Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    ರಾಜಕೀಯ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    vartha chakraBy vartha chakraಡಿಸೆಂಬರ್ 21, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.

    ಬೆಂಗಳೂರು,ಡಿ.21:
    ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೇಳುತ್ತಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
    ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೂ ಹೈಕಮಾಂಡ್ ಗು ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.
    ರಾಜ್ಯ ಕಾಂಗ್ರೆಸ್ ನಲ್ಲಿ ಉಂಟಾಗಿರುವ ಗೊಂದಲ ರಾಜ್ಯ ನಾಯಕರೇ ಸೃಷ್ಟಿ ಮಾಡಿಕೊಟ್ಟಿರುವ ಗೊಂದಲವಾಗಿದೆ. ಹೀಗಾಗಿ ಈ ವಿಚಾರದಲ್ಲಿ ಹೈಕಮಾಂಡ್ ಏನನ್ನು ಹೇಳುವುದಿಲ್ಲ ರಾಜ್ಯ ನಾಯಕರೇ ಸೃಷ್ಟಿಸಿಕೊಂಡಿರುವ ಸಮಸ್ಯೆಯನ್ನು ಅವರೇ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.
    ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳಿದಿದ್ದಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು ಎಂದು ತಾಕೀತು ಮಾಡಿದರು
    ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ. ಪಕ್ಷದ ಅಂದ ಮೇಲೆ ಎಲ್ಲರ ಪಾತ್ರವೂ ಇರುತ್ತೆ. ಕೆಲ ಕಾರ್ಯಕರ್ತರು ಕೂಡ ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಎಂದು ಮಾರ್ಮಿಕವಾಗಿ ನುಡಿದರು

    ಕಾಂಗ್ರೆಸ್ ಬೆಂಗಳೂರು ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Next Article ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • балканкар рулевое управление ರಲ್ಲಿ ಕೈಲಾಸವಾಸಿಯಾದ ‘ಕಲೈವಾಣಿ’
    • rylonnie shtori na plastikovie okna s elektroprivodom_srSn ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • RichardCet ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಭಾರತ ಯಾಕೆ ಹೆಚ್ಚು ನೋಟ್ ಪ್ರಿಂಟ್ ಮಾಡಲ್ಲ #varthachakra #noteprint #india #rbi #government #viralvideo
    Subscribe