ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ | Congress
    ಸುದ್ದಿ

    ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ | Congress

    vartha chakraBy vartha chakraಮಾರ್ಚ್ 18, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.18- ರಾಜ್ಯದಲ್ಲಿ ತೀವ್ರ ಸ್ವರೂಪವಾದ ಬರಗಾಲ ಕಾಣಿಸಿಕೊಂಡಿದ್ದರೂ, ಪರಿಹಾರಕ್ಕಾಗಿ ಅಗತ್ಯ ನೆರವು ನೀಡದ ಪ್ರಧಾನಿ ನರೇಂದ್ರ ಮೋದಿ ಇದೀಗ ರಾಜಕೀಯ ಕಾರಣಕ್ಕಾಗಿ ಕರ್ನಾಟಕ ಪ್ರವಾಸ ಕೈಗೊಂಡಿದ್ದು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಬಗ್ಗೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಮುಂದುವರೆದಿದೆ ರಾಜ್ಯದ ನ್ಯಾಯಯುತ ತೆರಿಗೆ ಪಾಲು ನೀಡುತ್ತಿಲ್ಲ ಎಲ್ಲದರಲ್ಲೂ ರಾಜಕಾರಣ ಮಾಡಲಾಗುತ್ತಿದೆ ಬರ ಪರಿಹಾರಕ್ಕೆ ನೆರವು ಕೋರಿದರು ಬಿಡಿಗಾಸು ಕೊಟ್ಟಿಲ್ಲ ಎಂದು ದೂರಿದರು.

    ರಾಜ್ಯದಲ್ಲಿ ಸಂಗ್ರಹವಾಗುತ್ತಿರುವ ಒಟ್ಟು ತೆರಿಗೆಯ ಶೇ.13ರಷ್ಟನ್ನು ಮಾತ್ರ ಕರ್ನಾಟಕಕ್ಕೆ ನಿಗದಿಪಡಿಸಲಾಗಿದೆ. ಹೀಗಾಗಿ ನಾವು ನೆರವಿಗೆ ಕೇಂದ್ರದ ಮುಂದೆ ನಿಲ್ಲುವಂತಾಗಿದೆ ಕೇಂದ್ರ ಸರ್ಕಾರ ನಮಗೆ ನೆರವು ನೀಡುವುದು ಬೇಡ ನಮ್ಮ ಪಾಲಿನ ತೆರಿಗೆ ಸಂಪೂರ್ಣ ಕೊಟ್ಟುಬಿಟ್ಟರೆ ನಾವೇ ಎಲ್ಲ ಯೋಜನೆಗಳನ್ನು ಕೈಗೊಳ್ಳುತ್ತೇವೆ ಇವರ ಮುಂದೆ ಕೈ ಚಾಚುವುದಿಲ್ಲ ಎಂದು ಹೇಳಿದರು.
    ತಮ್ಮ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ದೂರುಗಳನ್ನು ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗಕ್ಕೆ ಸಲ್ಲಿಸಲಿ ಎಂದು ಸವಾಲು ಹಾಕಿದ ಅವರು ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಶೇಕಡ 40ರಷ್ಟು ಕಮಿಷನ್ ಆರೋಪ ಕೇಳಿ ಬಂದಿದ್ದು ಅದಕ್ಕೆ ಪ್ರಧಾನಿಗಳು ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

    ಬಿಜೆಪಿ ಪ್ರಧಾನಿ ಮೋದಿ ಮತ್ತು ರಾಮನ ಹೆಸರಿನಲ್ಲಿ ಮತ ಕೇಳಲಿ ನಾವು ಸೀತಾರಾಮನ ಹೆಸರಿನಲ್ಲಿ ಮತ ಕೇಳುತ್ತೇವೆ ಸೀತಾರಾಮ ಯಾರೊಬ್ಬರ ಆಸ್ತಿಯೂ ಅಲ್ಲ ಅವನು ನಮಗೂ ಕೂಡ ದೇವರು ಎಂದರು.
    ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಕನಿಷ್ಠ 20 ಸ್ಥಾನಗಳಲ್ಲಿ ಜಯಗಳಿಸಲಿದೆ ಇದಕ್ಕೆ ಪ್ರಮುಖ ಕಾರಣ ನಾವು ನುಡಿದಂತೆ ನಡೆದಿದ್ದೇವೆ ಜನ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟಿದ್ದಾರೆ ಬಿಜೆಪಿ ಅವರಂತೆ ಸುಳ್ಳು ಹೇಳಿಲ್ಲ ಹೀಗಾಗಿ ಜನ ತಮಗೆ ಬೆಂಬಲ ನೀಡುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ತಾವು ಕೇವಲ ಮೈಸೂರಿಗೆ ಮಾತ್ರ ಸೀಮಿತವಲ್ಲ ಇಡೀ ಕರ್ನಾಟಕಕ್ಕೆ ನಾನು ಸೇರಿದವನು ರಾಜ್ಯದ ಎಲ್ಲಾ ಕ್ಷೇತ್ರಗಳು ನನ್ನ ತವರು ಕ್ಷೇತ್ರಗಳೇ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಬೇಕು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

    Verbattle
    Verbattle
    Verbattle
    Congress Karnataka News Politics Trending Varthachakra ಕಾಂಗ್ರೆಸ್ ನರೇಂದ್ರ ಮೋದಿ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕುಡಿಯುವ ನೀರಿಗೆ ತೊಂದರೆ ಆಗಬಾರದು | Water Crisis
    Next Article ಜೆಡಿಎಸ್ ನಾಯಕರ ಗೋಳು ಕೇಳುವರಾರು | JDS
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    7 ಪ್ರತಿಕ್ರಿಯೆಗಳು

    1. Pklxnz on ಫೆಬ್ರವರಿ 13, 2026 6:14 ಫೂರ್ವಾಹ್ನ

      bet mgm grand app https://betmgm-play.com/ betmgm new customer promo

      Reply
    2. Hrpfqz on ಫೆಬ್ರವರಿ 20, 2026 5:45 ಫೂರ್ವಾಹ್ನ

      Discover new slots and classics. In crowncoin, there are bonuses for beginners and veterans. Play and win with pleasure!

      Reply
    3. Fmzayt on ಫೆಬ್ರವರಿ 23, 2026 12:31 ಅಪರಾಹ್ನ

      Indulge in the sweetest slot ever: Sweet Bonanza! Cascading sweet bonanza big win symbols and multiplier bombs create epic win chains. Start your candy-filled journey today!

      Reply
    4. Llsfwp on ಫೆಬ್ರವರಿ 26, 2026 2:17 ಅಪರಾಹ್ನ

      Charge into the heart of the prairie with epic spins and roaring wins! buffalo link delivers stampeding free games, wild multipliers, and life-changing jackpots that keep you coming back. Play now and let the herd lead you to riches!

      Reply
    5. Qlrzlr on ಫೆಬ್ರವರಿ 28, 2026 4:41 ಅಪರಾಹ್ನ

      No deposit, no problem — chumba casino free sweeps gives you free Sweeps Coins to start winning. Enjoy top-tier games and real cash prize potential. Sign up free!

      Reply
    6. Berarj on ಮಾರ್ಚ್ 2, 2026 3:41 ಅಪರಾಹ್ನ

      Crash, Tower, Limbo, Plinko — stake crypto casino Originals keep players coming back every day. Try them free first.

      Reply
    7. Rvmigf on ಮಾರ್ಚ್ 4, 2026 10:12 ಫೂರ್ವಾಹ್ನ

      DraftKings roulette Casino—pure adrenaline. Get 500 spins on Cash Eruption after $5, with up to $1,000 credited if luck turns. Play elite, win huge!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertmib ರಲ್ಲಿ ಯಾರೇ.. ಕೂಗಾಡಲಿ…
    • Williamdug ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • HenrySom ರಲ್ಲಿ The Essence Of Gandhi Jayanthi | Gandhi Jayanthi 2023
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.