Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಭವನ ರಸ್ತೆಯ ಪ್ರತಿಷ್ಠಿತ ಹೋಟೆಲ್ ನಲ್ಲಿ ಜಿರಲೆ ಊಟ | Cockroach
    Trending

    ರಾಜಭವನ ರಸ್ತೆಯ ಪ್ರತಿಷ್ಠಿತ ಹೋಟೆಲ್ ನಲ್ಲಿ ಜಿರಲೆ ಊಟ | Cockroach

    vartha chakraBy vartha chakraಜನವರಿ 5, 2024Updated:ಜನವರಿ 5, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.5- ರಾಜಧಾನಿ ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವ ಪ್ರತಿಷ್ಠಿತ ಹೋಟೆಲ್​ ನೀಡಿದ ಊಟದಲ್ಲಿ ಜಿರಲೆ (Cockroach) ಪತ್ತೆಯಾಗಿದೆ.
    ತಮಗೆ‌ ಸೇವಿಸಲು ನೀಡಿದ ಪದಾರ್ಥದಲ್ಲಿ ಇದನ್ನು ಕಂಡ ಕೂಡಲೆ ಕೆಂಡಾಮಂಡಲರಾದ ಅವರು ವಿಧಾನಸೌಧ ಪೊಲೀಸ್​​ ಠಾಣೆಗೆ ದೂರು ನೀಡಿದ್ದಾರೆ.

    ಬೆಂಗಳೂರಿನ ವಕೀಲೆಯೊಬ್ಬರು ನಿನ್ನೆ ಸಂಜೆ ನಗರದ ರಾಜಭವನ ರಸ್ತೆಯಲ್ಲಿರುವ ಪ್ರತಿಷ್ಠಿತ ಹೋಟೆಲ್‌ಗೆ ತೆರಳಿ ಊಟಕ್ಕೆ ತೆರಳಿದ್ದರು. ಅವರು ಅಲ್ಲಿ ರೊಟ್ಟಿ ಹಾಗೂ ಪನ್ನೀರ್ ಗ್ರೇವಿ ಆರ್ಡರ್ ಮಾಡಿದರು. ಹೋಟೆಲ್ ಸಿಬ್ಬಂದಿ ತಂದುಕೊಟ್ಟ ಊಟದಲ್ಲಿ ಒಂದೆರಡು ತುತ್ತು ತಿಂದು ಮತ್ತೆ ನೋಡಿದಾಗ ಪನ್ನೀರ್ ಗ್ರೇವಿಯಲ್ಲಿ ಸತ್ತ ಜಿರಳೆ ಪತ್ತೆಯಾಗಿದೆ
    ಜಿರಳೆ ಪತ್ತೆಯಾದ ಕೂಡಲೇ ಹೊಟೆಲ್ ಸಿಬ್ಬಂದಿಯನ್ನ ವಕೀಲೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಹೋಟೆಲ್ ಸಿಬ್ಬಂದಿ ‘ಬೇರೆ ಊಟ ನೀಡುವುದಾಗಿ’ ಗ್ರಾಹಕರಿಗೆ ಮನವರಿಕೆ ಮಾಡಿಕೊಂಡಿದ್ದಾರೆ. ಆಗ ವಕೀಲರು ಅದಕ್ಕಿಂತ ಮೊದಲು ನಿಮ್ಮ ಅಡುಗೆ ಕೋಣೆ ನೋಡುವುದಾಗಿ ಹೇಳಿ ಒಳಗೆ ಹೋಗಿದ್ದಾರೆ.

    ಅಲ್ಲಿನ ದೃಶ್ಯ ಕಂಡು ಬೆಚ್ಚಿದ ಅವರು ಇದಕ್ಕಿಂತಲೂ ಬೀದಿ ಬದಿಯ ಹೋಟೆಲ್‌ಗಳು ಲೇಸು’ ಎಂದಿದ್ದಲ್ಲದೆ ಸಂಪೂರ್ಣ ಅಡುಗೆ ಕೋಣೆ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ.
    ಬಳಿಕ ವಕೀಲೆ ಈ ಘಟನೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ

     

    ALSO READ | Latest Kannada News | Bengaluru news in Kannada

    Branded Shoe ಗಾಗಿ ಲಾರಿಯನ್ನೇ ಕದ್ದರು

    Verbattle
    Verbattle
    Verbattle
    #kannada art Bangalore Bengaluru Bengaluru News crime ED kannada news Karnataka m mi News Politics Varthachakra
    Share. Facebook Twitter Pinterest LinkedIn Tumblr Email WhatsApp
    Previous Articleವಿಮಾನ ನಿಲ್ದಾಣದಲ್ಲಿ ಮಹಿಳೆ ನಾಪತ್ತೆ | KIAL
    Next Article ಡಿಸಿಎಂ ಹುದ್ದೆ ಮತ್ತೆ ಮುನ್ನಲೆಗೆ | Deputy CM of Karnataka
    vartha chakra
    • Website

    Related Posts

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    1 ಟಿಪ್ಪಣಿ

    1. Hmeofe on ಫೆಬ್ರವರಿ 11, 2026 1:36 ಅಪರಾಹ್ನ

      mgm grand sportsbook betmgm-play mgm bets promo

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gcsnqf ರಲ್ಲಿ ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ- ಭಾರಿ ಪ್ರಮಾಣದಲ್ಲಿ ವಿದ್ಯುತ್ ತರ ಕಡಿತ | Karnataka
    • LeonardReawn ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • MiguelBuino ರಲ್ಲಿ ವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ
    Latest Kannada News

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.