Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋವಿಡ್ ಟೆಸ್ಟ್ ಕಡ್ಡಾಯ | COVID Test
    ಸುದ್ದಿ

    ಕೋವಿಡ್ ಟೆಸ್ಟ್ ಕಡ್ಡಾಯ | COVID Test

    vartha chakraBy vartha chakraಜನವರಿ 5, 202426 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಉಸಿರಾಟದ ತೊಂದರೆ ಹಾಗೂ ಐಎಲ್ ಐ ಸಾರಿ ಪ್ರಕರಣಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
    ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಕೋವಿಡ್ ಕುರಿತಂತೆ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮಾಡಲಾಗುತ್ತಿದೆ ಎಂದರು.
    ಪ್ರತಿನಿತ್ಯ 7 ಸಾವಿರಕ್ಕೂ ಹೆಚ್ಚು ಟೆಸ್ಟ್ ಗಳನ್ನ ಮಾಡಲಾಗುತ್ತಿದೆ. ಕೋವಿಡ್ ಪಾಸಿಟಿವಿಟಿ ದರ ಶೇ 3.82 ರಷ್ಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಇನ್ನೂ ಇಳಿಮುಖಗೊಂಡಿಲ್ಲ. ಕೇರಳ ರಾಜ್ಯದಲ್ಲಿ ಈಗಾಗಲೇ ಕೋವಿಡ್ ನಲ್ಲಿ ಇಳಿಕೆಯ ಟ್ರೆಂಡ್ ಆರಂಭವಾಗಿದೆ. ಹೀಗಾಗಿ ಕೋವಿಡ್ ಪಾಸಿಟಿವ್ ಹೊಂದಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ ಎಂದರು. ವಿಶೇಷವಾಗಿ ವಯಸ್ಕರಲ್ಲಿ ಐಎಲ್ಐ ಸಾರಿ ಆರೋಗ್ಯ ಸಮಸ್ಯೆಗಳು ಕಂಡು ಬಂದರೆ ಕಡ್ಡಾಯವಾಗಿ ಕೋವಿಡ್ ತಪಾಸಣೆ ನಡೆಸಲು ಸೂಚಿಸಲಾಗಿದೆ. ಈ ಮೊದಲು ಈ ಪ್ರಕರಣಗಳಲ್ಲಿ 20 ರಲ್ಲಿ ಒಂದು ಮಾತ್ರ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗುತ್ತಿತ್ತು. ಇನ್ಮುಂದೆ ಎಲ್ಲ ಐ.ಎಲ್.ಐ ಇರೋರಿಗೆ ಕೋವಿಡ್ ಟೆಸ್ಟ್ ನಡೆಸುವಂತೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದರು.
    ರೋಗ ಲಕ್ಷಣಗಳು ಇರುವವರ ಮೇಲೆ ನಿಗಾ ವಹಿಸಿ ಟೆಸ್ಟಿಂಗ್ ಮಾಡಲಾಗುತ್ತಿದೆ. ಮನೆಯಲ್ಲಿ ಐಸೊಲೇಷನ್ ಆಗಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಹೇಳಲಾಗಿದೆ. ಕರ್ನಾಟಕದಲ್ಲಿ ಮುಂದಿನ ವಾರದಲ್ಲಿ ಕೋವಿಡ್ ಇಳಿಕೆಯ ಟ್ರೆಂಡ್ ಶುರುವಾಗಬಹುದು ಎಂದು ನೀರಿಕ್ಷಿಸಲಾಗಿದೆ. ನಿನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅವುಗಳನ್ನ ಅಳವಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ.
    ನಾಳೆ ಕೊರೋನಾ ಹೆಲ್ಪ್ ಲೈನ್ ಲೋಕಾರ್ಪಣೆ ಮಾಡಲಾಗುವುದು. ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

    Verbattle
    Verbattle
    Verbattle
    ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಡಿಸಿಎಂ ಹುದ್ದೆ ಮತ್ತೆ ಮುನ್ನಲೆಗೆ | Deputy CM of Karnataka
    Next Article ಶಿವಕುಮಾರ್ ಅವರಿಗೆ ಕಿರುಕುಳ? | DK Shivakumar
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • オンラインカジノ ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • pilesos daison kypit_xkOi ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • angka_evMi ರಲ್ಲಿ ಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.