Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ರಿಗೆ ಕೊಟ್ಟ ಊಟದಲ್ಲಿ ಸತ್ತ ಇಲಿ ಪತ್ತೆ | Dead Rat
    Trending

    ಪೊಲೀಸ್ ರಿಗೆ ಕೊಟ್ಟ ಊಟದಲ್ಲಿ ಸತ್ತ ಇಲಿ ಪತ್ತೆ | Dead Rat

    vartha chakraBy vartha chakraಸೆಪ್ಟೆಂಬರ್ 26, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.26- ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ರೈತ ಸಂಘಟನೆಗಳು ನಡೆಸಿರುವ ಬೆಂಗಳೂರು ಬಂದ್ ಭದ್ರತೆಗೆ ನಿಯೋಜನೆಗೊಂಡ ಪೊಲೀಸರಿಗೆ ಸರಬರಾಜು ಮಾಡಿದ ಊಟದಲ್ಲಿ ಸತ್ತ ಇಲಿ ಪತ್ತೆಯಾಗಿದೆ.
    ಸತ್ತ ಇಲಿ ಇರುವ ಊಟವನ್ನು ಸರಬರಾಜು ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಜಂಟಿ ಪೊಲೀಸ್ ಆಯುಕ್ತ(ಸಂಚಾರ) ಎಂ.ಎನ್.ಅನುಚೇತ್ ಅವರು ಹೋಟೆಲ್​ ಮಾಲೀಕನ ವಿರುದ್ಧ ಕ್ರಿಮಿನಲ್‌ ಕೇಸ್ ದಾಖಲಿಸಿದ್ದಾರೆ.
    ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಆಹಾರ ಪೊಟ್ಟಣದಲ್ಲಿ ಇಲಿ ಪತ್ತೆಯಾಗಿರುವುದು ಗಂಭೀರ ಸಂಗತಿಯಾಗಿದೆ,ಸತ್ತ ಇಲಿ‌ಯಿರುವ ರೈಸ್‌ಬಾತ್‌ ಪೂರೈಕೆ ಮಾಡಿದ ಹೋಟೆಲ್​ ಮಾಲೀಕನ ವಿರುದ್ಧ ಕ್ರಿಮಿನಲ್‌ ಕೇಸ್ ದಾಖಲಿಸಿ ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

    ಆರ್ ಎಂಸಿ‌ ಯಾರ್ಡ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆಯಿಂದ ಭದ್ರತೆಗೆ ನಿಯೋಜಿಸಲಾಗಿದ್ದ ಯಶವಂತಪುರ ಸಂಚಾರ ಪೊಲೀಸರಿಗೆ ತಂದಿದ್ದ ಉಪಾಹಾರದಲ್ಲಿ (ರೈಸ್​ ಬಾತ್​) ಸತ್ತ ಇಲಿ ಪತ್ತೆಯಾಗಿದೆ.
    ಪೊಲೀಸ್‌ ಇಲಾಖೆಯಿಂದ ಸರಬರಾಜು ಮಾಡಿದ ಊಟದ ಪ್ಯಾಕೆಟ್​ ತೆರೆದಾಗ ಅದರಲ್ಲಿ ಇಲಿ ಕಂಡುಬಂದಿದೆ. ಅದನ್ನು ನೋಡಿ ಪೊಲೀಸ್‌ ಸಿಬ್ಬಂದಿ ಹೌಹಾರಿದ್ದಾರೆ.
    ಇಲಿ ಸತ್ತು ಬಿದ್ದಿರುವ ಊಟ ತಿಂದು ಹೆಚ್ಚು ಕಡಿಮೆಯಾದರೆ, ಯಾರು ಹೊಣೆ ಎಂದು ಕಿಡಿಕಾರಿದ್ದಾರೆ. ಇನ್ನು ಖಾಸಗಿ ಹೋಟೆಲ್ ನಿಂದ ಕಳಪೆ ಮಟ್ಟದ ಊಟ ಪೂರೈಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಶೋಕ್ ಟಿಫಿನ್ ಸೆಂಟರ್​ನಿಂದ ಉಪಹಾರ ಪೂರೈಕೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಅಶೋಕ್ ಟಿಫಿನ್ ಸೆಂಟರ್​ ಒಟ್ಟು 180 ಊಟ ನೀಡಿದೆ.

    ಪೊಲೀಸರಿಗೆ ತರಾಟೆ:

    ಇನ್ನೂ ಊಟ ಪೂರೈಕೆ ಮಾಡಿದ ಯಶವಂತಪುರ ಪೊಲೀಸರಿಗೆ ಕ್ಲಾಸ್ ತೆಗೆದುಕೊಂಡಿರುವ ಅನುಚೇತ್ ಒಂದು ದಿನದ ಊಟಕ್ಕೆ ಸರ್ಕಾರ 200 ರೂ ಕೊಡಲಿದೆ ಆದರೆ, ಗುಣಮಟ್ಟದ ಊಟ ಯಾಕೆ ಕೊಟ್ಟಿಲ್ಲ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು. ಅಲ್ಲದೇ ಯಶವಂತಪುರ ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಗೆ ನೋಟೀಸ್ ನೀಡಿದ್ದಾರೆ.
    ಅದೃಷ್ಟವಶಾತ್ ಯಾರೂ ಸತ್ತ ಇಲಿ ಇದ್ದ  ಊಟ ಸೇವಿಸಿಲ್ಲ.

    Dead Rat
    Share. Facebook Twitter Pinterest LinkedIn Tumblr Email WhatsApp
    Previous ArticlePSI ನೇಮಕಾತಿ ಅಕ್ರಮ-ಹಳ್ಳ ಹಿಡಿದ ತನಿಖೆ | PSI Scam
    Next Article ತೆರಿಗೆ ವಂಚನೆ‌ ಮಾಡಿದ್ರಾ IT Company ಗಳು?
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. sf44t on ಜೂನ್ 7, 2025 8:05 ಫೂರ್ವಾಹ್ನ

      where can i buy generic clomid where can i get cheap clomiphene without prescription can you buy clomid without a prescription where can i get cheap clomid tablets clomid cost buy generic clomid clomid for men

      Reply
    2. can i buy flagyl at pharmacy on ಜೂನ್ 11, 2025 12:09 ಅಪರಾಹ್ನ

      I’ll certainly carry back to skim more.

      Reply
    3. tqt4s on ಜೂನ್ 18, 2025 10:03 ಅಪರಾಹ್ನ

      inderal where to buy – buy inderal cheap methotrexate ca

      Reply
    4. j8grf on ಜೂನ್ 21, 2025 7:22 ಅಪರಾಹ್ನ

      where to buy amoxil without a prescription – cheap amoxil pill combivent tablet

      Reply
    5. oa0ft on ಜೂನ್ 23, 2025 10:22 ಅಪರಾಹ್ನ

      zithromax 500mg oral – purchase tinidazole without prescription bystolic 20mg over the counter

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • n2yco ರಲ್ಲಿ ಬಿಜೆಪಿ ಭದ್ರಕೋಟೆಗೆ ಲಗ್ಗೆ ಹಾಕಲು ಕಾಂಗ್ರೆಸ್ ಯತ್ನ (ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ) | Bengaluru North
    • qey2b ರಲ್ಲಿ ಗುಂಡಿಟ್ಟು ಹಂತಕರ ಸೆರೆ
    • Chriswot ರಲ್ಲಿ ದೆಹಲಿ ಸಿಎಂ ಆಗಿ ಆತಿಶಿ .
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe