ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಕನಕಪುರ ಟೌನ್ ಅಂಬೇಡ್ಕರ್ ಭವನದಲ್ಲಿ ದಿನಾಂಕ 02-12-2023 ರಂದು ಶನಿವಾರ ಬೆಳಗ್ಗೆ 10.30 ರಿಂದ ಸಂಜೆ 5.00 ಗಂಟೆವರೆಗೆ ಜನಸಂಪರ್ಕ ಸಭೆ ನಡೆಸಲಿದ್ದಾರೆ.
ಕನಕಪುರ ತಾಲ್ಲೂಕಿನ ಜನರು ತಮ್ಮ ಸಮಸ್ಯೆಗಳ ಬಗ್ಗೆ ಡಿಸಿಎಂ ಅವರಿಗೆ ಅಹವಾಲು ಸಲ್ಲಿಸಬಹುದು. ಅವರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವುದು ಈ ಸಭೆಯ ಉದ್ದೇಶ.
ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು, ಜನರ ಸಮಸ್ಯೆಗಳ ಪರಿಹಾರಕ್ಕೆ ನೆರವಾಗಲಿದ್ದಾರೆ.
2 ಪ್ರತಿಕ್ರಿಯೆಗಳು
Мультимедийный интегратор Мультимедийный интегратор .
озвучивание помещений озвучивание помещений .