ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 40% ಕಮೀಷನ್ ಆರೋಪ ತನಿಖೆಗೆ ಆಯೋಗ | 40% Commission
    Trending

    40% ಕಮೀಷನ್ ಆರೋಪ ತನಿಖೆಗೆ ಆಯೋಗ | 40% Commission

    vartha chakraBy vartha chakraಆಗಷ್ಟ್ 27, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ವಿವಿಧ ಯೋಜನೆಗಳ ಕಾಮಗಾರಿ ಗುತ್ತಿಗೆಯಲ್ಲಿ 40ರಷ್ಟು ಕಮಿಷನ್ ಪ್ರಕರಣದ ಬಗ್ಗೆ ನ್ಯಾಯಾಂಗ ವಿಚಾರಣೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
    ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ವಿಚರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಾದ 40ರಷ್ಟು ಕಮಿಷನ್ ಆರೋಪ ಸಂಬಂಧ ತನಿಖಾ ಆಯೋಗ ರಚನೆಯಾಗಿದೆ.ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಕೆಂಪಣ್ಣ ಅವರು ಹಿಂದಿನ ಸರ್ಕಾರದ ವಿರುದ್ಧ ಮಾಡಿದ ಈ ಕಮೀಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿತ್ತು.
    ಸರ್ಕಾರದ ವಿವಿಧ ಯೋಜನೆಗಳಕಾಮಗಾರಿಗಳನ್ನು ನಡೆಸುವ ಇಲಾಖೆಗಳಲ್ಲಿ ಟೆಂಡರ್ ಪ್ರಕ್ರಿಯೆ, ಪ್ಯಾಕೇಜ್ ಪದ್ಧತಿ, ಪುನರ್ ಅಂದಾಜು (Revised Estimate), ಬಾಕಿ ಮೊತ್ತ ಬಿಡುಗಡೆ ಇತ್ಯಾದಿ ವಿಷಯಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿತ್ತು.

    ಇವುಗಳ ಬಗ್ಗೆ ವಿಚಾರಣೆ ನಡೆಸಲು ಆಯೋಗಕ್ಕೆ ಸೂಚಿಸಲಾಗಿದ್ದು,ಇದರ ಜೊತೆಗೆಯೋಜನೆ/ಕಾಮಗಾರಿಗಳಿಗೆ ನಿಯಮಾನುಸಾರ ಆಡಳಿತಾತ್ಮಕ ಅನುಮೋದನೆ ನೀಡಿರುವ ಬಗ್ಗೆ. ಅನುಷ್ಠಾನಗೊಳಿಸಲಾದ ಕಾಮಗಾರಿ/ ಯೋಜನೆಗಳ ಗುಣಮಟ್ಟ.
    ಕಾಮಗಾರಿಗಳ ಅಂದಾಜುಗಳನ್ನು ನಿಯಮಗಳ ಪ್ರಚಲಿತ ಅನುಸೂಚಿ ದರಗಳ ಅನುಸಾರವಾಗಿ ತಯಾರಿಸಿರುವ ಬಗ್ಗೆ.
    ಕಾಮಗಾರಿಗಳ ಅಂದಾಜಿನಲ್ಲಿನ ಪರಿಮಾಣ (Quantity) ವಾಸ್ತವಿಕವಾಗಿದೆಯೇ ಅಥವಾ ಕೃತಕವಾಗಿ ಹೆಚ್ಚಿಸಲಾಗಿದೆಯೇ ಹೆಚ್ಚಿಸಿದ್ದಲ್ಲಿ ಅವುಗಳ ಪ್ರಮಾಣ ಮತ್ತು ಹಣಕಾಸಿನ ಬದ್ಧತೆಯ ಜೊತೆಗೆ ಯಾವ ಹಂತದಲ್ಲಿ ಹೆಚ್ಚಿಸಲಾಗಿದೆ ಎಂಬುದನ್ನು ಪರೀಕ್ಷಿಸಬೇಕು.

    ಕಾಮಗಾರಿಗಳ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗಿರುವ ಹೆಚ್ಚುವರಿ ವ್ಯತ್ಯಾಸದ (Variation) ಅನಿವಾರ್ಯತೆ ಮತ್ತು ಅಗತ್ಯತೆ: ಅನಿವಾರ್ಯವಾಗಿದ್ದಲ್ಲಿ, ಮೂಲ ಅಂದಾಜಿನಲ್ಲಿ ಕೈಬಿಡಲು ಕಾರಣಗಳು ಹಾಗೂ ಇವುಗಳಿಗೆ ಸಕ್ಷಮ ಪ್ರಾಧಿಕಾರ ಅನುಮೋದನೆ ನೀಡಿರುವ ಬಗ್ಗೆ.
    ಯಾವುದಾದರೂ ಕಾಮಗಾರಿಗಳನ್ನು ನಿರ್ವಹಿಸದೆಯೇ ಬಿಲ್ಲು ಪಾವತಿ ಮಾಡಲಾಗಿದೆಯೇ ಅಥವಾ ಅನಷ್ಠಾನವಾದ ಕಾಮಗಾರಿಗಳ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ಬಿಲ್ಲು ಪಾವತಿಸಲಾಗಿದೆಯೇ?
    ಕಾಮಗಾರಿಗಳ ಟೆಂಡರ್‌ಗಳನ್ನು ಕರೆಯುವಾಗ ಕೆಲವೇ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ಹಾಗೂ ಉಳಿದ ಗುತ್ತಿಗೆದಾರರು ಟೆಂಡರ್ ಪ್ರಕ್ರಿಯೆಗಳಲ್ಲಿ ಭಾಗವಹಿಸದಂತೆ ಷರತ್ತುಗಳನ್ನು ರೂಪಿಸಲಾಗಿತ್ತೇ ಎಂಬ ಅಂಶಗಳ ಬಗ್ಗೆ.
    ಕಾಮಗಾರಿಯನ್ನು ಪ್ರಾರಂಭಿಸುವ ಮೊದಲು ಸಾಮಗ್ರಿಗಳು, ಉಪಕರಣಗಳು ಇತ್ಯಾದಿಗಳ ಗುಣಮಟ್ಟ ಪರೀಕ್ಷೆಯನ್ನು ನಿರ್ದಿಷ್ಟಪಡಿಸಿ, ಅಧಿಕೃತ ಏಜೆನ್ಸಿಗಳಿಂದ ಮಾಡಿಸಲಾಗಿದೆಯೇ?
    ಒಟ್ಟಾರೆ ಕಾಮಗಾರಿಗಳ ಕುರಿತಾದ ಟೆಂಡರ್ ಪ್ರಕ್ರಿಯೆ ಮತ್ತು ಅನುಷ್ಠಾನ ಪ್ರಕ್ರಿಯೆಗಳಲ್ಲಿ ಉಂಟಾಗಿರಬಹುದಾದ ಇತರೆ ಯಾವುದಾದರೂ ಲೋಪ-ದೋಷಗಳ ಬಗ್ಗೆ ವಿಚಾರಣೆ ನಡೆಸಲು ಸೂಚಿಸಲಾಗಿದೆ.

    Verbattle
    Verbattle
    Verbattle
    40% Commission ED m mi ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar
    Next Article ದೇವಸ್ಥಾನಕ್ಕೇ ನಾಮ ಹಾಕಿದ ಭಕ್ತ | 100 Crores
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    5 ಪ್ರತಿಕ್ರಿಯೆಗಳು

    1. Egbqcj on ಫೆಬ್ರವರಿ 18, 2026 9:53 ಅಪರಾಹ್ನ

      Step into the world of big wins and bright emotions. crown coins casino app ensures quick fund withdrawals and 24/7 support. Start playing right now!

      Reply
    2. Wbxasm on ಫೆಬ್ರವರಿ 25, 2026 6:20 ಫೂರ್ವಾಹ್ನ

      Ignite your bankroll with Wild West wildfire. buffalo slot machine offers free spin frenzy, 27x power, and major rewards. Ride to riches!

      Reply
    3. Cpuaen on ಫೆಬ್ರವರಿ 27, 2026 10:33 ಫೂರ್ವಾಹ್ನ

      Ready to win big without risking a dollar? chumba casino promo code free Sweeps Coins welcome offer is your ticket. Spin and redeem — it’s that simple!

      Reply
    4. Pvadjl on ಮಾರ್ಚ್ 1, 2026 4:49 ಅಪರಾಹ್ನ

      Big streamers. Bigger stake us multipliers. Biggest community. Stake.

      Reply
    5. Najhav on ಮಾರ್ಚ್ 3, 2026 9:53 ಫೂರ್ವಾಹ್ನ

      DraftKings casino promotions Casino—your new favorite spot. Get 500 spins on Cash Eruption with $5 played + up to $1K safety net. Spin to win big!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeremyAnync ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • Kogvwi ರಲ್ಲಿ ತಂದೆ -ತಾಯಿಯನ್ನು ನೋಡಿಕೊಳ್ಳದಿದ್ದರೆ ಅಷ್ಟೇ
    • Randystism ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.