Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CNG ವಾಹನಗಳಿಗೆ ಹೊಸ ಸುತ್ತೋಲೆ
    ಬೆಂಗಳೂರು

    CNG ವಾಹನಗಳಿಗೆ ಹೊಸ ಸುತ್ತೋಲೆ

    vartha chakraBy vartha chakraಫೆಬ್ರವರಿ 7, 2023Updated:ಮಾರ್ಚ್ 20, 20234 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.7-

    ರಾಜ್ಯದ ಎಲ್ಲಾ CNG ವಾಹನ ಮಾಲೀಕರು ತಮ್ಮ ವಾಹನಗಳ ಸಿಲಿಂಡರ್ ಗಳಿಗೆ ಕಡ್ಡಾಯ ಸುರಕ್ಷತಾ ಪರೀಕ್ಷೆಗಳನ್ನು ಮಾಡಿಸಬೇಕು ಎಂದು ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ. ಕಳೆದ ಜ.9 ರಂದು ಹೊರಡಿಸಲಾದ ಈ ಸುತ್ತೋಲೆಯು CNG ವಾಹನಗಳಿಗೆ ರಾಷ್ಟ್ರೀಯ ಮಾರ್ಗಸೂಚಿಗಳ ಅನುಗುಣವಾಗಿದೆ.

    ವಾಹನ ಮಾಲೀಕರು ಮೂರು ವರ್ಷಗಳಿಗೊಮ್ಮೆ ಪ್ರತಿಯೊಂದು ಸಿಲಿಂಡರ್ ಅನ್ನು “ಹೈಡ್ರೋಸ್ಟಾಟಿಕ್ ಸ್ಟ್ರೆಚ್” (Hydrostatic Stretch Testing) ಪರೀಕ್ಷೆಗಳನ್ನು ನಡೆಸುವುದು ಕಡ್ಡಾಯ ಎಂದು ಸುತ್ತೋಲೆ ತಿಳಿಸಿದೆ. ಗ್ಯಾಸ್ ಆಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL), ರಾಜ್ಯದ ಅತಿದೊಡ್ಡ ಸಿಎನ್ ಜಿ ಪೂರೈಕೆದಾರರಾಗಿದ್ದು ಇದು ಕರ್ನಾಟಕದಲ್ಲಿ 52,000 ಸಿಎನ್ ಜಿ ವಾಹನಗಳಿವೆ ಎಂದು ಅಂದಾಜಿಸಿದೆ. ಅದರಲ್ಲಿ ಶೇ 48 ಅಥವಾ ಸುಮಾರು 25,000 ವಾಹನಗಳು ಬೆಂಗಳೂರಿನಲ್ಲಿವೆ. ಈ ಮಾಹಿತಿ ಆಫ್ಟರ್ ಮಾರ್ಕೆಟ್ ನಲ್ಲಿ ಸಿಎನ್ ಜಿ ಸಿಲಿಂಡರ್ ಗಳನ್ನು ಅಳವಡಿಸಿದ ವಾಹನಗಳು ಮತ್ತು ಜಿಎಐಎಲ್ ನಿಂದ ಸರಬರಾಜು ಮಾಡಲಾದ ವಾಹನಗಳನ್ನು ಒಳಗೊಂಡಿದೆ.

    ಈ ಪರೀಕ್ಷೆಗಳನ್ನು ನಡೆಸಲು ಸರ್ಕಾರವು ಬೆಂಗಳೂರು ಮೂಲದ ಸಂಸ್ಥೆ-ಎಂಜಿ ಆರ್ ಹೈಡ್ರೋಟೆಸ್ಟ್ ಇಂಕ್ (MGR Hydrotest Inc.) ಅನ್ನು ಅಧಿಕೃತವಾಗಿ ನೇಮಿಸಿದೆ. ಅದೇ ರೀತಿ ಶೀಘ್ರದಲ್ಲೇ ಇನ್ನೆರೆಡು ಕಂಪೆನಿಗಳು ಈ ಪರೀಕ್ಷೆಗಳನ್ನು ನಡೆಸಲು ಅಧಿಕಾರವನ್ನು ಪಡೆಯಲಿವೆ. ಎಂಜಿಆರ್ ಹೈಡ್ರೊಟೆಸ್ಟ್ PESO (ಪೆಟ್ರೋಲಿಯಂ ಮತ್ತು ಸ್ಫೋಟಕಗಳ ಸುರಕ್ಷತಾ ಸಂಸ್ಥೆ)ಯಿಂದ ಸಂಬಂಧಿತ ಪ್ರಮಾಣಿಕರಣಗಳನ್ನು ಹೊಂದಿದೆ.

    ಪ್ರತಿ ಮೂರು ವರ್ಷಗಳಿಗೊಮ್ಮೆ ಸಿಲಿಂಡರ್ ಗಳ ಹೈಡ್ರೋಸ್ಟಾಟಿಕ್ ಸ್ಟ್ರೆಚ್ ಪರೀಕ್ಷೆಯನ್ನು ನಡೆಸುವುದು ಕಡ್ಡಾಯವಾಗಿದೆ. ಈ ಕುರಿತು ಸಾರಿಗೆ ಇಲಾಖೆಯ ಸುತ್ತೋಲೆ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ‘ಸಿಎನ್ ಜಿ ವಾಹನಗಳ ಕನ್ವರ್ಷನ್ ಹಾಗೂ ಹೊಸ ನೋಂದಣಿ ಹೆಚ್ಚಾದಂತೆ, ಸುರಕ್ಷತೆಯ ಕಾಳಜಿಯನ್ನು ತಿಳಿಸುವ ಅಗತ್ಯವಿದೆ’ ಎಂದು ಎಂಜಿಆರ್ ಹೈಡ್ರೊಟೆಸ್ಟ್ ನ ವ್ಯವಸ್ಥಾಪಕ ಪಾಲುದಾರ ಜ್ಞಾನಚಂದ್ ಬಾಂಟಿಯಾ ತಿಳಿಸಿದ್ದಾರೆ.

    Bangalore CNG GAIL Hydrostatic Testing m MGR Hydrotest Inc. News PESO Vehicles
    Share. Facebook Twitter Pinterest LinkedIn Tumblr Email WhatsApp
    Previous Articleಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ
    Next Article ಕಲುಷಿತ ಆಹಾರ ಸೇವನೆ- ಹಲವರು ಅಸ್ವಸ್ಥ
    vartha chakra
    • Website

    Related Posts

    ಸಂಭ್ರಮಾಚರಣೆ ಅಲ್ಲ ಶೋಕಾಚರಣೆ

    ಜೂನ್ 4, 2025

    ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?

    ಜೂನ್ 3, 2025

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    4 ಪ್ರತಿಕ್ರಿಯೆಗಳು

    1. indiiskii pasyans _lzsi on ಆಗಷ್ಟ್ 18, 2024 10:48 ಫೂರ್ವಾಹ್ನ

      индийский пасьянс гадать индийский пасьянс гадать .

      Reply
    2. Snyatie lomki narkolog_auei on ಸೆಪ್ಟೆಂಬರ್ 6, 2024 4:54 ಅಪರಾಹ್ನ

      снятие ломки нарколог снятие ломки нарколог .

      Reply
    3. kypit semena_prkr on ಸೆಪ್ಟೆಂಬರ್ 9, 2024 6:04 ಅಪರಾಹ್ನ

      саженцы и семена интернет магазин саженцы и семена интернет магазин .

      Reply
    4. can flagyl cause high blood pressure on ಜೂನ್ 11, 2025 1:04 ಅಪರಾಹ್ನ

      I’ll certainly carry back to be familiar with more.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Sazrabw ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • AlfonsoFlolf ರಲ್ಲಿ ಚುರುಕಾದ ನಕ್ಸಲರು.
    • BillyScout ರಲ್ಲಿ ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe