Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮ ಮಂದಿರ ಉದ್ಘಾಟನೆ ವೇಳೆ ಅಶಾಂತಿಗೆ ಸಂಚು | Ram Mandir
    ಧಾರ್ಮಿಕ

    ರಾಮ ಮಂದಿರ ಉದ್ಘಾಟನೆ ವೇಳೆ ಅಶಾಂತಿಗೆ ಸಂಚು | Ram Mandir

    vartha chakraBy vartha chakraಜನವರಿ 20, 2024Updated:ಜನವರಿ 20, 20248 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.20: ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಸೋಮವಾರ ಬಾಲರಾಮನ ವಿಗ್ರಹ ಪ್ರಾಣಪ್ರತಿಷ್ಠೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಕಿಡಿಗೇಡಿಗಳು ಕೋಮುಗಲಭೆಗೆ ಸಂಚು ನಡೆಸಿದ್ದಾರೆ ಎಂದು ಗುಪ್ತದಳ ಎಚ್ಚರಿಕೆ ಸಂದೇಶ ರವಾನಿಸಿದೆ.
    ರಾಮ ಮಂದಿರ ಲೋಕಾರ್ಪಣೆ ಸಮಯದಲ್ಲಿ ಹಾಗೂ ನಂತರದಲ್ಲೂ‌ ಕೆಲವು ಕಡೆ ಅಶಾಂತಿ ಮೂಡಿಸಲು ಪ್ರಯತ್ನ ನಡೆದಿದ್ದು ವ್ಯಾಪಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಲಹೆ ಮಾಡಿದೆ.

    ಪ್ರಮುಖವಾಗಿ ಕರಾವಳಿ ಜಿಲ್ಲೆಗಳು,ಬೆಳಗಾವಿ, ಹುಬ್ಬಳ್ಳಿ– ಧಾರವಾಡ,ಶಿವಮೊಗ್ಗ, ಚಿಕ್ಕಮಗಳೂರು,
    ಮಂಡ್ಯ ರಾಮನಗರ, ಚಿಕ್ಕಬಳ್ಳಾಪುರ ಸೇರಿದಂತೆ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ವ್ಯಾಪಕ ಬಂದೋಬಸ್ತ್ ಮಾಡುವಂತೆ ಕೇಂದ್ರ ಗುಪ್ತದಳ ರಾಜ್ಯ ಸರ್ಕಾರಕ್ಕೆ ಸೂಚಿಸಿರುವುದಾಗಿ ಗೊತ್ತಾಗಿದೆ
    ಗುಪ್ತಚರ ಸಂಸ್ಥೆಯ ಎಚ್ಚರಿಕೆ ಸಂದೇಶದ ಬೆನ್ನಲ್ಲೇ ಸಕ್ರಿಯವಾಗಿರುವ ರಾಜ್ಯ ಪೊಲೀಸರು, ಈ ಹಿಂದೆ ರಾಜ್ಯದ ವಿವಿಧೆಡೆ ನಡೆದ ಕೋಮಗಲಭೆಗಳಲ್ಲಿ ಬಾಗಿಯಾಗಿದ್ದವರು,ರೌಡಿ‌ ಪಟ್ಟಿಯಲ್ಲಿರುವ ಅನೇಕರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯತೊಡಗಿದ್ದಾರೆ.ಇನ್ನೂ ಕೆಲವರ ಚಲನವಲನಗಳ ಮೇಲೆ ತೀವ್ರ ನಿಗಾವಹಿಸಿದ್ದಾರೆ.
    ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳು,ಪಟ್ಟಣಗಳ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳು,ಪ್ರಾರ್ಥನಾ ಮಂದಿರಗಳ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

    ಪರಿಸ್ಥಿತಿಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳು ನಿಗಾ ವಹಿಸಿದ್ದಾರೆ.
    ಈ ಹಿಂದಿನ ಕೋಮುಗಲಭೆಗಳ ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು, ಅಂತಹ ಗಲಭೆಗಳಲ್ಲಿ ಭಾಗಿಯಾಗಿದ್ದವರ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಜೊತೆಗೆ ಆಯಾ ಪೊಲೀಸ್ ಠಾಣೆಗಳ ರೌಡಿಶೀಟರ್‌ಗಳು ಹಳೆಯ ಆರೋಪಿಗಳು,ಸಮಾಜದ ಸ್ವಾಥ್ಯ ಕದಡುವ ವ್ಯಕ್ತಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದೆ.
    ಅಲ್ಲದೇ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ಇನ್ಸ್‌ಪೆಕ್ಟರ್‌ಗಳು ಎಲ್ಲಾ ಧರ್ಮಗಳ ಮುಖಂಡರನ್ನು ಕರೆಸಿ ಶಾಂತಿಪಾಲನಾ ಸಭೆ ನಡೆಸಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ತಮ್ಮ ಸಮುದಾಯದ ಮುಖಂಡರಿಗೆ ಸಲಹೆ ನೀಡಿ, ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವವರ ಬಗ್ಗೆ ಮಾಹಿತಿ ನೀಡಲು ತಿಳಿಸುವಂತೆ ಹಿರಿಯ ಅಧಿಕಾರಿಗಳು ಸೂಚಸಿದ್ದಾರೆ.

    m ram mandir ಕಾನೂನು ಧರ್ಮ ಧಾರವಾಡ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಡಿನ‌ ಮರಗಳಿಗೆ ಜಿಯೋ‌ಟ್ಯಾಗ್ | Geotag
    Next Article ಅಯೋಧ್ಯೆಯಲ್ಲಿ ಕರ್ನಾಟಕದ ಕಲರವ | Ayodhya
    vartha chakra
    • Website

    Related Posts

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    ಜೂನ್ 18, 2025

    ಇಸ್ರೇಲ್ ಗೆ ಯಾಕೆ ಹೀಗಾಯ್ತು?

    ಜೂನ್ 17, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    8 ಪ್ರತಿಕ್ರಿಯೆಗಳು

    1. kazino onlain_arOr on ಸೆಪ್ಟೆಂಬರ್ 8, 2024 3:27 ಫೂರ್ವಾಹ್ನ

      лучшие онлайн казино лучшие онлайн казино .

      Reply
    2. kypit semena_wckr on ಸೆಪ್ಟೆಂಬರ್ 9, 2024 5:28 ಅಪರಾಹ್ನ

      купить семена в россии http://semenaplus74.ru .

      Reply
    3. tumz3 on ಜೂನ್ 5, 2025 7:03 ಅಪರಾಹ್ನ

      cost generic clomid pills where to get clomid clomiphene prescription uk where can i buy cheap clomid without dr prescription clomiphene rx can i get generic clomiphene without rx where can i get cheap clomid price

      Reply
    4. order cialis online mastercard on ಜೂನ್ 9, 2025 6:31 ಫೂರ್ವಾಹ್ನ

      I couldn’t weather commenting. Profoundly written!

      Reply
    5. flagyl c diff on ಜೂನ್ 11, 2025 12:44 ಫೂರ್ವಾಹ್ನ

      Thanks recompense sharing. It’s outstrip quality.

      Reply
    6. forzy on ಜೂನ್ 18, 2025 8:19 ಫೂರ್ವಾಹ್ನ

      brand inderal 10mg – methotrexate 5mg sale buy methotrexate 5mg generic

      Reply
    7. 9bnik on ಜೂನ್ 21, 2025 5:57 ಫೂರ್ವಾಹ್ನ

      cheap amoxil – amoxil cheap how to get ipratropium without a prescription

      Reply
    8. s0v7w on ಜೂನ್ 23, 2025 9:12 ಫೂರ್ವಾಹ್ನ

      order zithromax 500mg generic – tinidazole 300mg canada bystolic 20mg canada

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe ರಲ್ಲಿ ಅರ್ಥ ಶಾಸ್ತ್ರದ ನೊಬೆಲ್ ಪ್ರಶಸ್ತಿ ಎಂದೇ ಪ್ರಸಿದ್ದಿ ಪಡೆದಿರುವ ‘ಸ್ವೆರಿಜೆಸ್ ರಿಕ್ಸ್​ಬ್ಯಾಂಕ್ ಪ್ರಶಸ್ತಿ’ಯನ್ನು ಪಡೆದ ಅಮೇರಿಕಾದ ಮೂವರು ಅರ್ಥಶಾಸ್ತ್ರಜ್ಞರು
    • 8gesh ರಲ್ಲಿ BJP ನಾಯಕ ಈಶ್ವರಪ್ಪ ಹತ್ಯೆ ಗೆ ಸಂಚು
    • 9smk2 ರಲ್ಲಿ ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !
    Latest Kannada News

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe