ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇವರು, ಧರ್ಮದ ಹೆಸರಲ್ಲಿ ಗಲಾಟೆಗೆ ಬ್ರೇಕ್ | Shimoga
    Trending

    ದೇವರು, ಧರ್ಮದ ಹೆಸರಲ್ಲಿ ಗಲಾಟೆಗೆ ಬ್ರೇಕ್ | Shimoga

    vartha chakraBy vartha chakraಅಕ್ಟೋಬರ್ 2, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.2 – ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 40ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
    ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮೆರವಣಿಗೆ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದರಿಂದ ಗಲಾಟೆ ಉಂಟಾಗಿದೆ ಎಂದು ಹೇಳಿದರು.
    ಪೊಲೀಸರು, ಮನೆಗಳ ಮೇಲೆ ಕಲ್ಲು ತೂರಿದ್ದವರನ್ನು ಬಂಧಿಸಲಾಗಿದೆ. ಒಂದು ಧರ್ಮದವರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ನಮ್ಮ‌ ಸರ್ಕಾರ ದೇವರು ಧರ್ಮದ ವಿಚಾರದಲ್ಲಿ ಇಂತಹ ಕೃತ್ಯ ಎಸಗುವವರನ್ನ ಸಹಿಸುವುದಿಲ್ಲ. ಹೀಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿಕೊಂಡರು.

    ತಪ್ಪಿದ ಗಲಾಟೆ ಪರಂ:
    ಶಿವಮೊಗ್ಗದಲ್ಲಿ ಪೊಲೀಸರು ದೊಡ್ಡ ಪ್ರಮಾಣದಲ್ಲಿ ಆಗಬೇಕಿದ್ದ ಗಲಾಟೆ ತಪ್ಪಿಸಿದ್ದಾರೆ. ಹಬ್ಬ ಮತ್ತಿತರೆ ಸಂದರ್ಭದಲ್ಲಿ ಬ್ಯಾನರ್ ಕಟ್ಟುತ್ತಾರೆ, ಪೋಸ್ಟರ್ ಹಾಕುತ್ತಾರೆ. ಇದನ್ನೇ ಕೆಲವರು ಅಡ್ವಾಂಟೇಜ್ ಆಗಿ ತೆಗೆದುಕೊಳ್ಳುತ್ತಾರೆ. ಶಿವಮೊಗ್ಗ ಘಟನೆಗೆ ಕಾರಣ ಏನೆಂದು ಬಹಿರಂಗಗೊಳಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ಎಲ್ಲೂ ಅಹಿತಕರ ಘಟನೆ ಸಂಭವಿಸಲು ಬಿಡುವುದಿಲ್ಲ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
    ಮೆರವಣಿಗೆ ವೇಳೆ ಕತ್ತಿ ಬಳಕೆ ಬಗ್ಗೆ ನನಗೆ ಮಾಹಿತಿ ಬಂದಿಲ್ಲ. ಶಿವಮೊಗ್ಗ ಘಟನೆಗೆ ಯಾರನ್ನೂ ಹೊರಗಿನಿಂದ ಬರಲು ಬಿಟ್ಟಿಲ್ಲ. ಏನಾಗಿದೆ ಎಂದು ಗೊತ್ತಿದೆ, ಹೇಳಿಕೆ ಕೊಡುವವರು ಕೊಡುತ್ತಾರೆ. ಶಿವಮೊಗ್ಗದಲ್ಲಿ ಮುಂಜಾಗ್ರತಾ ಕ್ರಮವಾಗಿ ಕಟ್ಟೆಚ್ಚರ ವಹಿಸಿದ್ದೇವು. ಆರೋಪಿಗಳ ಹೆಸರು ಬಹಿರಂಗಗೊಳಿಸುವುದಿಲ್ಲ, ನಿಮಗೂ ಹೇಳಲ್ಲ. ಅನುಮತಿ ಇಲ್ಲದೆ ಆಗಿದೆ. ಇಂತಹದ್ದಕ್ಕೆಲ್ಲ ಪ್ರಚೋಚನೆ ನೀಡುವುದಿಲ್ಲ ಎಂದರು.

    ಘಟನೆಗಳಲ್ಲಿ 12 ಜನರಿಗೆ ಸಣ್ಣಪುಟ್ಟ ಗಾಯ ಈದ್ ಮಿಲಾದ್ ಹಬ್ಬ, ಗಣೇಶ ವಿಸರ್ಜನೆ ಎರಡೂ ಒಟ್ಟಿಗೆ ಬಂದಿತ್ತು. ಎರಡು ಸಮುದಾಯದ ಮುಖಂಡರನ್ನು ಕರೆದು ಶಾಂತಿ ಸಭೆ ಮಾಡಿದ್ದೇವು. ಅ.1ಕ್ಕೆ ಈದ್ ಮಿಲಾದ್ ಮೆರವಣಿಗೆ ಮಾಡುತ್ತೇವೆ ಎಂದು ಹೇಳಿದ್ದರು.
    ಶಿವಮೊಗ್ಗದಲ್ಲಿ ಗಣೇಶ ಹಬ್ಬವನ್ನೂ ಅದ್ಧೂರಿಯಾಗಿ ಆಚರಣೆ ಮಾಡಿದರು. ಯಾರೋ ಒಂದಿಷ್ಟು ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ಕಲ್ಲು ತೂರಾಟ ವೇಳೆ ಸುಮಾರು 12 ಜನರಿಗೆ ಸಣ್ಣಪುಟ್ಟ ಗಾಯವಾಗಿದೆ. ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲಾಗಿದೆ, ಎಲ್ಲವನ್ನೂ ಈಗಲೇ ಹೇಳಲಾಗಲ್ಲ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

    Verbattle
    Verbattle
    Verbattle
    crime Karnataka m News ragigudda shimoga Trending Varthachakra ಧರ್ಮ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleThe Essence Of Gandhi Jayanthi | Gandhi Jayanthi 2023
    Next Article ಮೋಸ್ಟ್ ವಾಟೆಂಡ್ ಉಗ್ರನ ಸೆರೆ | ISIS
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    8 ಪ್ರತಿಕ್ರಿಯೆಗಳು

    1. Ftpuae on ಫೆಬ್ರವರಿ 15, 2026 3:24 ಅಪರಾಹ್ನ

      mcluck Ohio mcluckcasinogm mcluck

      Reply
    2. Quvvsx on ಫೆಬ್ರವರಿ 17, 2026 1:19 ಅಪರಾಹ್ನ

      wow vegas casino stands outlying as a greatest free-play popular casino featuring an exciting gleaning of slots, active stockist options, and always promotions. Its dual-currency structure lets you possess have a good time entertainment with WOW Coins while Sweepstakes Coins forth material windfall redemption potential.

      Reply
    3. Janosu on ಫೆಬ್ರವರಿ 18, 2026 7:24 ಅಪರಾಹ್ನ

      Unlock the thrill of endless gaming adventures right at your fingertips. In crowncoinscasino, you’ll find top-tier slots and exciting table games. Dive in and claim your welcome bonus today!

      Reply
    4. Bqvzpn on ಫೆಬ್ರವರಿ 25, 2026 4:18 ಫೂರ್ವಾಹ್ನ

      Embrace the herd for heart-stopping hits. aristocrat buffalo slot offers 1024 ways, retriggers, and golden buffalo bliss. Win now!

      Reply
    5. Zknsxm on ಮಾರ್ಚ್ 1, 2026 2:58 ಅಪರಾಹ್ನ

      No cap on withdrawals. No games rigged against you. Just stake mobile being Stake.

      Reply
    6. Iwqvfl on ಮಾರ್ಚ್ 3, 2026 8:28 ಫೂರ್ವಾಹ್ನ

      Make DraftKings casino app Casino your go-to. New players score 500 spins for $5 wagered and up to $1,000 lossback protection. Spin big, win bigger—now!

      Reply
    7. Dlnxba on ಮಾರ್ಚ್ 6, 2026 1:19 ಫೂರ್ವಾಹ್ನ

      Opravdova lekarna – opravdove nizke ceny (uspora az 80 %)opravdovalekarna

      Reply
    8. Kyjzdm on ಮಾರ್ಚ್ 10, 2026 10:41 ಫೂರ್ವಾಹ್ನ

      Connect the millions delightful strapping on fanduel casino new jersey – the #1 natural in dough casino app in America.
      Respite c start your $1000 TEASE IT AGAIN honorarium and refashion every twirl, хэнд and rotate into legitimate coin of the realm rewards.
      Permanent =’pretty damned quick’ payouts, immense jackpots, and day in action – download FanDuel Casino again and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_ueer ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • DavidLag ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.