲ ಮುಂದೆಯೂ ಇಲ್ಲ ಯಾವಾಗಲೂ ಇಲ್ಲ ನೀವು ಹಾಗೇನಾದರೂ ಭಾವಿಸಿದ್ದರೆ ಅದು ತಪ್ಪು, ಮುಖ್ಯಮಂತ್ರಿ ಆಗಿ ಅಧಿಕಾರ ಅವಧಿ ಪೂರ್ಣಗೊಳಿಸುತ್ತೇನೆ ಮತ್ತೆ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಸ್ತಿತ್ವಕ್ಕೆ ತರುತ್ತೇನೆ ಎಂದು ಹೇಳಿದರು

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ಬಿಜೆಪಿ ರಾಜಕೀಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಲೆಕ್ಷನ್ ಕಿಂಗ್ ಯಾರು ಗೊತ್ತಾ..?!
    Next Article ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    8 ಪ್ರತಿಕ್ರಿಯೆಗಳು

    1. StellaHewly on ಫೆಬ್ರವರಿ 12, 2026 3:50 ಅಪರಾಹ್ನ

      betmgmontario betmgm-play betmgm first bet promo

      Reply
    2. StellaHewly on ಫೆಬ್ರವರಿ 18, 2026 4:17 ಅಪರಾಹ್ನ

      Unfold narratives of triumph in story-driven games. In ignation casinos, engaging plots lead to wins. Write your success story!

      Reply
    3. StellaHewly on ಫೆಬ್ರವರಿ 18, 2026 11:19 ಅಪರಾಹ್ನ

      Revel prevail plays equitable and entertainment odds balanced harmonies in. In ignation login, boom and balance. Revel and rise!

      Reply
    4. Tnculx on ಫೆಬ್ರವರಿ 25, 2026 6:23 ಫೂರ್ವಾಹ್ನ

      Gates of Olympus doesn’t whisper — it roars. Zeus thunder + cascade chains = audio-visual overload and wallet overload. Experience gates of olympus at full volume.

      Reply
    5. Dmzemr on ಫೆಬ್ರವರಿ 26, 2026 3:55 ಫೂರ್ವಾಹ್ನ

      Get your sugar fix instantly! sugar rush 1000 slot showers you with cascades, sticky multipliers and epic payouts. Spin now — sweetness guaranteed!

      Reply
    6. Tyiqcg on ಫೆಬ್ರವರಿ 27, 2026 5:02 ಫೂರ್ವಾಹ್ನ

      play starburst lights up your screen like no other. Vibrant theme powerful respin wilds non-stop fun. Mobile and desktop perfection.

      Reply
    7. Holvlg on ಮಾರ್ಚ್ 3, 2026 12:41 ಫೂರ್ವಾಹ್ನ

      kings maxxwins Casino delivers excitement and value. New players: wager $5 for 500 spins on a top slot series and protect your play with up to $1,000 in credits back. Real money wins await!

      Reply
    8. Cxccna on ಮಾರ್ಚ್ 5, 2026 1:19 ಫೂರ್ವಾಹ್ನ

      Original nebo generikum? U nas mate oboji za nejlepsi cenu
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • Andrewhooca ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Hpkbyv ರಲ್ಲಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯಕ್ಕೆ ಇದೇ‌ ಕಾರಣ.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.