Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂಗಡಿಯಲ್ಲಿ ಭಕ್ತಿ ಗೀತೆ ಹಾಕಬಾರದಾ? | Devotional Music
    Trending

    ಅಂಗಡಿಯಲ್ಲಿ ಭಕ್ತಿ ಗೀತೆ ಹಾಕಬಾರದಾ? | Devotional Music

    vartha chakraBy vartha chakraಮಾರ್ಚ್ 18, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.18- ಮೊಬೈಲ್‌ ಅಂಗಡಿಯಲ್ಲಿ ಭಕ್ತಿಗೀತೆಯನ್ನು ಹಾಕಿದಕ್ಕೆ ಅಂಗಡಿಯ ಮಾಲೀಕನ ಮೇಲೆ ಯುವಕರ ಗುಂಪು ಕಿರಿಕ್‌ ತೆಗೆದು ಮನಸ್ಸೋ ಇಚ್ಛೆ ಹಲ್ಲೆ ಮಾಡಿರುವ ದುರ್ಘಟನೆ ಬೆಂಗಳೂರಿನ ನಗರ್ತ್ ಪೇಟೆಯಲ್ಲಿ ನಡೆದಿದೆ.
    ಗಲಾಟೆ ಸಂಬಂಧ ಐವರನ್ನು ವಶಕ್ಕೆ ಪಡೆದಿದ್ದು, ಮತ್ತೆ ಮೂವರನ್ನು ಬಂಧಿಸಿರುವ ಹಲಸೂರು ಗೇಟ್‌ ಪೊಲೀಸರು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರು ಪಡಿಸಲಿದ್ದಾರೆ.
    ಐದಾರು ಯುವಕರು ಗ್ಯಾಂಗ್‌ ಕಟ್ಟಿಕೊಂಡು ನಗರ್ತ ಪೇಟೆಯಲ್ಲಿರುವ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿ ಬಳಿ ಸಂಜೆ ಬಂದು ನಮಾಜ್ ಸಮಯದಲ್ಲಿ ಹನುಮಾನ್ ಚಾಲೀಸ್ ಹಾಕುತ್ತೀಯಾ ಎಂದು ಮಾಲೀಕನ ಜೊತೆ ಕಿರಿಕ್‌ ತೆಗೆದಿದ್ದರು.
    ಈ ವೇಳೆ ಅಂಗಡಿ ಮಾಲೀಕ ಮುಖೇಶ್‌ ನನ್ನು ಅಂಗಡಿಯಿಂದ ಹೊರಗೆಳೆದು ನೆಲಕ್ಕೆ ಕೆಡವಿ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾರೆ.

    ಹಲ್ಲೆಗೊಳಗಾದ ಮುಖೇಶ್‌ ಕೂಡಲೇ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಆರಂಭದಲ್ಲಿ ಪೊಲೀಸರು ಎಫ್ಐಆರ್ ಮಾಡಲು ಹಿಂದೇಟು ಹಾಕುತ್ತಿದ್ದಾರೆಂದು ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ತಡರಾತ್ರಿ ಹಲಸೂರು ಗೇಟ್ ಪೊಲೀಸ್ ಠಾಣೆ ಮುಂದೆ ನೂರಾರು ಜನರು ಜಮಾಯಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಠಾಣೆ ಮುಂದೆ ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿತ್ತು. ಪೊಲೀಸರು ಎಫ್ಐಆರ್ ಮಾಡುವವರೆಗೂ ಇಲ್ಲಿಂದ ತೆರಳುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಜನಾಕ್ರೋಶ ಹೆಚ್ಚಾಗುತ್ತಿದ್ದಂತೆ ಪೊಲೀಸರು ಎಫ್‌ಐಆರ್‌ ದಾಖಲಿಸಿ, ಐವರು ಬಂಧಿಸಿದ್ದರು.
    ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖೇಶ್‌, ಅಂಗಡಿಯಲ್ಲಿ ಭಜನೆ ಹಾಡುಗಳನ್ನು ಹಾಕುತ್ತಿದ್ದೆ. ಈ ವೇಳೆ ಅಂಗಡಿಗೆ ಬಂದ ಕೆಲ ಯುವಕರು ನಮಾಜ್‌ ಸಮಯದಲ್ಲಿ ಯಾಕೆ ಹಾಡು ಹಾಕುತ್ತೀಯಾ ಎಂದು ಪ್ರಶ್ನೆ ಮಾಡಿದರು. ಆರಂಭದಲ್ಲಿ ತಡೆಯುವ ಪ್ರಯತ್ನ ಮಾಡಿದೆ. ಆದರೆ ಸ್ಪೀಕರ್‌ನಿಂದ ನನ್ನ ತಲೆಗೆ ಹೊಡೆದು, ಎಳೆದಾಡಿ ಹಲ್ಲೆ ಮಾಡಿದರು.

    ಒಟ್ಟು ಆರು ಮಂದಿ ಬಂದಿದ್ದರು. ಯಾರ್ಯಾರು ಎಂಬ ಹೆಸರು ಗೊತ್ತಿಲ್ಲ. ಈ ಮುಂಚೆ ನನಗೆ ಯಾವುದೇ ಪರಿಚಯ ಇಲ್ಲ. ಕಳೆದ ಎರಡು ತಿಂಗಳಿನಿಂದ ಅಂಗಡಿ ಇಟ್ಟಿದ್ದೇನೆ. ಮೊದಲಿನಿಂದಲೂ ಹಣ ಕೀಳಲು ಗದರಿಸುವ ಪ್ರಯತ್ನ ಮಾಡುತ್ತಿದ್ದರು. ನಾನು ಯಾವುದೇ ಹಣವನ್ನು ಕೊಡುತ್ತಿರಲಿಲ್ಲ. ನಿನ್ನೆ ಭಾನುವಾರ ಇದೇ ರಿವೆಂಜ್ ಇಟ್ಟುಕೊಂಡು ಬಂದು ಗಲಾಟೆ ಮಾಡಿದ್ದಾರೆ ಎಂದು ಮುಖೇಶ್‌ ತಿಳಿಸಿದ್ದಾರೆ.

    Verbattle
    Verbattle
    Verbattle
    #devotional m Music News Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಭಿನ್ನಮತ ಬಗೆಹರಿಯುವುದು ಯಾವಾಗ | BJP
    Next Article ಬಿಜೆಪಿಗೆ ಗುಡ್ ಬೈ ಹೇಳಲು ಸಜ್ಜಾದ ಸದಾನಂದ ಗೌಡ | Sadananda Gowda
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    1 ಟಿಪ್ಪಣಿ

    1. Dgzjuv on ಫೆಬ್ರವರಿ 11, 2026 6:36 ಅಪರಾಹ್ನ

      mgm casino login online casino betmgm play mgm grand betting

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Amhvhu ರಲ್ಲಿ ಅಧಿಕಾರಿಗಳಿಗೆ ಜಾತಿ ಹಣೆಪಟ್ಟಿ ಯಾಕೆ | Karnataka News
    • Jrthjk ರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ
    • Hdlncz ರಲ್ಲಿ 5 ಕೋಟಿ ಮೌಲ್ಯದ ಡ್ರಗ್ಸ್ ಸೀಜ್
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.