ಬೆಂಗಳೂರು, ಫೆ.14- ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಕೆ ಗೋಪಾಲಯ್ಯ (K Gopalaiah) ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ.
ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪದ್ಮರಾಜು ಅವರು ತಮಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಗೋಪಾಲಯ್ಯ ಕಾಮಾಕ್ಷಿಪಾಳ್ಯ ಠಾಣೆಗೆ ದೂರು ನೀಡಿದ್ದಾರೆ.
ಇದರ ಆಧಾರದಲ್ಲಿ ಎಫ್ಐಆರ್ ದಾಖಲಿಸಿರುವ ಪೊಲೀಸರು ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರನ್ನು ವಶಕ್ಕೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪದ್ಮರಾಜ್ ಬಳಿಯಿದ್ದ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ ಕಳೆದ ರಾತ್ರಿ 11 ಗಂಟೆಗೆ ನನಗರ ಕರೆ ಮಾಡಿದ್ದ ಪದ್ಮರಾಜು,ಅವರು ನನ್ನನ್ನು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾಗಿ ಪೊಲೀಸ್ ಠಾಣೆಗೆ ಕೆ. ಗೋಪಾಲಯ್ಯ ದೂರು ನೀಡಿದ್ದಾರೆ.
ಪದ್ಮರಾಜು ಇದಕ್ಕೂ ಮೊದಲು ಬೇರೆ ಶಾಸಕರಿಗೆ ಕೂಡ ಬೆದರಿಕೆ ಹಾಕಿದ್ದಾರೆ.ಎಂದು ತಿಳಿಸಿರುವ ಗೋಪಾಲಯ್ಯ ತಮಗೆ ಪದ್ಮರಾಜು ಬೆದರಿಕೆ ಹಾಕಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಮತ್ತು ವಿಧಾನಸಭಾದ್ಯಕ್ಷ ಯು.ಟಿ.ಖಾದರ್ ಅವರಿಗೆ ಮಾಹಿತಿ ನೀಡಿದ್ದಾರೆ.


3 ಪ್ರತಿಕ್ರಿಯೆಗಳು
Lås op for legendariske gevinster hos Betano Casino https://betanogame.org/da/mobile-app/. Nye brugere tjener op til €500 plus 200 gratis spins. Sikkert, spændende og altid givende.
Mostbet – onde a emoГ§ГЈo dos jogos vem acompanhada de bГґnus bem generosos – https://mostbetpt.pro/como-se-registrar/ , Jogue mais, ganhe mais: bГґnus 125% + 250 FS te esperam no Mostbet .
Spin like your blood is made of gold – https://gpdifluca.com/mostbet-kasyno-2026-bonus-300-300-fs/ , Your shadow just cashed out bigger than you .