Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪ್ಪಚ್ಚು ರಂಜನ್- ಕೆ.ಜಿ.ಬೋಪಯ್ಯ ಪೈಪೋಟಿ | Appachu Ranjan
    ಪ್ರಚಲಿತ

    ಅಪ್ಪಚ್ಚು ರಂಜನ್- ಕೆ.ಜಿ.ಬೋಪಯ್ಯ ಪೈಪೋಟಿ | Appachu Ranjan

    vartha chakraBy vartha chakraಜನವರಿ 18, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಿಧಾನವಾಗಿ ರಂಗೇರತೊಡಗಿದೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಗಳು ಲಾಬಿ ಮಾಡುತ್ತಿದ್ದಾರೆ.
    ಅದರಲ್ಲೂ ಪ್ರಧಾನಿ ಮೋದಿ ಅವರ ಅಲೆಯಲ್ಲಿ ಗೆದ್ದು ಬರುತ್ತೇವೆ ಎಂದು ಭಾವಿಸಿರುವ ಬಿಜೆಪಿಯಲ್ಲಿ ಕಣಕ್ಕಿಳಿಯಲು ಬಾರಿ ಪೈಪೋಟಿ ಉಂಟಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಹಲವು ನಾಯಕರು ಹೈಕಮಾಂಡ್ ಮೇಲೆ ಪ್ರಭಾವ ಬೀರಿ ಟಿಕೆಟ್ ಗಿಟ್ಟಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ.

    ಹಾಲಿ ಸಂಸದರಾಗಿರುವ ಕೆಲವರಿಗೆ ಟಿಕೆಟ್ ಸಿಗುವುದಿಲ್ಲ ಎಂಬ ವರದಿಗಳು ಕೂಡ ಅನೇಕ ಆಕಾಂಕ್ಷಿಗಳನ್ನು ಹುಟ್ಟು ಹಾಕಿದೆ
    ಅದರಲ್ಲಿ ಮೈಸೂರು- ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ಕುತೂಹಲ ಮೂಡಿಸಿದೆ ಹಾಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪಕ್ಷದ ಹಲವು ಸ್ಥಳೀಯ ನಾಯಕರು ಅಸಮಾಧಾನಗೊಂಡಿದ್ದಾರೆ ಕಾರ್ಯಕರ್ತರು ಕೂಡ ಬೇಸರಗೊಂಡಿದ್ದಾರೆ. ಜೊತೆಗೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ವಿರುದ್ಧ ಆಡಳಿತ ವಿರೋಧಿ ಅಲೆ ಕಂಡುಬರುತ್ತಿದೆ ಹೀಗಾಗಿ ಹೈಕಮಾಂಡ್ ಈ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಲು ಚಿಂತನೆ ನಡೆಸಿದೆ ಎಂದು ಗೊತ್ತಾಗಿದೆ.
    ಯಾವಾಗ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗುವುದು ಕಷ್ಟ ಎಂಬ ವರದಿಗಳು ಬಂದಿರುವುದನ್ನು ತಿಳಿದಿರುವ ಮಡಿಕೇರಿಯ ಇಬ್ಬರು ಪ್ರಭಾವಿ ನಾಯಕರಾದ ಅಪ್ಪಚ್ಚು ರಂಜನ್ ಮತ್ತು ಕೆ.ಜಿ.ಬೋಪಯ್ಯ ದಿಡೀರ್ ಸಕ್ರಿಯರಾಗಿದ್ದು ಟಿಕೆಟ್ ಗಾಗಿ ಲಾಬಿ ನಡೆಸಿದ್ದಾರೆ.

    ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದ ಹೊರಗಿನವರೆ ಇಲ್ಲಿಂದ ಆಯ್ಕೆಯಾಗುತ್ತಿದ್ದಾರೆ ಅಲ್ಲದೆ ಬಿಜೆಪಿಯಲ್ಲಿ ಹೊರಗಿನವರಿಗೆ ಮನ್ನಣೆ ನೀಡಲಾಗುತ್ತದೆ ಇದನ್ನು ತಪ್ಪಿಸಿ ಈ ಬಾರಿ ಕೊಡಗು ಜಿಲ್ಲೆಯವರಿಗೆ ಟಿಕೆಟ್ ನೀಡಬೇಕು ಎಂದು ಈ ಇಬ್ಬರು ನಾಯಕರು ಮನವಿ ಮಾಡಿದ್ದಾರೆ.
    ಅಲ್ಲದೆ ಪ್ರತ್ಯೇಕವಾಗಿ ಈ ಇಬ್ಬರು ಕಾರ್ಯಕರ್ತರು ಮತ್ತು ಮುಖಂಡರ ಸಭೆ ನಡೆಸುತ್ತಿದ್ದಾರೆ.ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಅಪ್ಪಚ್ಚು ರಂಜನ್ ಅವರು ಸಂಘ ಪರಿವಾರದ ಮುಖಂಡರ ನೆರವಿನೊಂದಿಗೆ ಟಿಕೆಟ್ ಗಿಟ್ಟಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.

    ಅದೇ ರೀತಿ ಕೆಜಿ ಬೋಪಯ್ಯ ಅವರು ಕೂಡ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಸದಾನಂದ ಗೌಡ ಮತ್ತು ಸಂಘ ಪರಿವಾರ ನಾಯಕ ಪ್ರಭಾಕರ್ ಭಟ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದು ತಮಗೆ ಟಿಕೆಟ್ ಕೊಡಿಸುವಂತೆ ದುಂಬಾಲು ಬಿದ್ದಿದ್ದಾರೆ ಇದು ತಮ್ಮ ಕೊನೆಯ ಚುನಾವಣೆ ಯಾಗಿದ್ದು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಹೀಗಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ತಮಗೆ ಅವಕಾಶ ಕೊಡುವಂತೆ ಈ ನಾಯಕರಲ್ಲಿ ಮನವಿ ಮಾಡುತ್ತಿದ್ದಾರೆ ಹೀಗಾಗಿ ಮೈಸೂರು ಮಡಿಕೇರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಬಿಜೆಪಿ ಅಭ್ಯರ್ಥಿಗಳು ಯಾರು ಎಂಬ ವಿಷಯ ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ

    Entertainment News Politics Trending ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಸಬ್ ಇನ್ಸ್ಪೆಕ್ಟರ್ ನೇಮಕ ಅಕ್ರಮ – ಪೂರ್ಣಗೊಂಡ ತನಿಖೆ | PSI Scam
    Next Article ಕೇಂದ್ರ ಮಂತ್ರಿ ವಿಷಯ ಯಕ್ಷ ಪ್ರಶ್ನೆಯಾಗಿದೆ | HD Kumaraswamy
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. m0anw on ಜೂನ್ 4, 2025 7:37 ಅಪರಾಹ್ನ

      where can i get clomiphene price buy cheap clomiphene pill where can i get cheap clomiphene where can i get generic clomiphene tablets clomiphene or serophene for men clomiphene rx where to buy clomid tablets

      Reply
    2. liquid cialis for sale on ಜೂನ್ 9, 2025 4:07 ಫೂರ್ವಾಹ್ನ

      This is the make of advise I find helpful.

      Reply
    3. foech on ಜೂನ್ 18, 2025 5:28 ಫೂರ್ವಾಹ್ನ

      inderal 10mg over the counter – methotrexate 2.5mg usa order methotrexate 5mg generic

      Reply
    4. d2691 on ಜೂನ್ 21, 2025 2:57 ಫೂರ್ವಾಹ್ನ

      buy amoxil online – order ipratropium 100mcg generic ipratropium generic

      Reply
    5. v0jxa on ಜೂನ್ 23, 2025 6:24 ಫೂರ್ವಾಹ್ನ

      buy azithromycin pills – oral tinidazole 300mg buy nebivolol 5mg online cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RaymondCoods ರಲ್ಲಿ ಸೇಬು ಹಾಗೂ ಮೂಸಂಬಿಯಲ್ಲಿ ಗಾಂಜಾ? | Ganja
    • 10pu8 ರಲ್ಲಿ ಮಕ್ಕಳ ವಿಜ್ಞಾನ ಕಲಿಕೆಗೆ ರಾಮಲಿಂಗಾರೆಡ್ಡಿ ಪ್ರತಿಪಾದನೆ
    • udqfp ರಲ್ಲಿ ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಕೆ.ಜೆ.ಜಾರ್ಜ್ | KJ George
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe