Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ-ಅಧಿಕಾರಿ ಕೈವಾಡ ಪತ್ತೆ | Chaluvaraya Swamy
    Viral

    ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ-ಅಧಿಕಾರಿ ಕೈವಾಡ ಪತ್ತೆ | Chaluvaraya Swamy

    vartha chakraBy vartha chakraಸೆಪ್ಟೆಂಬರ್ 1, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು,ಸೆ.1 – ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ವಿರುದ್ಧ ರಾಜ್ಯಪಾಲರಿಗೆ ಬರೆದ ಲಂಚ ಆರೋಪದ ಪತ್ರ ಪ್ರಕರಣದ ಬಂಧಿತ ಕೆಆರ್‌ ಪೇಟೆಯ ಕೃಷಿ ಇಲಾಖೆಯ ಅಧಿಕಾರಿಗಳಾದ ಶಿವಪ್ರಸಾದ್, ಗುರುಪ್ರಸಾದ್ ರನ್ನು ಸಿಐಡಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ.
    ಬಂಧಿತ ಗುರುಪ್ರಸಾದ್​ ವಿಚಾರಣೆ ವೇಳೆ ಇಡೀ ಘಟನಾವಳಿಗಳ ಹಿಂದೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರೊಬ್ಬರ ಕೈವಾಡವಿರುವುದನ್ನು ಬಾಯ್ಬಿಟ್ಟಿದ್ದು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರನ್ನು ಸಿಐಡಿ ಅಧಿಕಾರಿಗಳು ಕರೆಸಿ ತೀವ್ರ ವಿಚಾರಣೆ ನಡೆಸಿದ್ದಾರೆ.

    ಸಿಐಡಿ ವಿಚಾರಣೆ ವೇಳೆ ಜಂಟಿ ನಿರ್ದೇಶಕರು ಗೊಂದಲದ ಹೇಳಿಕೆ ನೀಡಿದ್ದಾರೆ. ಇನ್ನು ಜಂಟಿ ನಿರ್ದೇಶಕ ಕೈವಾಡದ ಕುರಿತು ಮಹತ್ವದ ಸಾಕ್ಷ್ಯಾಧಾರ ಸಿಐಡಿಗೆ ಲಭ್ಯವಾಗಿದೆ. ಸಾಕ್ಷ್ಯದ ಸತ್ಯಾಸತ್ಯತೆ ಪರಿಶೀಲನೆಗೆ ಸಿಐಡಿ ಪೊಲೀಸರು ಎಫ್​ಎಸ್​ಎಲ್​ಗೆ ರವಾನೆ ಮಾಡಿದ್ದು, ವರದಿಗಾಗಿ ಕಾಯುತ್ತಿದ್ದಾರೆ.

    ಏನಿದು ಪ್ರಕರಣ:

    ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ,ಮದ್ದೂರಿನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದರು. 6 ರಿಂದ 8 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕೃಷಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಕುಡಿಯುವುದಾಗಿ ದೂರಿನ ಪತ್ರದಲ್ಲಿ ಉಲ್ಲೇಖಿಸಿದ್ದರು.
    ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯಪಾಲರು ಈ ಬಗ್ಗೆ ಸರ್ಕಾರ ಮುಖ್ಯಕಾರ್ಯದರ್ಶಿ ಪತ್ರ ಬರೆದಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಪ್ರದೀಪ್​ ಸೂಚಿಸಿದ್ದರು. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಠಿಸಿತ್ತು. ಪ್ರತಿಪಕ್ಷಗಳು ಸಚಿವರ ರಾಜಿನಾಮೆಗೆ ಪಟ್ಟು ಹಿಡಿದಿದ್ದವು.

    Chaluvaraya Swamy HAL Karnataka m News news report ಲಂಚ
    Share. Facebook Twitter Pinterest LinkedIn Tumblr Email
    Previous Articleದೆಹಲಿಯಿಂದ Green Signal ಬಂದ್ರೆ ರಾಜ್ಯ ಸರ್ಕಾರ ಉಡೀಸ್ | Lok Sabha 2024 Elections
    Next Article ಸಂಸತ್ ಸದಸ್ಯತ್ವದಿಂದ ಪ್ರಜ್ವಲ್ ರೇವಣ್ಣ ಅನರ್ಹ | Prajwal Revanna
    vartha chakra
    • Website

    Related Posts

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ಅಕ್ಟೋಬರ್ 4, 2023

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    ಅಕ್ಟೋಬರ್ 4, 2023

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಅಕ್ಟೋಬರ್ 4, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canada pharmacy online no script ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • giant discount pharmacy ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • prednisone mexican pharmacy ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    Latest Kannada News

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ಅಕ್ಟೋಬರ್ 4, 2023

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    ಅಕ್ಟೋಬರ್ 4, 2023

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಅಕ್ಟೋಬರ್ 4, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
    Subscribe