Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದತ್ತ ಜಯಂತಿ ಶೋಭಾಯಾತ್ರೆಯಲ್ಲಿ ಪುಂಡಾಟ | Datta Jayanti
    Trending

    ದತ್ತ ಜಯಂತಿ ಶೋಭಾಯಾತ್ರೆಯಲ್ಲಿ ಪುಂಡಾಟ | Datta Jayanti

    vartha chakraBy vartha chakraಡಿಸೆಂಬರ್ 24, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಿಕ್ಕಮಗಳೂರು, ಡಿ.24- ಬಾಬಾ ಬುಡನ್ ಗಿರಿ ಇಮಾಂ ದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತ ಜಯಂತಿ (Datta Jayanti) ಅಂಗವಾಗಿ ನಡೆಯುತ್ತಿರುವ ದತ್ತಮಾಲಾ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಮಾಲಾಧಾರಿ ಭಜರಂಗದಳ ಕಾರ್ಯಕರ್ತರು ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆಸಿ,ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಗುರಿಯಾಗಿದ್ದಾರೆ.
    ಚಿಕ್ಕಮಗಳೂರಿನ ಆಲ್ದೂರು ಪಟ್ಟಣದಲ್ಲಿ ನಡೆದ ಶೋಭಾಯಾತ್ರೆಯಲ್ಲಿ ಪೊಲೀಸರ ಮೇಲೆ  ಹಲ್ಲೆಗೆ ಯತ್ನ ಆರೋಪದಲ್ಲಿ 7 ಮಂದಿ ಭಜರಂಗದಳ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ.
    ಏಳು ಜನರ ವಿರುದ್ಧ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ದೂರು ದಾಖಲಾಗಿದೆ.
    ಆಲ್ದೂರಿನಲ್ಲಿ ಶೋಭಾಯಾತ್ರೆ ಸಾಗುವ ವೇಳೆ ಕೆಲ ಕಾರ್ಯಕರ್ತರು ಏಕಾಏಕಿ ಮಸೀದಿ ಮುಂಭಾಗ ಪಟಾಕಿ ಸಿಡಿಸಲು ಮುಂದಾದರು.ಇದಕ್ಕೆ ಅವಕಾಶ ನೀಡದ ಪೊಲೀಸರು,ಪಟಾಕಿ ಹಚ್ಚುವುದನ್ನು ತಡೆಯಲು ಹೋದರು. ಇದರಿಂದ ಆಕ್ರೋಶಗೊಂಡ ಗುಂಪೊಂದು ಪೊಲೀಸರ ಜೊತೆ ವಾಗ್ವಾದಕ್ಕಿಳಿದು ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಪೊಲೀಸರ ಪ್ರತಿರೋಧದ ನಡುವೆಯೂ ಕಾರ್ಯಕರ್ತರು ಪಟಾಕಿ ಸಿಡಿಸಿದ್ದಾರೆ. ಪಟಾಕಿ ಹಚ್ಚುವುದನ್ನು ತಡೆಯಲು ಹೋದ ಪರಿಣಾಮ ಕೆಲ ಪೊಲೀಸರಿಗೆ ಗಾಯವಾಗಿದ್ದು, ಅವರನ್ನೆಲ್ಲ ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಯಿತು.
    ದತ್ತಜಯಂತಿ ಅಂಗವಾಗಿ ಭಾನುವಾರ ಅನುಸೂಯ ಜಯಂತಿ ಆಚರಿಸಲಾಯಿತು.ಚಿಕ್ಕಮಗಳೂರು ನಗರದಲ್ಲಿ ಮಹಿಳೆಯರಿಂದ ಸಂಕೀರ್ತನಾ ಯಾತ್ರೆ ನಡೆಯಿತು.ಇದರಲ್ಲಿ ಸಾವಿರಾರು ಮಹಿಳೆಯರು ಭಾಗಿಯಾಗಿದ್ದು, ವಿಶೇಷ.

    ಈಯಾತ್ರೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿ.ಟಿ ರವಿ ಭಾಗಿಯಾಗಿದ್ದರು.
    ಬೋಳರಾಮೇಶ್ವರ ದೇವಾಲಯದಿಂದ ಯಾತ್ರೆ ಆರಂಭವಾಯಿತು.ಸಂಕೀರ್ತನಾ ಯಾತ್ರೆ ಬಳಿಕ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಪಾದಕೆ ದರ್ಶನ ಪಡೆದರು. ಮಹಿಳೆಯರಿಂದ ದತ್ತ ಪಾದುಕೆ ದರ್ಶನ, ಹೋಮ ಪೂಜೆ ನಡೆಯಿತು.
    ಡಿಸೆಂಬರ್ 26 ರಂದು ನಡೆಯಲಿರುವ ದತ್ತ ಜಯಂತಿ ಅಂಗವಾಗಿ ಡಿ.17 ರಿಂದ ವಿವಿಧ ಆಚರಣೆಗಳು ನಡೆಯುತ್ತಿವೆ.ಹಿಂದೂ ಪರ ಮುಖಂಡರು, ಸಾಧು ಸಂತರು ಭಾಗಿಯಾಗಿದ್ದಾರೆ.
    ಈ ಕಾರಣಕ್ಕೆ ಪೊಲೀಸರು ಹೈ ಅಲರ್ಟ್ ಆಗಿದ್ದು ಎಲ್ಲೆಡೆ ವ್ಯಾಪಕ ಬಂದೋಬಸ್ತ್ ಮಾಡಿದ್ದಾರೆ.
    ಮಂಗಳವಾರದವರೆಗೆ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ ಮಾಡಲಾಗಿದೆ.

    ALSO READ | Latest Kannada News

    ಹಿಜಾಬ್ ನಿಷೇಧದ ಸುತ್ತಮುತ್ತ ವಿವಾದದ ಹುತ್ತ | Hijab Ban

    #kannada art BJP controversy Datta Jayanti Hijab kannada news Karnataka m News Politics Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಹಿಜಾಬ್ ನಿಷೇಧದ ಸುತ್ತಮುತ್ತ ವಿವಾದದ ಹುತ್ತ | Hijab Ban
    Next Article BJP ಪದಾಧಿಕಾರಿಗಳ ಪಟ್ಟಿ ಬೆನ್ನಲ್ಲೇ ಬಂಡಾಯ
    vartha chakra
    • Website

    Related Posts

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್

    ಡಿಸೆಂಬರ್ 21, 2025

    ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

    ಡಿಸೆಂಬರ್ 20, 2025

    2 ಪ್ರತಿಕ್ರಿಯೆಗಳು

    1. kazinoukrainy on ಡಿಸೆಂಬರ್ 16, 2025 7:02 ಅಪರಾಹ್ನ

      Если интересуют лицензионные казино Украины, полезно смотреть свежие обзоры и рейтинги. Популярные онлайн казино Украины часто имеют одинаковые игры, но разные условия. Я смотрел рейтинг лучших онлайн казино перед регистрацией. Онлайн казино рейтинг лучших обновляется почти каждый месяц.
      Честное онлайн казино всегда указывает условия вывода.
      Казино на реальные деньги с выводом — основной запрос игроков. Онлайн казино без лицензии лучше обходить стороной. Самое лучшее казино онлайн — понятие относительное. Казино обзор экономит время на тестирование.

      Reply
    2. motoshop on ಡಿಸೆಂಬರ್ 18, 2025 4:24 ಅಪರಾಹ್ನ

      Удобный каталог мотозапчастей, легко подобрать нужную позицию. Подходит для заказов по всей стране мотозапчасти Украина. Хороший вариант, если нужен магазин мотозапчастей в Киеве.
      Здесь реально удобно покупать мототовары. Интернет магазин запчастей для мотоциклов с нормальными сроками доставки. Сравнивал несколько вариантов, этот магазин оказался удобнее. Отличный вариант, если нужны мотозапчасти интернет магазин. Мотозапчасти Киев представлены довольно широко. Запчасти на мото пришли быстрее, чем ожидал. Магазин мотозапчастей купить — без лишней суеты.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektrokarniz kypit_cssl ರಲ್ಲಿ ಲಂಚ ಆರೋಪದ ಸುಳಿಯಲ್ಲಿ Pralhad Joshi
    • rylonnie shtori na plastikovie okna s elektroprivodom_mxSn ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • elektrokarniz kypit_lwsl ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe