Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಂಬೂಸವಾರಿಗೆ Terror Threat…? | Mysore Dasara
    ಸುದ್ದಿ

    ಜಂಬೂಸವಾರಿಗೆ Terror Threat…? | Mysore Dasara

    vartha chakraBy vartha chakraಅಕ್ಟೋಬರ್ 22, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು, ಅ.22- ಸಾಂಪ್ರದಾಯಿಕವಾಗಿ ಅದ್ದೂರಿಯಿಂದ ನಡೆಯುತ್ತಿರುವ‌ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾಗೆ (Mysore Dasara) ಈ ಬಾರಿ ಉಗ್ರರ  ಕರಿನೆರಳು ಆವರಿಸಿದೆ.
    ವಿಶ್ವ ವಿಖ್ಯಾತ ಜಂಬೂಸವಾರಿ ಸಮಯದಲ್ಲಿ ವಿಧ್ವಂಸಕಕ್ಕೆ ಉಗ್ರರು ಸಂಚು ಮಾಡಿದ್ದಾರೆ ಎಂಬುದಾಗಿ ಗುಪ್ತಚರ ಇಲಾಖೆ‌‌‌ ಎಚ್ಚರಿಕೆ ಸಂದೇಶ ರವಾನಿಸಿದ್ದು ಬಿದ್ದಿರುವುದು ಆತಂಕಕ್ಕೆ ‌ಕಾರಣವಾಗಿದೆ.

    ಉಗ್ರರ  ಕರಿನೆರಳು ಬಿದ್ದಿರುವ ಮಾಹಿತಿಯು ಬಂದಿರುವ ಬೆನ್ನಲ್ಲೇ ಮೈಸೂರು ನಗರದಲ್ಲಿ ಅತಿ ಹೆಚ್ಚು ಶಸ್ತ್ರ ಸಜ್ಜಿತ ಪೊಲೀಸರನ್ನು ನಿಯೋಜಿಸಿ ಹಿಂದೆಂದೂ ಕಂಡರಿಯದ ಭದ್ರತೆಯನ್ನು ಒದಗಿಸಲಾಗಿದೆ.
    ವಿಶ್ವವಿಖ್ಯಾತ ಮೈಸೂರು ದಸರಾ ಕಣ್ತುಂಬಿಕೊಳ್ಳಲು ಹೊರರಾಜ್ಯಗಳಿಂದ ಮಾತ್ರವಲ್ಲದೆ ದೇಶ-ವಿದೇಶಗಳಿಂದ ರಾಜ್ಯ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ.ಹೀಗಿರುವಾಗ ಎಲ್ಲಿಯೂ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆಯನ್ನು ಹೆಚ್ಚಿಸಿ ಹಿರಿಯ ಪೊಲೀಸರು ಅಧಿಕಾರಿಗಳು ಪರಿಸ್ಥಿತಿಯ ಮೇಲೆ ತೀವ್ರ ನಿಗಾ ವಹಿಸುತ್ತಾರೆ.
    ಆದರೆ ಈ ಬಾರಿ ನಾಡಹಬ್ಬದ ಮೇಲೆ ಉಗ್ರರ  ಕರಿನೆರಳು ಬಿದ್ದಿರುವ ಮಾಹಿತಿಯ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾ‌ನಿರ್ದೇಶಕ(ಡಿಜಿ-ಐಜಿಪಿ) ಅಲೋಕ್ ಮೋಹನ್  ಅವರು ತುರ್ತು ಸಭೆ ನಡೆಸಿದರು.

    ಇದಾದ ಬಳಿಕ ಭದ್ರತೆಗಾಗಿ 1568 ಮಂದಿ ಹೆಚ್ಚುವರಿ ಪೊಲೀಸರು, ಜೊತೆಗೆ 40 ಸಿಎಆರ್ ತುಕಡಿಗಳು, 30 ರಾಜ್ಯ ಮೀಸಲು ಪಡೆಯ ತುಕಡಿಗಳನ್ನು ನಿಯೋಜಿಸಲಾಯಿತು.
    ಸೂಕ್ಷ್ಮ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿ ದೇಶ-ವಿದೇಶಗಳಿಂದ ಅಲ್ಲದೇ ರಾಜ್ಯ ಹೊರರಾಜ್ಯಗಳಿಂದ ಲಕ್ಷಾಂತರ ಪ್ರವಾಸಿಗರ‌ ಮೇಲೆ ನಿಗಾ ವಹಿಸಿದ್ದಾರೆ. ರೈಲ್ವೆ ‌ನಿಲ್ದಾಣ‌,ಬಸ್ ನಿಲ್ದಾಣ ಸೇರಿ ಜನನಿಬಿಡ ಪ್ರದೇಶದಲ್ಲಿ ಅನುಮಾನಸ್ಪದ ವ್ಯಕ್ತಿಗಳು ವಸ್ತುಗಳ ತಪಾಸಣೆ ತೀವ್ರಗೊಳಿಸಲಾಗಿದೆ ಜನಸಾಮಾನ್ಯರ ಉಡುಪಿನಲ್ಲಿ ಕೆಲವರು ಪೊಲೀಸರು ಸಂಚರಿಸುತ್ತಾ ಪರಿಸ್ಥಿತಿಯ ನಿಗಾ ವಹಿಸಿದ್ದಾರೆ.

    ಉಗ್ರರ ಕರಿನೆರಳು:
    ಪ್ರತಿ ಬಾರಿ ದಸರಾಗೆ 1700 ರಿಂದ 2000 ಪೊಲೀಸರ ನಿಯೋಜಿಸಲಾಗುತ್ತಿತ್ತು. ಈ ಬಾರಿ ಭದ್ರತೆಗೆ 3500ಕ್ಕೂ ಹೆಚ್ಚು ಪೊಲೀಸರು, ರಾಜ್ಯದ ಎಲ್ಲಾ ವಲಯ, ಸಿಐಡಿ, ಐಎಸ್ಡಿಯಿಂದಲೂ ನಿಯೋಜನೆ ಮಾಡಲಾಗಿದೆ. ಶ್ರೀರಂಗಪಟ್ಟಣ,ಕೆಆರ್ ಎಸ್ ಗೂ ಬಳಿಯಲ್ಲೂ  ಪೊಲೀಸರಿಗೂ ಕಟ್ಟೆಚ್ಚರ ಇರುವಂತೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆ ನೀಡಿದೆ.
    ಸುಮಾರು 70 ಜನರು ಅಕ್ರಮವಾಗಿ ದೇಶದೊಳಗೆ ನುಸುಳಿರುವ ಮಾಹಿತಿ ಲಭ್ಯವಾಗಿದೆ. ನಕಲಿ ಪಾಸ್ ಪೋರ್ಟ್ ಪಡೆದು ಅಂದಾಜು 70 ಜನರು ಅಕ್ರಮವಾಗಿ ದೇಶದೊಳಗೆ ನುಸುಳಿರುವ ಮಾಹಿತಿಯನ್ನು ಕೇಂದ್ರ ಐಬಿ ಟೀಂ ಮಾಹಿತಿ ಕಲೆಹಾಕಿದೆ. ಒಂದು ಕಡೆ ಕ್ರಿಕೆಟ್ ಮ್ಯಾಚ್,  ಮತ್ತೊಂದು ಕಡೆ ದಸರಾ ಉತ್ಸವ ನಡೆಯುತ್ತಿದೆ. ಈ ಹಿನ್ನಲೆ ಕ್ರಿಕೆಟ್ ಜೊತೆಗೆ ದಸರಾಕ್ಕೂ ಬಂದೋಬಸ್ತ್ ಹೆಚ್ಚಿಸುವಂತೆ ಸೂಚಿಸಿದೆ.

    crime dasara Karnataka m mysor Mysore Mysore Dasara News Politics SAR Trending ಉಗ್ರ ಉಡುಪಿ ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರ ಸೋಗಿನಲ್ಲಿ ಅಪಹರಿಸಿದವರು ಜೈಲು ಪಾಲು
    Next Article ಕುಡಿದ ಅಮಲಿನಲ್ಲಿ ಯವಜನರ ರಾದ್ಧಾಂತ | Church Street
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • car title loan in toronto ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Gordondarce ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Bouclier Apextrail Review ರಲ್ಲಿ ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe