Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DCP ಮಗ ಎಂದು ಯುವಕನ ದರ್ಪ.
    Trending

    DCP ಮಗ ಎಂದು ಯುವಕನ ದರ್ಪ.

    vartha chakraBy vartha chakraಸೆಪ್ಟೆಂಬರ್ 21, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.21-ನಾನು ಡಿಸಿಪಿ ಮಗ, ಮುಖ್ಯಮಂತ್ರಿ ನನ್ನ ಸಂಬಂಧಿ ಎಂದೇಳಿ ಯುವಕನೋರ್ವ ಅಪಾರ್ಟ್​ಮೆಂಟ್​ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಕುಂಬಳಗೋಡುವಿನಲ್ಲಿ ನಡೆದಿದೆ.
    ಹಲ್ಲೆಯಿಂದ ಗಾಯಗೊಂಡಿರುವ ಸೆಕ್ಯೂರಿಟಿ ಗಾರ್ಡ್ ಪುನೀತ್ ನನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು,ಅವರ ಸ್ಥಿತಿ ಗಂಭೀರವಾಗಿದೆ.
    ಹಲ್ಲೆಗೊಳಗಾದ ಪುನೀತ್ ಅವರು ಕುಂಬಳಗೋಡುವಿನ ದೊಡ್ಡಬೆಲೆಯ ಪ್ರಾವಿಡೆಂಟ್ ಸನ್​ವರ್ತ್​​ ಅಪಾರ್ಟ್​ಮೆಂಟ್​ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದು, ನಿನ್ನೆ ತಡರಾತ್ರಿ 12 ಗಂಟೆ ಸುಮಾರಿಗೆ ಯುವಕ ವರುಣ್ ಅಪಾರ್ಟ್ಮೆಂಟ್​ಗೆ ಇಬ್ಬರು ಯುವತಿಯರು ಹಾಗೂ ಓರ್ವ ಯುವಕನನ್ನು ಕರೆತಂದಿದ್ದ. ಯುವತಿಯರನ್ನು ಕರೆದುಕೊಂಡು ಬಂದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸೆಕ್ಯೂರಿಟಿ ಗಾರ್ಡ್ ಪುನೀತ್, ರಾತ್ರಿ‌ 12 ಗಂಟೆ ನಂತರ ಅಪರಿಚಿತರಿಗೆ ಪ್ರವೇಶವಿಲ್ಲ ಎಂದು ಯುವಕನಿಗೆ ಖಡಕ್ ಆಗಿ ಹೇಳಿದ್ದಾರೆ.
    ಇದರಿಂದ ಕೋಪಗೊಂಡ ವರುಣ್, ಹಲ್ಲೆ ನಡೆಸಿದ್ದಾನೆ. ನಾನು ಯಾರ್ ಗೊತ್ತಾ? ಡಿಸಿಪಿ ಮಗ. ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಸಂಬಂಧಿ ಎಂದು ಹೇಳಿ ವರುಣ್, ಪುನೀತ್ ಮೇಲೆ ಹಲ್ಲೆ ನಡೆಸಿದ್ದಾನೆ. ಮತ್ತೊಂದೆಡೆ ಅಪಾರ್ಟ್ಮೆಂಟ್ ನಿಯಮದ ಪ್ರಕಾರ ನಡೆದರೂ ಹಲ್ಲೆ ಮಾಡಿದ್ದಾರೆ. ಕಿವಿ ಪರದೆ ಹರಿದು ಹೋಗುವ ಹಾಗೆ ಹಲ್ಲೆ ಮಾಡಲಾಗಿದೆ. ನನ್ನ ಕಿವಿ ಕೇಳಿಸುತ್ತಿಲ್ಲ ಎಂದು ಪುನೀತ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
    ಸೆಕ್ಯೂರಿಟಿ ಗಾರ್ಡ್ ‌ಮೇಲೆ ಕಪಾಳ ಮೋಕ್ಷ ಮಾಡುವ ವಿಡಿಯೋ ರಿಕಾರ್ಡ್ ಆಗಿದೆ. ಅಲ್ಲೇ‌ ಇದ್ದ ಸ್ಥಳೀಯರು ಹಲ್ಲೆ ವಿಡಿಯೋ ರಿಕಾರ್ಡ್ ಮಾಡಿದ್ದಾರೆ. ಅಲ್ಲದೆ ವರುಣ್ ಯುವತಿಯರನ್ನು ಕರೆದುಕೊಂಡು ಬಂದ ದೃಶ್ಯಗಳು ಕೂಡ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿವೆ.

    Bangalore Government Karnataka News ಆರೋಗ್ಯ ವೈರಲ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    Next Article ಒನ್ ವೇ ನಿಯಮ ಉಲ್ಲಂಘಿಸಿದ ಲಕ್ಷ ಮಂದಿ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    4 ಪ್ರತಿಕ್ರಿಯೆಗಳು

    1. uhjgj on ಜೂನ್ 4, 2025 7:48 ಅಪರಾಹ್ನ

      can i purchase clomid prices can you get clomid for sale cost of generic clomiphene online clomid buy where to get cheap clomid no prescription can i purchase cheap clomid prices clomiphene other name

      Reply
    2. viagra cialis pills on ಜೂನ್ 9, 2025 8:22 ಫೂರ್ವಾಹ್ನ

      This is the big-hearted of literature I rightly appreciate.

      Reply
    3. can you buy flagyl online on ಜೂನ್ 11, 2025 2:36 ಫೂರ್ವಾಹ್ನ

      Thanks for putting this up. It’s evidently done.

      Reply
    4. do9qj on ಜೂನ್ 23, 2025 11:20 ಫೂರ್ವಾಹ್ನ

      buy zithromax 250mg without prescription – cheap zithromax 500mg order bystolic without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • otrlg ರಲ್ಲಿ ತಿರುಪತಿ ದರ್ಶನ ಹೆಸರಲ್ಲಿ ಶಾಸಕರಿಗೆ ಪಂಗನಾಮ.
    • 9wysf ರಲ್ಲಿ CM ಅಲ್ಲ ಕಂಡಕ್ಟರ್ ಸಿದ್ದರಾಮಯ್ಯ?
    • c23l6 ರಲ್ಲಿ ಅಂಬರೀಶ್ ಪುತ್ರನ ಬೀಗರ ಊಟಕ್ಕೆ 17 ಟನ್ ಮಾಂಸ!
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe