Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DCM ಹುದ್ದೆಯ ಬಗ್ಗೆ ಮಾತನಾಡುವುದು Nonsense.
    Trending

    DCM ಹುದ್ದೆಯ ಬಗ್ಗೆ ಮಾತನಾಡುವುದು Nonsense.

    vartha chakraBy vartha chakraಜುಲೈ 1, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜು.1:
    ರಾಜ್ಯ ಕಾಂಗ್ರೆಸ್ ನಲ್ಲಿ ಇದೀಗ ಹೆಚ್ಚುವರಿ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮತ್ತು ನಾಯಕತ್ವ ಬದಲಾವಣೆ ಕುರಿತಾಗಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಇದರ ನಡುವೆ ಉಪಮುಖ್ಯಮಂತ್ರಿ ಹುದ್ದೆಗೆ ಯಾವುದೇ ಮಾನ್ಯತೆ ಇಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಹೊಸ ವಿವಾದ ಸೃಷ್ಟಿಸಿದ್ದಾರೆ.
    ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಾಂವಿಧಾನಿಕ ಮಾನ್ಯತೆ ಮತ್ತು ಪವರ್ ಇಲ್ಲದ, ವೈಭವೀಕರಣದ ಉಪಮುಖ್ಯಮಂತ್ರಿ ಹುದ್ದೆಯ ಬಗ್ಗೆ ಮಾತನಾಡುವುದು ನಾನ್‌ಸೆನ್ಸ್‌ ಎಂದು ಕಿಡಿಕಾರಿದರು.
    ಉಪಮುಖ್ಯಮಂತ್ರಿ ಹುದ್ದೆ ಎನ್ನುವುದು ಸಾಂವಿಧಾನಿಕ ಹುದ್ದೆ ಅಲ್ಲ ಅದು ಕೇವಲ ಅಲಂಕಾರಿಕ ಹುದ್ದೆ ಮಾತ್ರ ಹೀಗಾಗಿ ಜಾತಿಗೊಂದು ಉಪಮುಖ್ಯಮಂತ್ರಿಯ ಹುದ್ದೆ ಕೊಡಬೇಕು ಎಂಬ ಚರ್ಚೆಯನ್ನು ಬಿಟ್ಟು ರಾಜ್ಯದ ಜನರ ಸಮಸ್ಯೆಗಳತ್ತ ಗಮನಹರಿಸುವಂತೆ ಮಂತ್ರಿಗಳಿಗೆ ಸಲಹೆ ಮಾಡಿದರು.
    ಬೇರೆ- ಬೇರೆ ಜಾತಿಯವರು ನಮ್ಮವರಿಗೆಯೇ ಡಿಸಿಎಂ ಹುದ್ದೆ ಕೊಡಿ ಎನ್ನುವುದು ತಪ್ಪು. ಇಂತಹ ಹುದ್ದೆಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದು ಸರಿಯಲ್ಲ. ಜಾತಿವಾರು ಮುಖ್ಯಮಂತ್ರಿ ಮಾಡಿದರೆ ಜನರು ನಮ್ಮ ಪಕ್ಷಕ್ಕೆ ವೋಟ್ ಹಾಕುತ್ತಾರೆ ಎಂದು ಎಲ್ಲ ಪಕ್ಷದವರು ತಿಳಿದುಕೊಂಡಿದ್ದಾರೆ. ಆದರೆ, ಜನರು ಬುದ್ಧಿವಂತರು. ತಮಗೆ ಬೇಕಾದವರನ್ನು ಆಯ್ಕೆ ಮಾಡುತ್ತಾರೆ. ಸಿಎಂ ಹುದ್ದೆಗೆ ಅರ್ಹತೆಯ ಮಾನದಂಡವಾಗಿ ಇರಿಸಿಕೊಂಡು ಕೇಳಬೇಕು. ಅರ್ಹತೆ ಇಲ್ಲದವರು ಜಾತಿಯ ಹೆಸರು ಪ್ರಸ್ತಾಪಿಸಿ ಹುದ್ದೆ ಕೇಳುವುದು ತಪ್ಪು’ ಎಂದು ಹೇಳಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯುತ್ತಮ ಆಡಳಿತಗಾರ. ಅವರನ್ನು ಸಿಎಂ ಸ್ಥಾನದಿಂದ ಇಳಿಸಬಾರದು. ಇನ್ನೂ ನಾಲ್ಕು ವರ್ಷ ಅವರೇ ಸಿಎಂ ಆಗಿದ್ದರೆ ರಾಜ್ಯಕ್ಕೆ ಅನುಕೂಲವಾಗುತ್ತದೆ. ಸಾರ್ವಜನಿಕವಾಗಿ ಏನೇ ಚರ್ಚಿಸಿದರೂ ಸಿದ್ದರಾಮಯ್ಯ ಅವರನ್ನು ಇಳಿಸಲು ಆಗುವುದಿಲ್ಲ. ಅದು ಪಕ್ಷದ ಶಾಸಕರು ಹಾಗೂ ಹೈಕಮಾಂಡ್‌ಗೆ ಬಿಟ್ಟ ವಿಚಾರ’ ಎಂದರು.
    ಮುಖ್ಯಮಂತ್ರಿಬದಲಾವಣೆ ಬಗ್ಗೆ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ನೀಡಿದ್ದು ಸರಿಯಲ್ಲ. ಸಿಎಂ ಸ್ಥಾನ ಬಿಟ್ಟುಕೊಡಿ ಎನ್ನಲು ಅವರೇನು ಶಾಸಕಾಂಗ ಪಕ್ಷದ ಸದಸ್ಯರಾ? ಪಕ್ಷದ ವರಿಷ್ಠರಾ? ಧಾರ್ಮಿಕ ಮುಖಂಡರಾದವರು ಜನರಿಗೆ ಧರ್ಮದ ಬಗ್ಗೆ ಬೋಧನೆ ಮಾಡಬೇಕು. ಇಲ್ಲದಿದ್ದರೆ ಜನರಲ್ಲಿ ಅವರ ಬಗ್ಗೆ ಅಗೌರವ ಭಾವನೆ ಮೂಡುತ್ತದೆ. ಇದು ಧಾರ್ಮಿಕ ಅಶಿಸ್ತು ತೋರಿಸುತ್ತದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    Bangalore Congress dcm Government Karnataka m News Politics Trending Varthachakra ಕಾಂಗ್ರೆಸ್ ಕಾನೂನು ಧರ್ಮ ಧಾರ್ಮಿಕ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರಿಗೆ ಸಿಕ್ಕ ಸಿಹಿ ಸುದ್ದಿ ಏನು.?
    Next Article ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    5 ಪ್ರತಿಕ್ರಿಯೆಗಳು

    1. Scotthem on ಡಿಸೆಂಬರ್ 5, 2025 4:41 ಅಪರಾಹ್ನ

      ?Celebremos a cada devoto del destino !
      Jugar en casino sin verificaciГіn permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casino sin registro. Gracias a esta flexibilidad, cada sesiГіn se vuelve mГЎs cГіmoda al usar servicios como casinoretirosinverificacion.com/.
      Jugar en casinos sin verificaciГіn permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinos sin verificacion. Gracias a esta flexibilidad, cada sesiГіn se vuelve mГЎs cГіmoda al usar servicios como casino crypto sin kyc.
      Casinos sin verificacion, entretenimiento inmediato – п»їhttps://casinoretirosinverificacion.com/
      ?Que la suerte te beneficie con que el destino te brinde emocionantes galardones excepcionales !

      Reply
    2. evakuator-spb-766 on ಡಿಸೆಂಬರ್ 21, 2025 9:07 ಫೂರ್ವಾಹ್ನ

      Нужен эвакуатор? эвакуатор цена за 1 км быстрый выезд по Санкт-Петербургу и области. Аккуратно погрузим легковое авто, кроссовер, мотоцикл. Перевозка после ДТП и поломок, помощь с запуском/колесом. Прозрачная цена, без навязываний.

      Reply
    3. zaklepka-vytyazhnaya-216 on ಡಿಸೆಂಬರ್ 21, 2025 9:07 ಫೂರ್ವಾಹ್ನ

      Нужны заклепки? заклепка вытяжная нержавеющая для прочного соединения листового металла и профиля. Стойкость к коррозии, аккуратная головка, надежная фиксация даже при вибрациях. Подбор размеров и типа борта, быстрая отгрузка и доставка.

      Reply
    4. DonaldWem on ಡಿಸೆಂಬರ್ 21, 2025 11:17 ಫೂರ್ವಾಹ್ನ

      Самый интересный клик: #ССЫЛКА!

      Reply
    5. evakuator-spb-312 on ಡಿಸೆಂಬರ್ 21, 2025 8:06 ಅಪರಾಹ್ನ

      Нужен эвакуатор? услуги эвакуатора быстрый выезд по Санкт-Петербургу и области. Аккуратно погрузим легковое авто, кроссовер, мотоцикл. Перевозка после ДТП и поломок, помощь с запуском/колесом. Прозрачная цена, без навязываний.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_npSn ರಲ್ಲಿ ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    • Georgehes ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • elektrokarniz kypit_ffsl ರಲ್ಲಿ ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe