Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Dangerous ವ್ಯಕ್ತಿ Mumbai ಪ್ರವೇಶ- ಕಟ್ಟೆಚ್ಚರಕ್ಕೆ ಸೂಚನೆ
    ರಾಷ್ಟ್ರೀಯ

    Dangerous ವ್ಯಕ್ತಿ Mumbai ಪ್ರವೇಶ- ಕಟ್ಟೆಚ್ಚರಕ್ಕೆ ಸೂಚನೆ

    vartha chakraBy vartha chakraಫೆಬ್ರವರಿ 28, 2023Updated:ಫೆಬ್ರವರಿ 28, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ,ಫೆ.28-ಪಾಕಿಸ್ತಾನ, ಚೀನಾ ಹಾಗೂ ಹಾಂಕಾಂಗ್‌ನಲ್ಲಿ ತರಬೇತಿ ಪಡೆದ `ಡೇಂಜರಸ್’ ವ್ಯಕ್ತಿಯೊಬ್ಬ ಮುಂಬೈ ಪ್ರವೇಶಿಸಿದ್ದು, ನಿಗಾ ವಹಿಸುವಂತೆ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಮುಂಬೈ ಪೊಲೀಸರಿಗೆ ಇ-ಮೇಲ್ ಸಂದೇಶ ರವಾನಿಸಿದೆ.
    ಈ ಡೇಂಜರಸ್ ವ್ಯಕ್ತಿ ಇಂದೋರ್ ಮೂಲದ ಸರ್ಫರಾಜ್ ಮೆಮನ್ ಎಂದು ಎನ್‌ಐಎ ಗುರುತಿಸಿದೆ. ಈತ ಈಗಾಗಲೇ ಮುಂಬೈ ಪ್ರವೇಶ ಮಾಡಿದ್ದಾನೆ. ಉಗ್ರ ಕೃತ್ಯಗಳನ್ನೂ ಎಸಗುವ ಸಾಧ್ಯತೆಯಿದೆ ಎಂದು ಇ-ಮೇಲ್‌ನಲ್ಲಿ ತಿಳಿಸಿದೆ.
    ಜೊತೆಗೆ ಆತನ ಆಧಾರ್ ಮಾಹಿತಿ, ವಾಹನ ಚಾಲನಾ ಪರವಾನಗಿ, ಪಾಸ್‌ಪೋರ್ಟ್ ಮೊದಲಾದ ದಾಖಲೆಗಳನ್ನು ಎನ್‌ಐಎ ಮುಂಬೈ ಪೊಲೀಸರೊಂದಿಗೆ ಹಂಚಿಕೊಂಡಿದೆ.
    ಸಂದೇಶದ ಬೆನ್ನಲ್ಲೇ ನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದು, ಮಧ್ಯಪ್ರದೇಶದ ಇಂದೋರ್ ಪೊಲೀಸರಿಗೂ ಈ ಬಗೆಗಿನ ಮಾಹಿತಿ ರವಾನಿಸಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳನ್ನು ಕಲೆಹಾಕಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
    1982 ರಲ್ಲಿ ಜನಿಸಿದ ಸರ್ಫರಾಜ್ ಮೆಮನ್ ಚೀನಾಕ್ಕೆ ಪ್ರಯಾಣಿಸಿದ್ದಾನೆ. ಆದರೆ ಪಾಕಿಸ್ತಾನಕ್ಕೆ ಹೋಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದೆ. ಸದ್ಯ ಮುಂಬೈ ಪೊಲೀಸರು ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ
    ಕಳೆದ ಫೆ.25 ರಂದು ಮಹಾರಾಷ್ಟ್ರ ಮೂಲದ ಖಾಲಿದ್ ಮುಬಾರಕ್ (21) ಮತ್ತು ತಮಿಳುನಾಡು ಮೂಲದ ಅಬ್ದುಲ್ಲಾ (26) ಎಂಬಿಬ್ಬರು ಶಸ್ತ್ರಾಸ್ತ್ರ ತರಬೇತಿ ಪಡೆಯಲು ಪಾಕಿಸ್ತಾನಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ದೆಹಲಿ ಪೊಲೀಸರ ವಿಶೇಷ ಪಡೆ ಬಂಧಿಸಿತ್ತು. ಈ ಬೆನ್ನಲ್ಲೇ ಡೇಂಜರಸ್ ವ್ಯಕ್ತಿಯ ಸುಳಿವು ಆತಂಕ ಮೂಡಿಸಿದೆ.
    ಕಳೆದ ಫೆ.25ರಂದು ದೆಹಲಿಯಲ್ಲಿ ಸಿಕ್ಕಿಬಿದ್ದ ಇಬ್ಬರೂ ವ್ಯಕ್ತಿಗಳು ಅಕ್ರಮವಾಗಿ ಗಡಿದಾಟುವ ಮೂಲಕ ಪಾಕಿಸ್ತಾನಕ್ಕೆ ತೆರಳಿ ಅಲ್ಲಿ ಶಸ್ತ್ರಾಸ್ತ್ರ ಬಳಕೆ ತರಬೇತಿ ಪಡೆಯಲು ನಿರ್ಧರಿಸಿದ್ದರು. ಫೆಬ್ರವರಿ 14ರಂದೇ ಪಾಕ್ ಮೂಲದ ಹ್ಯಾಂಡ್ಲರ್ ಸಹಾಯದಿಂದ ಭಯೋತ್ಪಾದನಾ ಘಟಕದ ಬಗ್ಗೆ ನಿಷ್ಠೆ ಹೊಂದಿರುವ ಕೆಲ ಉಗ್ರಗಾಮಿಗಳು ಪಾಕ್‌ಗೆ ತೆರಳಲು ಸಂಚು ರೂಪಿಸಿದ್ದ ವೇಳೆ ಇಬ್ಬರೂ ಸಿಕ್ಕಿಬಿದ್ದಿದ್ದರು. ಈ ವೇಳೆ ಅವರಿಂದ 2 ಪಿಸ್ತೂಲ್, 10 ಸಜೀವ ಗುಂಡು, ಚಾಕು, ವೈರ್ ಕಟರ್ ವಶಪಡಿಸಿಕೊಳ್ಳಲಾಗಿತ್ತು.

    #mumbai m ಉಗ್ರ ಕಲೆ
    Share. Facebook Twitter Pinterest LinkedIn Tumblr Email WhatsApp
    Previous ArticleCyber crime City ಬೆಂಗಳೂರು
    Next Article ಹಂದಿ ಹೊಡೆಯಲು ಹೋದವರು ವಾಪಸ್ ಬರಲೇ ಇಲ್ಲ
    vartha chakra
    • Website

    Related Posts

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    ಮೇ 22, 2025

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಮೇ 17, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasphype ರಲ್ಲಿ ಮುತ್ತಪ್ಪ ರೈ ಮಗ ತನಗೆ ತಾನೇ ಗುಂಡು ಹಾರಿಸಿಕೊಂಡನಾ.?
    • DavidCrele ರಲ್ಲಿ ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara
    • DavidCrele ರಲ್ಲಿ ಅವೀವಾ ಬಿದ್ದಪಗೆ ಇದು ಎರಡನೇ ಮದುವೆ!
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe