ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಸರ್ಕಾರದಲ್ಲೂ ಕಾಮಗಾರಿಗೆ ಕಮೀಷನ್ | Karnataka Congress
    Trending

    ಕಾಂಗ್ರೆಸ್ ಸರ್ಕಾರದಲ್ಲೂ ಕಾಮಗಾರಿಗೆ ಕಮೀಷನ್ | Karnataka Congress

    vartha chakraBy vartha chakraಫೆಬ್ರವರಿ 8, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.8- ಸರ್ಕಾರದ ವಿವಿಧ ಕಾಮಗಾರಿಗಳ ಗುತ್ತಿಗೆ ಪಡೆಯಲು ಶೇಕಡ 40 ರಷ್ಟು ಕಮೀಷನ್ ಕೊಡಬೇಕು ಎಂದು ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವ ಮೂಲಕ ಕೋಲಾಹಲ ಸೃಷ್ಟಿಸಿದ ಗುತ್ತಿಗೆದಾರರು ಇದೀಗ ಹಾಲಿ ಕಾಂಗ್ರೆಸ್ (Karnataka Congress) ನೇತೃತ್ವದ ಸರ್ಕಾರದ ವಿರುದ್ಧವೂ ಕಮೀಷನ್ ಆರೋಪ ಮಾಡಿದ್ದಾರೆ.
    ಈ ಮೊದಲು ಗುತ್ತಿಗೆದಾರರಿಂದ ಶಾಸಕರೇ ನೇರವಾಗಿ ಹಣ ಕೇಳುತ್ತಿದ್ದರೂ ಇದೀಗ ಅಧಿಕಾರಿಗಳೆ ಹಣ ಕೆಳುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪಿಸಿದ್ದಾರೆ.
    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರದಲ್ಲಿ ಇದ್ದಂತಹ ಶೇ.40ರಷ್ಟು ಕಮಿಷನ್ ದಂಧೆ ಈಗಿನ ಕಾಂಗ್ರೆಸ್ ಸರ್ಕಾರದಲ್ಲೂ ಮುಂದುವರೆದಿದೆ.ಈಗ ಶಾಸಕರು ಕಮೀಷನ್ ಕೇಳುತ್ತಿಲ್ಲ ಅಧಿಕಾರಿಗಳು ಕೇಳುತ್ತಿದ್ದಾರೆ ಅಷ್ಟೇ ವ್ಯತ್ಯಾಸ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಹೇಗಾದರೂ ಮಾಡಿ ನಮಗೆ ಗುತ್ತಿಗೆ ನೀಡಿ ಎಂದು ಅಧಿಕಾರಿಗಳನ್ನು ಕೇಳಿದರೆ ಅವರು ಹಣ ಕೇಳುತ್ತಿದ್ದಾರೆ. ಈ ಹಿಂದೆ ನಾವು ಪೂರ್ಣಗೊಳಿಸಿರುವ ಕಾಮಗಾರಿ ಮುಗಿದು ಎರಡು ವರ್ಷ ಕಳೆದರೂ ಬಾಕಿ ಬಿಲ್ ಬಿಡುಗಡೆಯಾಗಿಲ್ಲ. ಈಗಲೂ ಶೇ.40 ರಷ್ಟು ಕಮಿಷನ್ ದಂಧೆ ಮುಂದುವರೆದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
    ಕಮೀಷನ್ ದಂಧೆಯ ಮೂಲ ವಿವಿಧ ಇಲಾಖೆಯಲ್ಲಿ ನಡೆಯುತ್ತಿರುವ ಪ್ಯಾಕೇಜ್ ಟೆಂಡರ್.ಇದೊಂದು ಅನಾವಶ್ಯಕ ಪದ್ದತಿ.ಸರ್ಕಾರ ಈ ಕೂಡಲೇ ಪ್ಯಾಕೇಜ್ ಟೆಂಡರ್ ಗಳನ್ನ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
    ಪ್ಯಾಕೇಜ್ ಟೆಂಡರ್ ಕುರಿತಂತೆ ನಾವು ಹಲವು ಭಾರಿ ಸಿಎಂ ಅವರನ್ನ ಭೇಟಿ ಮಾಡಿದ್ದೇವೆ ಜೊತೆಗೆ ಹತ್ತಾರು ಪತ್ರ ಬರೆದು ಒತ್ತಾಯಿಸಿದ್ದೇವೆ. ಆದರೆ, ಅವರು ನಮ್ಮ ಮಾತನ್ನು ಕಡೆಗಣಿಸುತ್ತಿದ್ದಾರೆ ಎಂದು ದೂರಿದರು.

    ಪೊಲೀಸ್ ವಸತಿ ಗೃಹ ಅಭಿವೃದ್ಧಿ ನಿಗಮ, ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ,ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸೇರಿದಂತೆ ಹಲವು ಇಲಾಖೆಗಳಲ್ಲಿ ಪ್ಯಾಕೇಜ್ ಟೆಂಡರ್ ಆಹ್ವಾನ ಮಾಡಲಾಗಿದೆ ಇದರಿಂದ ಸ್ಥಳೀಯ ಗುತ್ತಿಗೆದಾರರಿಗೆ ಮೋಸವಾಗುತ್ತದೆ ಅಲ್ಲದೆ, ಹೊರ ರಾಜ್ಯದ ಗುತ್ತಿಗೆದಾರರಿಗೆ ಅನುಕೂಲವಾಗುತ್ತಿದೆ. ಹೀಗಾಗಿ ಈ ಕೂಡಲೇ ಪ್ಯಾಕೇಜ್ ಟೆಂಡರ್ ರದ್ದುಪಡಿಸಿ ಎಲ್ಲಾ ರೀತಿಯ ಕಾಮಗಾರಿಗಳನ್ನು ಟೆಂಡರ್ ಮೂಲಕ ಹಂಚಿಕೆ ಮಾಡಿದ್ರೆ ಎಲ್ಲರಿಗೂ ನ್ಯಾಯ ಸಿಗುತ್ತೆ ಎಂದು ಹೇಳಿದರು

    Verbattle
    Verbattle
    Verbattle
    Congress Government Karnataka Karnataka Congress News Politics ಕಾಂಗ್ರೆಸ್ ನ್ಯಾಯ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಅನುಭವ ಮಂಟಪ ನಿರ್ಮಾಣಕ್ಕೆ 50 ಕೋಟಿ ಅನುದಾನ | Anubhava Mantapa
    Next Article ಕಾಂಗ್ರೆಸ್ ನಲ್ಲಿ ಈಗ ಪರಿಶಿಷ್ಟ ಜಾತಿ, ವರ್ಗದವರ ಪಟ್ಟು | Congress
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    6 ಪ್ರತಿಕ್ರಿಯೆಗಳು

    1. Anpijg on ಫೆಬ್ರವರಿ 13, 2026 7:29 ಫೂರ್ವಾಹ್ನ

      betmgm NV betmgm-play mgm on line

      Reply
    2. Ezlcya on ಫೆಬ್ರವರಿ 20, 2026 6:19 ಫೂರ್ವಾಹ್ನ

      Open new facets of excitement with us. In crown coin casino official site, exclusive games and jackpots are available. Play smart and win big!

      Reply
    3. Djajeb on ಫೆಬ್ರವರಿ 23, 2026 1:11 ಅಪರಾಹ್ನ

      The reels of Sweet Bonanza never sleep — tumbles lead to more tumbles, multipliers lead to fortunes. Free spins sweet bonanza gameplay are the cherry on top. Get your sweet fix!

      Reply
    4. Orwweq on ಫೆಬ್ರವರಿ 28, 2026 5:36 ಅಪರಾಹ್ನ

      Get free Sweeps Coins just for joining macumba. Enjoy Vegas-style slots with the chance to redeem real cash prizes anytime. Start spinning!

      Reply
    5. Esvekx on ಮಾರ್ಚ್ 2, 2026 4:20 ಅಪರಾಹ್ನ

      Big streamers. Bigger stake live betting multipliers. Biggest community. Stake.

      Reply
    6. Wasacs on ಮಾರ್ಚ್ 4, 2026 10:57 ಫೂರ್ವಾಹ್ನ

      DraftKings roulette Casino: Wins start here. New players unlock 500 spins with a $5 bet and up to $1K credits on first losses. Join the action now!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Btlito ರಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ರಿಲೀಫ್ ಸಿಕ್ಕಿದೆ. ಜೂನ್ 1ರವರೆಗೆ ಮಧ್ಯಂತರ ಜಾಮೀನು, ಜೂನ್ 2 ರೊಳಗೆ ಜೈಲು ಅಧಿಕಾರಿಗಳಿಗೆ ಶರಣಾಗಬೇಕು.
    • Andrewhooca ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    • Andrewhooca ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.