Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣ ಕೇಳಿದ್ದಕ್ಕೆ ಕತ್ತು ಕೊಯ್ದ!
    ಅಪರಾಧ

    ಹಣ ಕೇಳಿದ್ದಕ್ಕೆ ಕತ್ತು ಕೊಯ್ದ!

    vartha chakraBy vartha chakraಫೆಬ್ರವರಿ 19, 20236 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹಾಸನ, ಫೆ.19-

    ಬುಕ್ ಮಾಡಿದ್ದ ಐಫೋನ್‌ (iPhone) ಗೆ ಕೊಡಲು ಹಣವಿಲ್ಲದೆ ಡೆಲಿವೆರಿ ಬಾಯ್‌ನ ಕತ್ತು ಕೊಯ್ದು ಕೊಲೆ ಮಾಡಿ ಮನೆಯಲ್ಲಿಯೇ ಮೃತದೇಹವನ್ನು ನಾಲ್ಕು ದಿನ ಇಟ್ಟುಕೊಂಡಿದ್ದ ಮೃಗೀಯ ಘಟನೆ ಅರಸೀಕೆರೆ (Arsikere) ಪಟ್ಟಣದ ಅಂಚೆಕೊಪ್ಪಲಿನಲ್ಲಿ ನಡೆದಿದ್ದು ಜಿಲ್ಲೆಯ ಜನತೆ ಬೆಚ್ಚಿಬಿದ್ದಿದೆ.

    ಕಳೆದ ಫೆಬ್ರವರಿ 11 ರಂದು ಅಂಚೆಕೊಪ್ಪಲು ಸಮೀಪದ ರೈಲ್ವೆ ಟ್ರ‍್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಅರಸೀಕೆರೆ ನಗರ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಕೊಲೆ ಆರೋಪಿ ಹೇಮಂತ್ ದತ್ತ (20) ಸಿಕ್ಕಿಬಿದ್ದಿದ್ದು, ಹೇಮಂತ್ ನಾಯ್ಕ (23) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಆರೋಪಿ ಹೇಮಂತ್ ದತ್ತ ಕೊಲೆ ಮಾಡಿ ಮೃತದೇಹವನ್ನು ನಾಲ್ಕು ದಿನ ಮನೆಯಲ್ಲೇ ಇಟ್ಟುಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

    ಮೃತ ಹೇಮಂತ್ ನಾಯ್ಕ ಇ-ಕಾರ್ಟ್ ಎಕ್ಸ್‌ಪ್ರೆಸ್‌ (Ekart express) ನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದು, ಆರೋಪಿ ಹೇಮಂತ್ ದತ್ತ ಇತ್ತೀಚೆಗೆ ಫ್ಲಿಪ್‌ಕಾರ್ಟ್‌ (Flipkart) ನಲ್ಲಿ 46 ಸಾವಿರ ಮೌಲ್ಯದ ಸೆಕೆಂಡ್ ಹ್ಯಾಂಡ್ ಐಫೋನ್ ಬುಕ್ ಮಾಡಿದ್ದ. ಇದರಿಂದ ಹೇಮಂತ್ ನಾಯ್ಕ ಫೆಬ್ರವರಿ 7ರಂದು ಅರಸೀಕೆರೆ ಪಟ್ಟಣದ, ಲಕ್ಷ್ಮೀಪುರ ಬಡಾವಣೆಯಲ್ಲಿರುವ ಹೇಮಂತ್ ದತ್ತ ಮನೆಗೆ ಐಫೋನ್ ಡೆಲಿವರಿ ಕೊಡಲು ಬಂದಿದ್ದ.

    ಅಲ್ಲಿಗೆ ಬಂದೊಡನೆ ಹೇಮಂತ್ ದತ್ತ ಐಫೋನ್ ಬಾಕ್ಸ್‌ ಅನ್ನು ಓಪನ್ ಮಾಡುವಂತೆ ಹೇಳಿದ್ದ. ಆದರೆ  ಅದಕ್ಕೆ ನಿರಾಕರಿಸಿದ ನಾಯ್ಕ ತನ್ನಿಂದ ಅದನ್ನು ಓಪನ್ ಮಾಡಲು ಸಾಧ್ಯವಿಲ್ಲ ಹಾಗೆ ಮಾಡಿದರೆ, ಹಿಂದಿರುಗಿಸಿಲು ಸಾಧ್ಯವಿಲ್ಲ, ಎಂದು ಹೇಳಿ 46 ಸಾವಿರ ಹಣ ಕೊಡಿ ಎಂದು ಕೇಳಿದ್ದ. ಇದನ್ನು ಕೇಳಿದ ನಂತರ ಹೇಮಂತ್ ದತ್ತ ಇಲ್ಲೇ ಕುಳಿತುಕೊ ಹಣ ಕೊಡುತ್ತೇನೆ ಎಂದು ಹೇಳಿ ಹೋಗಿದ್ದ. ಹೊರಗೆ ಹೋದ ಹೇಮಂತ್ ದತ್ತ ಡೆಲಿವರಿ ಬಾಯ್ ಗೆ ಕೊಡಲು ಹಣವಿಲ್ಲದೇ ವಾಪಸ್ ಬಂದ.

    ಈ ವೇಳೆ ಮನೆಯೊಳಗೆ ಕುಳಿತು ಮೊಬೈಲ್ ನೋಡುತ್ತಿದ್ದ ಹೇಮಂತ್ ನಾಯ್ಕನನ್ನು ನೋಡಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ. ನಂತರ ಮೃತದೇಹವನ್ನು ಏನು ಮಾಡಬೇಕೆಂದು ತಿಳಿಯದೆ ನಾಲ್ಕು ದಿನಗಳವರೆಗೆ  ಮನೆಯಲ್ಲೇ ಇಟ್ಟುಕೊಂಡಿದ್ದ. ನಾಲ್ಕು ದಿನಗಳ ನಂತರ ಹೆಣ ವಾಸನೆ ಬರತೊಡಗಿತು. ಅದನ್ನು ತಡೆಯಲಾರದೆ ಫೆ.11 ರಂದು ಗೋಣಿಚೀಲದಲ್ಲಿ ಹೆಣ ತುಂಬಿ ಬೈಕ್‌ನಲ್ಲಿ ತೆಗೆದುಕೊಂಡು ಅಂಚೆಕೊಪ್ಪಲು ರೈಲ್ವೆ ಬ್ರಿಡ್ಜ್ ಬಳಿ ತೆರಳಿ‌ ಅಲ್ಲಿ ಪೆಟ್ರೋಲ್, ಸೀಮೆಎಣ್ಣೆ ಸುರಿದು ಮೃತದೇಹ ಸುಟ್ಟು ಹಾಕಿ ತೆಪ್ಪಗಾಗಿದ್ದ.

    ಇತ್ತ‌ ಮೃತನ ಸೋದರ ಕೆಲಸಕ್ಕೆ ಹೋಗಿದ್ದ ತನ್ನ ತಮ್ಮ ಎರಡು ದಿನವಾದರೂ ಮನೆಗೆ ಬಂದಿಲ್ಲ ಎಂದು ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಅರಸೀಕೆರೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ತನಿಖೆ ವೇಳೆ ಪೊಲೀಸರು  ಬೆಚ್ಚಿಬೀಳಿಸುವ ಸಂಗತಿಯನ್ನು ಬಯಲಿಗೆಳೆದಿದ್ದಾರೆ. ಐ ಫೋನ್ ಡೆಲಿವರಿಗೆ ಬಂದಿದ್ದ ವಿಳಾಸ ಪತ್ತೆ ಹಚ್ಚಿ ಆರೋಪಿ ಹೇಮಂತ್ ದತ್ತನನ್ನ ವಿಚಾರಣೆ ನಡೆಸಿದಾಗ, ಇಡೀ ಪ್ರಕರಣ ಬೆಳಕಿಗೆ ಬಂದಿದೆ.

    arsikere art deliver boy Ekart flipkart hassan iPhone online shopping ಕೊಲೆ ಬೈಕ್ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಉತ್ತರ ಕೊಡಿ Rohini Sindhuri – IPS Roopa
    Next Article BJP ಪರ ಅಲೆ‌ ಸೃಷ್ಟಿಗೆ‌ Nadda, Shah ಕಾರ್ಯತಂತ್ರ
    vartha chakra
    • Website

    Related Posts

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    ಜೂನ್ 18, 2025

    ಗಾಳಿ ಬಿಟ್ಟ ಗೋವಿಂದ ಜೈಲಿಗೆ

    ಜೂನ್ 18, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    6 ಪ್ರತಿಕ್ರಿಯೆಗಳು

    1. e82xx on ಜೂನ್ 5, 2025 9:36 ಅಪರಾಹ್ನ

      where to buy clomiphene tablets where to get clomiphene pill can i get cheap clomid clomiphene buy buying clomiphene no prescription clomid uk buy cost generic clomid prices

      Reply
    2. cialis pills uk on ಜೂನ್ 9, 2025 12:09 ಫೂರ್ವಾಹ್ನ

      This website absolutely has all of the bumf and facts I needed to this thesis and didn’t know who to ask.

      Reply
    3. hyovl on ಜೂನ್ 12, 2025 6:43 ಅಪರಾಹ್ನ

      purchase zithromax pills – ciprofloxacin buy online flagyl 400mg for sale

      Reply
    4. 3iqrm on ಜೂನ್ 18, 2025 12:43 ಫೂರ್ವಾಹ್ನ

      purchase inderal for sale – plavix for sale buy methotrexate cheap

      Reply
    5. ya77t on ಜೂನ್ 20, 2025 9:29 ಅಪರಾಹ್ನ

      order amoxil sale – buy amoxil for sale order combivent generic

      Reply
    6. re1ef on ಜೂನ್ 23, 2025 1:19 ಫೂರ್ವಾಹ್ನ

      azithromycin drug – tinidazole 500mg drug bystolic 20mg oral

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 8dds5 ರಲ್ಲಿ ಸೋಲುವ ಭೀತಿ-ಇವರಿಗಿಲ್ಲ BJP ಟಿಕೆಟ್! #bjp #karnataka #rss
    • Melvinboory ರಲ್ಲಿ ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    • AlbertDuabe ರಲ್ಲಿ ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe