ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Rohini Sindhuri ಸರ್ಕಾರಕ್ಕೆ ಉತ್ತರಿಸಿ?
    ಬೆಂಗಳೂರು

    Rohini Sindhuri ಸರ್ಕಾರಕ್ಕೆ ಉತ್ತರಿಸಿ?

    vartha chakraBy vartha chakraಫೆಬ್ರವರಿ 19, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು

    ಹಿರಿಯ IAS ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸಮರ ಸಾರಿರುವ ಹಿರಿಯ IPS ಅಧಿಕಾರಿ ಡಿ.ರೂಪಾ (D Roopa) ಇದೀಗ ಆತ್ಮಹತ್ಯೆ ಮಾಡಿಕೊಂಡ IAS ಅಧಿಕಾರಿ ಡಿ.ಕೆ.ರವಿ (DK Ravi) ವಿಷಯವನ್ನು ಪ್ರಸ್ತಾಪಿಸುವ ಮೂಲಕ ಬೆಳವಣಿಗೆಗೆ ಹೊಸ ಆಯಾಮ ನೀಡಿದ್ದಾರೆ.

    ತಮ್ಮ ಫೇಸ್ ಬುಕ್ ನಲ್ಲಿ ರೂಪಾ ಮಾಡಿದ್ದ ಪ್ರಸ್ತಾಪಗಳು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಅದಕ್ಕೆ ರೋಹಿಣಿ‌‌ ಸಿಂಧೂರಿ ಕೆಲವು ‌ಸ್ಪಷ್ಟನೆ ನೀಡಿದ್ದಾರೆ. ಅದೇ ಅಂಶಗಳನ್ನು ಉಲ್ಲೇಖಿಸಿ ಇದೀಗ ರೂಪಾ ಸ್ಪಷ್ಟನೆಯ ಜೊತೆಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ‘ಡಿ.ಕೆ. ರವಿ ಸತ್ತದ್ದು mental illness ಇಂದ ಅಂತ ರೋಹಿಣಿ ಹೇಳಿದ್ದಾರೆ. ಅವರು ರವಿಯನ್ನು ಇಷ್ಟು ನಿಕೃಷ್ಟವಾಗಿ ಹೀಯಾಳಿಸಿದರೆ?’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ನನ್ನ ಪ್ರಶ್ನೆ ಇಷ್ಟೇ. ರೋಹಿಣಿ ಸಿಂಧೂರಿ ಯಾಕೆ ರವಿಯನ್ನು ಬ್ಲಾಕ್ ಮಾಡಲಿಲ್ಲ. ಅವರಿಬ್ಬರ ಪ್ರೇಮ ಸಲ್ಲಾಪ CBI ಕೊಟ್ಟ ಫೈನಲ್ ರಿಪೋರ್ಟ್ ನಲ್ಲಿ ಎಲ್ಲರ ಕೈ ಸೇರಿದೆ. ಒಬ್ಬ ಪುರುಷ ಎಲ್ಲೆ ಮೀರಿ ನಡೆದಾಗ ಈಕೆ ಜವಾಬ್ದಾರಿಯುತ ಹೆಣ್ಣು ಮಗಳಾಗಿ ಯಾಕೆ ಬ್ಲಾಕ್ ಮಾಡಲಿಲ್ಲ. ಅಂದರೆ ಉತ್ತೇಜನ ಕೊಟ್ಟಂತೇ ಅಲ್ಲವೇ? ಅದೇ ರೀತಿ IAS ಅಧಿಕಾರಿಗಳಿಗೆ ಕಳಿಸಿದ ಆ ರೀತಿಯ ಚಿತ್ರಗಳು ಉತ್ತೇಜನ ಕೊಡುವುದು ಎಂದು ಅರ್ಥ ಆಗುವುದಿಲ್ಲವೇ? ಈ ರೀತಿಯ ಚಿತ್ರಗಳನ್ನು ಯಾವ ಯಾವ ಅಧಿಕಾರಿಗಳಿಗೆ, ಯಾಕೆ ಕಳಿಸಿದರು, ಹಾಗೂ ಸೇವಾ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಸ್ಪಷ್ಟೀಕರಣ ನೀಡಲಿ. ಸಂಧಾನಕ್ಕೆ MLA ಬಳಿ ಹೋದದ್ದು ಯಾಕೆ? ಯಾವ ಭ್ರಷ್ಟಾಚಾರ ಮುಚ್ಚಿ ಹಾಕಿಕೊಳ್ಳಲು ಅಥವಾ ಯಾವ ಅನೈತಿಕ ನಡತೆ ಮುಚ್ಚಲು? ಉತ್ತರಿಸಿ. ನನಗೆ ಬೇಡ, ಸರ್ಕಾರಕ್ಕೆ ಉತ್ತರಿಸಿ’ ಎಂದು ಕೇಳಿದ್ದಾರೆ.

    ‘ರೋಹಿಣಿ ಸಿಂಧೂರಿ ಯಾವ forum ಹೋದರೂ, ಸತ್ಯ ಸತ್ಯವೇ. ಸತ್ಯವನ್ನು ಮಣಿಸಲು ಸಾಧ್ಯವಿಲ್ಲ. ಈ ಬಾರಿ ಸಾಧ್ಯವಿಲ್ಲ’ ಎನ್ನುವ ಮೂಲಕ ಇಡೀ ವಿದ್ಯಮಾನಗಳಿಗೆ ಹೊಸ ಆಯಾಮ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯಾಗಿರುವ ರೂಪಾ ಹಿಂದೊಮ್ಮೆ ರೋಹಿಣಿ ಸಿಂಧೂರಿ ವಿರುದ್ಧ ಕೆಲವು ಆರೋಪಗಳನ್ನು ಮಾಡಿದ್ದರು. ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿ ಮಧ್ಯಪ್ರವೇಶದಿಂದ ಇವೆಲ್ಲವೂ ತಣ್ಣಗಾಗಿದ್ದವು. ಆದರೆ, ಈ ಬಾರಿ ಅವರು ಕೆಲವು ನಿರ್ದಿಷ್ಟ ಆರೋಪಗಳನ್ನು ಮಾಡಿರುವುದು ಕುತೂಹಲ ಮೂಡಿಸಿದೆ.

    ರೋಹಿಣಿ ಸಿಂಧೂರಿ ಅವರನ್ನು ಉಲ್ಲೇಖಿಸಿ ಭ್ರಷ್ಟಾಚಾರದ ಆರೋಪ ಮಾಡಿದ್ದು, ‌ಈ ಬಗ್ಗೆ ಸರ್ಕಾರಕ್ಕೆ ಉತ್ತರಿಸಿ ಎಂದು ಹೇಳಿದ್ದಾರೆ. ಇದಕ್ಕೆ ರೋಹಿಣಿ ಅವರ ಉತ್ತರವೇನೆಂದು ಕಾದುನೋಡಬೇಕಿದೆ.

    Verbattle
    Verbattle
    Verbattle
    Bangalore CBI d roopa dk ravi IAS IAS - IPS IAS - IPS conflicts m rohini sindhuri ನಿಯಮ ಉಲ್ಲಂಘನೆ
    Share. Facebook Twitter Pinterest LinkedIn Tumblr Email WhatsApp
    Previous ArticleRohini Sindhuri ಖಾಸಗಿ ಪೋಟೋ ಬಹಿರಂಗ
    Next Article Muthappa Rai ಮಗನಿಗೆ ಕಷ್ಟ
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಫೆಬ್ರವರಿ 26, 2026

    5 ಪ್ರತಿಕ್ರಿಯೆಗಳು

    1. Zjyeeu on ಫೆಬ್ರವರಿ 17, 2026 6:35 ಫೂರ್ವಾಹ್ನ

      Featuring Paris Hilton as a identify representative in the recent and conditions energetic distributor tables, wow vegas casino remains a stopper sweepstakes casino choice. It offers free coins for fun have fun plus the arousing alternative to deliver prizes from Sweepstakes Coins.

      Reply
    2. Opoeqv on ಫೆಬ್ರವರಿ 20, 2026 7:54 ಅಪರಾಹ್ನ

      Experience the ultimate candy adventure in Sweet Bonanza, where wins pay anywhere on the grid! Bomb how to play sweet bonanza multipliers can turn small bets into life-changing hauls. Join the fun right now!

      Reply
    3. Hsxlrc on ಫೆಬ್ರವರಿ 25, 2026 1:41 ಫೂರ್ವಾಹ್ನ

      Ignite the plains with jackpot fireworks. buffalo slot bonus packs free spin chains, 27x boosts, and epic rewards. Play!

      Reply
    4. Bhypmm on ಫೆಬ್ರವರಿ 27, 2026 5:23 ಫೂರ್ವಾಹ್ನ

      Chumba Casino: free coins, huge excitement, real prizes. Claim your welcome chumba casino free coins bonus and discover why everyone’s talking about us. Join today!

      Reply
    5. Cutbtb on ಮಾರ್ಚ್ 1, 2026 12:04 ಅಪರಾಹ್ನ

      stake original games VIP program hits different — reload bonuses, personal hosts, and rakeback up to 60%. The higher you climb, the better it gets.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daazyc ರಲ್ಲಿ ಪೊಲೀಸ್ ಲಾಠಿ ಚಾರ್ಜ್.
    • Robertmib ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • Exeqnm ರಲ್ಲಿ ನೀರಲ್ಲಿ ತೇಲುತ್ತಿದ್ದ ಯೋಗ ಪಟುಗೆ ಏನಾಯ್ತು ಗೊತ್ತಾ
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.