Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    Trending

    ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು

    vartha chakraBy vartha chakraನವೆಂಬರ್ 13, 2023Updated:ನವೆಂಬರ್ 14, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಂಬಯಿ, ನ.13- ಬೆಳಕಿನ ಹಬ್ಬ  ದೀಪಾವಳಿ ಆಚರಣೆಗೆ ಬೋನಸ್‌ ಕೊಡದಿದ್ದಕ್ಕೆ ರೊಚ್ಚಿಗೆದ್ದ ನೌಕರರಿಬ್ಬರು ತಮಗೆ ಕೆಲಸಕೊಟ್ಟಿದ್ದು ಡಾಬಾದ ಮಾಲೀಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಾಗ್ಪುರದಲ್ಲಿ ನಡೆದಿದೆ.

    ನಾಗ್ಪುರ ನಿವಾಸಿ ರಾಜು ಡಾಬಾ ಮಾಲೀಕ ಭಾವುರಾವ್‌ ಧೆಂಗ್ರೆ (48) ಎಂಬುವವರು ದೀಪಾವಳಿ ಬೋನಸ್‌ ನೀಡದ ಕಾರಣಕ್ಕೆ ಕೊಲೆಯಾಗಿದ್ದಾರೆ. ರಾಜು ಭಾವುರಾವ್‌ ಧೆಂಗ್ರೆ ಅವರು ನಾಗ್ಪುರ ಡಾಬಾದ ಮಾಲೀಕರಾಗಿದ್ದು,ಅವರನ್ನು ನಿನ್ನೆ ರಾತ್ರಿ ಡಾಬಾದಲ್ಲಿ ಕೆಲಸ ಮಾಡುತ್ತಿದ್ದ ಚೋಟು ಹಾಗೂ ಆದಿ ಸೇರಿ‌ ಇಬ್ಬರು ಕಟ್ಟಿಹಾಕಿ, ಚಾಕು ಇರಿದು ಹತ್ಯೆ ಮಾಡಿದ್ದಾರೆ

    ಕೃತ್ಯ ನಡೆಸಿದ ಚೋಟು ಹಾಗೂ ಆದಿ ಇಬ್ಬರೂ ಮಧ್ಯಪ್ರದೇಶದವರಾಗಿದ್ದು, ಏಜೆಂಟ್‌ ಮೂಲಕ ಕೆಲ ತಿಂಗಳ ಹಿಂದಷ್ಟೇ ಡಾಬಾದಲ್ಲಿ ಕೆಲಸಕ್ಕೆ ಸೇರಿದ್ದಾರೆ  ಊರು ಬಿಟ್ಟು ಊರು ಬಂದವರು ಎಂದು ರಾಜು ಭಾವುರಾವ್‌ ಧೆಂಗ್ರೆ ಅವರು ಒಳ್ಳೆಯ ಸಂಬಳ, ವಸತಿ, ಊಟ ಕೊಟ್ಟು ಕೆಲಸಕ್ಕೆ ಸೇರಿಸಿಕೊಂಡಿದ್ದಾರೆ. ಆದರೆ, ದೀಪಾವಳಿ ಬೋನಸ್‌ ಹಾಗೂ ರಜೆಯ ವಿಷಯಕ್ಕೆ ಧೆಂಗ್ರೆ ಹಾಗೂ ಇಬ್ಬರು ಕೆಲಸಗಾರರ ಮಧ್ಯೆ ಜಗಳ ನಡೆದಿದೆ ಎಂದು ತಿಳಿದುಬಂದಿದೆ.

    ಊರಿಗೆ ಹೋಗಲು ರಜೆ ಬೇಕು ಹಾಗೂ ದೀಪಾವಳಿ ಬೋನಸ್‌ ಕೊಡಬೇಕು ಎಂದು ಇಬ್ಬರೂ ಆಗ್ರಹಿಸಿದ್ದಾರೆ. ಆಗ ಇದಕ್ಕೆ ರಾಜು ಭಾವುರಾವ್‌ ಧೆಂಗ್ರೆ ನಿರಾಕರಿಸಿದ್ದಾರೆ. ರಾಜು ಭಾವುರಾವ್‌ ಧೆಂಗ್ರೆ ಅವರು ಮಲಗುವ ತನಕ ಕಾದ ಚೋಟು ಹಾಗೂ ಆದಿ, ಮಲಗಿಕೊಂಡ ಬಳಿಕ ರಾಜು ಭಾವುರಾವ್‌ ಧೆಂಗ್ರೆ ಅವರನ್ನು ಹತ್ಯೆ ಮಾಡಿದ್ದಾರೆ.

    ಹತ್ಯೆಯ ನಂತರ ಮಾಲೀಕನ ಕಾರನ್ನೇ ತೆಗೆದುಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ. ಅವರು ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗುವಾಗ ಕಾರು ಅಪಘಾತವಾಗಿದ್ದು, ಅದನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್‌ ದಾಖಲಿಸಿಕೊಂಡಿರುವ ಪೊಲೀಸರು, ಇಬ್ಬರಿಗಾಗಿ ಬಲೆ ಬೀಸಿದ್ದಾರೆ.

    Government News Trending ಅಪಘಾತ ಕಾರು ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರ ಮೇಲೆ ಬೆಟ್ಟದಷ್ಟು ನಿರೀಕ್ಷೆ: ಎದುರಿಸಬೇಕಿದೆ ಭಾರಿ ಗಾತ್ರದ ಸವಾಲು | Vijayendra
    Next Article ವಿಜಯೇಂದ್ರನಿಗೆ ದೇವೇಗೌಡರು ಹೇಳಿದ ಗುಟ್ಟು | Vijayendra
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • manchester cigarettes ರಲ್ಲಿ ಜೈಲಿನ ಮುಂದೆ ಮಹಿಳೆ ಮಾಡಿದ್ದೇನು..? .
    • VThomasAlkargo ರಲ್ಲಿ ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    • manchester cigarettes ರಲ್ಲಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರಾ? | Poornima Srinivas
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe