ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರಂತೆ ಮನೆಗೆ ನುಗ್ಗಿ ‌ದರೋಡೆ
    Viral

    ಪೊಲೀಸರಂತೆ ಮನೆಗೆ ನುಗ್ಗಿ ‌ದರೋಡೆ

    vartha chakraBy vartha chakraಡಿಸೆಂಬರ್ 5, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.5- ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಉದ್ಯಮಿಯೊಬ್ಬರ ಮನೆಗೆ ನುಗ್ಗಿ 700 ಗ್ರಾಂ ಚಿನ್ನಾಭರಣ, 60 ಲಕ್ಷ ನಗದು ದರೋಡೆ ಮಾಡಿ ಪರಾರಿಯಾಗಿರುವ ವಿದ್ಯಮಾನ ಬೆಂಗಳೂರಿನ ಪೀಣ್ಯದಲ್ಲಿ‌ ನಡೆದಿದೆ
    ಪೀಣ್ಯದ ಹೆಚ್​ಎಂಟಿ ಲೇಔಟ್​ನ ಎಸ್.ಎನ್.ಆರ್ ಪಾಲಿಫಿಲಮ್ಸ್ ಪ್ಯಾಕೇಜಿಂಗ್ ಕಂಪನಿ ಮಾಲೀಕ ಮನೋಹರ್ ಅವರ ಮನೆಗೆ ನುಗ್ಗಿದ ಪೊಲೀಸರ ಸೋಗಿನ ದುಷ್ಕರ್ಮಿಗಳು ಉದ್ಯಮಿ ಪುತ್ರ ರೂಪೇಶ್​ ಮೇಲೆ ಹಲ್ಲೆ ಮಾಡಿ ಬೆದರಿಸಿ 700 ಗ್ರಾಂ ಚಿನ್ನಾಭರಣ, 60 ಲಕ್ಷ ನಗದು ದರೋಡೆ ಮಾಡಿ ಪರಾರಿಯಾಗಿದ್ದಾರೆ.

    ಹಲ್ಲೆಯಿಂದ ಸಣ್ಣ ಪುಟ್ಟ ಗಾಯಗಳಾಗಿರುವ ರೂಪೇಶ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ರಾತ್ರಿ 7.30ರ ಸುಮಾರಿಗೆ, ಮನೆಯಲ್ಲಿ 5 ರಿಂದ 6 ಮಂದಿ ದುಷ್ಕರ್ಮಿಗಳು ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿದ್ದಾರೆ.ಈ ವೇಳೆ ಉದ್ಯಮಿ ಮನೋಹರ್ ಅವರು ಮನೆಯಲ್ಲಿರಲಿಲ್ಲ. ಮನೋಹರ್ ಪತ್ನಿ ಸುಜಾತ ಹಾಗೂ ಮಗ ರೂಪೇಶ್ ಮಾತ್ರ ಇದ್ದರು. ಉದ್ಯಮಿ ಮನೋಹರ್ ಹಾಗೂ ಅವರ ಅಣ್ಣ ತಮ್ಮಂದಿರ ನಡುವೆ ಹಲವು ವಿಚಾರಗಳಲ್ಲಿ ಕಲಹವಿದೆ. ಹೀಗಾಗಿ ಅದೇ ವಿಚಾರಕ್ಕೆ ಪೊಲೀಸರು ಬಂದಿರುವುದಾಗಿ ರೂಪೇಶ್ ಅಂದುಕೊಂಡಿದ್ದಾರೆ. ಆದರೆ ಮನೆಯೊಳಗೆ ಬರುತ್ತಿದ್ದಂತೆ ಪೊಲೀಸರ ವೇಷದಲ್ಲಿದ್ದ ಖದೀಮರು ಏಕಾಏಕಿ ಡ್ರಾಗರ್ ಹಾಗೂ ಮಚ್ಚುಗಳನ್ನು ತೋರಿಸಿ ಹೆದರಿಸಿದ್ದಾರೆ. ರೂಪೇಶ್ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ ಚಿನ್ನಾಭರಣ ನಗದು ಲೂಟಿ ಮಾಡಿದ್ದಾರೆ.

    700 ಗ್ರಾಂ ಚಿನ್ನಾಭರಣ ಹಾಗೂ 60 ಲಕ್ಷ ನಗದು ದರೋಡೆ ಮಾಡಿ ಕೃತ್ಯದ ಬಳಿಕ ಮನೆಯಲ್ಲಿನ ಸಿಸಿಟಿವಿ ಡಿವಿಆರ್ ಸಮೇತ ಪರಾರಿಯಾಗಿದ್ದಾರೆ.ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಪೀಣ್ಯ ಪೊಲೀಸರು  ಪ್ರಕರಣ ದಾಖಲಿಸಿ ದುಷ್ಕರ್ಮಿಗಳ ಪತ್ತೆಗೆ ಶೋಧ ಕೈಗೊಂಡಿದ್ದಾರೆ.

    Verbattle
    Verbattle
    Verbattle
    crime dacoity Karnataka News Trending ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಹೈಕಮಾಂಡ್ ಗೆ ಸವಾಲ್ ಹಾಕಿದ ಯತ್ನಾಳ್ | Yatnal
    Next Article ಚಿಕನ್ ಇಲ್ಲದ ಬಿರಿಯಾನಿ ಕೊಟ್ಟ ತಪ್ಪಿಗೆ ಏನಾಯ್ತು ಗೊತ್ತಾ | Chicken Biryani
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldPak ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • Thomaszox ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • DonaldPak ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.