Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಂಬೂಸವಾರಿಗೆ Terror Threat…? | Mysore Dasara
    ಸುದ್ದಿ

    ಜಂಬೂಸವಾರಿಗೆ Terror Threat…? | Mysore Dasara

    vartha chakraBy vartha chakraಅಕ್ಟೋಬರ್ 22, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು, ಅ.22- ಸಾಂಪ್ರದಾಯಿಕವಾಗಿ ಅದ್ದೂರಿಯಿಂದ ನಡೆಯುತ್ತಿರುವ‌ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾಗೆ (Mysore Dasara) ಈ ಬಾರಿ ಉಗ್ರರ  ಕರಿನೆರಳು ಆವರಿಸಿದೆ.
    ವಿಶ್ವ ವಿಖ್ಯಾತ ಜಂಬೂಸವಾರಿ ಸಮಯದಲ್ಲಿ ವಿಧ್ವಂಸಕಕ್ಕೆ ಉಗ್ರರು ಸಂಚು ಮಾಡಿದ್ದಾರೆ ಎಂಬುದಾಗಿ ಗುಪ್ತಚರ ಇಲಾಖೆ‌‌‌ ಎಚ್ಚರಿಕೆ ಸಂದೇಶ ರವಾನಿಸಿದ್ದು ಬಿದ್ದಿರುವುದು ಆತಂಕಕ್ಕೆ ‌ಕಾರಣವಾಗಿದೆ.

    ಉಗ್ರರ  ಕರಿನೆರಳು ಬಿದ್ದಿರುವ ಮಾಹಿತಿಯು ಬಂದಿರುವ ಬೆನ್ನಲ್ಲೇ ಮೈಸೂರು ನಗರದಲ್ಲಿ ಅತಿ ಹೆಚ್ಚು ಶಸ್ತ್ರ ಸಜ್ಜಿತ ಪೊಲೀಸರನ್ನು ನಿಯೋಜಿಸಿ ಹಿಂದೆಂದೂ ಕಂಡರಿಯದ ಭದ್ರತೆಯನ್ನು ಒದಗಿಸಲಾಗಿದೆ.
    ವಿಶ್ವವಿಖ್ಯಾತ ಮೈಸೂರು ದಸರಾ ಕಣ್ತುಂಬಿಕೊಳ್ಳಲು ಹೊರರಾಜ್ಯಗಳಿಂದ ಮಾತ್ರವಲ್ಲದೆ ದೇಶ-ವಿದೇಶಗಳಿಂದ ರಾಜ್ಯ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ.ಹೀಗಿರುವಾಗ ಎಲ್ಲಿಯೂ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆಯನ್ನು ಹೆಚ್ಚಿಸಿ ಹಿರಿಯ ಪೊಲೀಸರು ಅಧಿಕಾರಿಗಳು ಪರಿಸ್ಥಿತಿಯ ಮೇಲೆ ತೀವ್ರ ನಿಗಾ ವಹಿಸುತ್ತಾರೆ.
    ಆದರೆ ಈ ಬಾರಿ ನಾಡಹಬ್ಬದ ಮೇಲೆ ಉಗ್ರರ  ಕರಿನೆರಳು ಬಿದ್ದಿರುವ ಮಾಹಿತಿಯ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾ‌ನಿರ್ದೇಶಕ(ಡಿಜಿ-ಐಜಿಪಿ) ಅಲೋಕ್ ಮೋಹನ್  ಅವರು ತುರ್ತು ಸಭೆ ನಡೆಸಿದರು.

    ಇದಾದ ಬಳಿಕ ಭದ್ರತೆಗಾಗಿ 1568 ಮಂದಿ ಹೆಚ್ಚುವರಿ ಪೊಲೀಸರು, ಜೊತೆಗೆ 40 ಸಿಎಆರ್ ತುಕಡಿಗಳು, 30 ರಾಜ್ಯ ಮೀಸಲು ಪಡೆಯ ತುಕಡಿಗಳನ್ನು ನಿಯೋಜಿಸಲಾಯಿತು.
    ಸೂಕ್ಷ್ಮ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿ ದೇಶ-ವಿದೇಶಗಳಿಂದ ಅಲ್ಲದೇ ರಾಜ್ಯ ಹೊರರಾಜ್ಯಗಳಿಂದ ಲಕ್ಷಾಂತರ ಪ್ರವಾಸಿಗರ‌ ಮೇಲೆ ನಿಗಾ ವಹಿಸಿದ್ದಾರೆ. ರೈಲ್ವೆ ‌ನಿಲ್ದಾಣ‌,ಬಸ್ ನಿಲ್ದಾಣ ಸೇರಿ ಜನನಿಬಿಡ ಪ್ರದೇಶದಲ್ಲಿ ಅನುಮಾನಸ್ಪದ ವ್ಯಕ್ತಿಗಳು ವಸ್ತುಗಳ ತಪಾಸಣೆ ತೀವ್ರಗೊಳಿಸಲಾಗಿದೆ ಜನಸಾಮಾನ್ಯರ ಉಡುಪಿನಲ್ಲಿ ಕೆಲವರು ಪೊಲೀಸರು ಸಂಚರಿಸುತ್ತಾ ಪರಿಸ್ಥಿತಿಯ ನಿಗಾ ವಹಿಸಿದ್ದಾರೆ.

    ಉಗ್ರರ ಕರಿನೆರಳು:
    ಪ್ರತಿ ಬಾರಿ ದಸರಾಗೆ 1700 ರಿಂದ 2000 ಪೊಲೀಸರ ನಿಯೋಜಿಸಲಾಗುತ್ತಿತ್ತು. ಈ ಬಾರಿ ಭದ್ರತೆಗೆ 3500ಕ್ಕೂ ಹೆಚ್ಚು ಪೊಲೀಸರು, ರಾಜ್ಯದ ಎಲ್ಲಾ ವಲಯ, ಸಿಐಡಿ, ಐಎಸ್ಡಿಯಿಂದಲೂ ನಿಯೋಜನೆ ಮಾಡಲಾಗಿದೆ. ಶ್ರೀರಂಗಪಟ್ಟಣ,ಕೆಆರ್ ಎಸ್ ಗೂ ಬಳಿಯಲ್ಲೂ  ಪೊಲೀಸರಿಗೂ ಕಟ್ಟೆಚ್ಚರ ಇರುವಂತೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆ ನೀಡಿದೆ.
    ಸುಮಾರು 70 ಜನರು ಅಕ್ರಮವಾಗಿ ದೇಶದೊಳಗೆ ನುಸುಳಿರುವ ಮಾಹಿತಿ ಲಭ್ಯವಾಗಿದೆ. ನಕಲಿ ಪಾಸ್ ಪೋರ್ಟ್ ಪಡೆದು ಅಂದಾಜು 70 ಜನರು ಅಕ್ರಮವಾಗಿ ದೇಶದೊಳಗೆ ನುಸುಳಿರುವ ಮಾಹಿತಿಯನ್ನು ಕೇಂದ್ರ ಐಬಿ ಟೀಂ ಮಾಹಿತಿ ಕಲೆಹಾಕಿದೆ. ಒಂದು ಕಡೆ ಕ್ರಿಕೆಟ್ ಮ್ಯಾಚ್,  ಮತ್ತೊಂದು ಕಡೆ ದಸರಾ ಉತ್ಸವ ನಡೆಯುತ್ತಿದೆ. ಈ ಹಿನ್ನಲೆ ಕ್ರಿಕೆಟ್ ಜೊತೆಗೆ ದಸರಾಕ್ಕೂ ಬಂದೋಬಸ್ತ್ ಹೆಚ್ಚಿಸುವಂತೆ ಸೂಚಿಸಿದೆ.

    Verbattle
    Verbattle
    Verbattle
    crime dasara Karnataka m mysor Mysore Mysore Dasara News Politics SAR Trending ಉಗ್ರ ಉಡುಪಿ ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರ ಸೋಗಿನಲ್ಲಿ ಅಪಹರಿಸಿದವರು ಜೈಲು ಪಾಲು
    Next Article ಕುಡಿದ ಅಮಲಿನಲ್ಲಿ ಯವಜನರ ರಾದ್ಧಾಂತ | Church Street
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    • LinwoodGah ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Glennhof ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.