Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ
    ಅಪರಾಧ

    ಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ

    vartha chakraBy vartha chakraಅಕ್ಟೋಬರ್ 7, 2024Updated:ಅಕ್ಟೋಬರ್ 7, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ, ಅಕ್ಟೋಬರ್ 07, ಪೋಕ್ಸೋ ಪ್ರಕರಣ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಚಿತ್ರದುರ್ಗದ ಮುರುಘಾಶ್ರೀ ಅವರನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶ ನೀಡಿದೆ. 2 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ (Chitradurga) ಮುರುಘಾಶ್ರೀ ಅವರಿಗೆ ಕೋರ್ಟ್ ಜಾಮೀನು ನೀಡಿದೆ.
    ಪೋಕ್ಸೋ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುರುಘಾಶ್ರೀಗೆ ಈ ಹಿಂದೆ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ನೀಡಿದನ್ನು ಸುಪ್ರೀಂನಲ್ಲಿ ಪ್ರಶ್ನಿಸಿ ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿತ್ತು. ಈ ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸಬೇಕು. ಅಷ್ಟೇ ಅಲ್ಲದೇ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸುವವರೆಗೆ ಬಂಧನದಲ್ಲಿಡುವಂತೆ ಆದೇಶಿಸಿತ್ತು.
    ಇದೀಗ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೋರ್ಟ್ ಇಂದೇ ಬಿಡುಗಡೆಗೆ ಆದೇಶ ಹೊರಡಿಸಿದೆ, ಸಂತ್ರಸ್ತೆಯರಿಬ್ಬರು ಸೇರಿ 12 ಜನ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದ್ದು, ಕೋರ್ಟ್ನಿಂದ ಜಿಲ್ಲಾ ಕಾರಾಗೃಹಕ್ಕೆ ತೆರಳಿ ನಂತರ ಮುರುಘಾಶ್ರೀ ಬಿಡುಗಡೆಯಾಗಲಿದ್ದಾರೆ ನಂತರ ಶ್ರೀಗಳು ದಾವಣಗೆರೆಯ ಶಿವಯೋಗಿ ಮಂದಿರಕ್ಕೆ ತೆರಳುವ ಸಾಧ್ಯತೆಯಿದೆ.

    Verbattle
    Verbattle
    Verbattle
    court crime Karnataka m News ಅಪರಾಧ ಸುದ್ದಿ ಕಾನೂನು ಚಿತ್ರದುರ್ಗ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Article5 ಕೋಟಿ ರೂ. ನೋಟುಗಳಿಗೆ ಬೆಂಕಿ
    Next Article ಸರ್ಕಾರಕ್ಕೆ ಕುಮಾರಸ್ವಾಮಿ ಸವಾಲು.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    1 ಟಿಪ್ಪಣಿ

    1. Cmgtds on ಫೆಬ್ರವರಿ 13, 2026 1:06 ಅಪರಾಹ್ನ

      casino betmgm online casino betmgm play betmgm WV

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Zxcxfl ರಲ್ಲಿ ಜೆಡಿಎಸ್ ಸಹವಾಸ ನಮಗೆ ಬೇಡವೇ ಬೇಡ | JDS
    • LinwoodGah ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.