Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Digital ಅರೆಸ್ಟ್ ಮಾಡಿದ್ದವರು Arrest.
    Viral

    Digital ಅರೆಸ್ಟ್ ಮಾಡಿದ್ದವರು Arrest.

    vartha chakraBy vartha chakraಜೂನ್ 10, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.10-ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮೂಲಕ ವಂಚಿಸಿದ್ದ ಇಬ್ಬರು ಖದೀಮರನ್ನು ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್ ಬಂಧಿತ ಆರೋಪಿಗಳಾಗಿದ್ದಾರೆ.
    ಮಂಜುನಾಥ್ ಎಂಬುವರು ನೀಡಿದ ದೂರಿನನ್ವಯ ತನಿಖೆ ಕೈಗೊಂಡಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
    ಇಂಜಿನಿಯರ್ ಆಗಿದ್ದ ಮಂಜುನಾಥ್ 31 ವರ್ಷಗಳ ಕಾಲ ನೈಜೀರಿಯಾದಲ್ಲಿ ಕೆಲಸ ನಿರ್ವಹಿಸಿ, ನಿವೃತ್ತಿಯ ಬಳಿಕ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಬ್ಯಾಂಕ್‌ನ ಪ್ರತಿನಿಧಿಗಳ ಸೋಗಿನಲ್ಲಿ ಮಾರ್ಚ್ ತಿಂಗಳಿನಲ್ಲಿ ಮಂಜುನಾಥ್ ಅವರಿಗೆ ಕರೆ ಮಾಡಿದ್ದ ಆರೋಪಿಗಳು, “ಕ್ರೆಡಿಟ್ ಕಾರ್ಡ್ ಲಿಮಿಟ್ಸ್ ಓವರ್ ಡ್ಯೂ ಆಗಿದೆ” ಎಂದು ವಿವರಗಳನ್ನು ಪಡೆದುಕೊಂಡಿದ್ದರು. ಬಳಿಕ ನಿಮ್ಮ ಖಾತೆಯ ಮೂಲಕ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ, ಆದ್ದರಿಂದ ಇಡಿ, ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ ಎಂದಿದ್ದರು.
    ನಂತರ ನಕಲಿ ವಾರೆಂಟ್‌ನ ಫೋಟೋ ಕಳಿಸಿ “ನಿಮ್ಮನ್ನ ಬಂಧಿಸುತ್ತಿದ್ದು, ತಿಹಾರ್ ಜೈಲಿನಲ್ಲಿರಿಸಲಿದ್ದೇವೆ” ಎಂದು ಬೆದರಿಸಿದ್ದರು. ಹೀಗೆ.. ಮೂರು ತಿಂಗಳ ಕಾಲ ಬೆದರಿಸುತ್ತ ವಿವಿಧ ಹಂತಗಳಲ್ಲಿ 4.79 ಕೋಟಿ ರೂಪಾಯಿ ಸುಲಿಗೆಗೈದಿದ್ದ ಆರೋಪಿಗಳು, ಆಸ್ತಿ ಪತ್ರಗಳ ಕಾಪಿಗಳನ್ನು ಸಹ ಪಡೆದುಕೊಂಡಿದ್ದರು. ವಂಚಕರ ಕಿರುಕುಳ‌ ಅತಿಯಾದಾಗ ಅದನ್ನು ತಾಳಲಾರದ ದಂಪತಿ ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
    ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವೃದ್ಧ ದಂಪತಿಯ ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಂಡಿದ್ದ ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್‌ ಅವರನ್ನು ಬಂಧಿಸಿದ್ದಾರೆ. ವಂಚಿಸಿದ ಹಣವನ್ನ ಆರೋಪಿಗಳು ಶ್ರೀಲಂಕಾದಲ್ಲಿ ಕ್ಯಾಸಿನೋ ಆಡಲು ಬಳಸಿರುವುದು ಸಹ ಗೊತ್ತಾಗಿದೆ. ಸದ್ಯ ಆರೋಪಿತರ ವಿಚಾರಣೆ ನಡೆಸಲಾಗುತ್ತಿದ್ದು, ವಂಚಿಸಿದ ಹಣವನ್ನು ಜಪ್ತಿ ಮಾಡಲಾಗುತ್ತಿದೆ ಎಂದು ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ತಿಳಿಸಿದ್ದಾರೆ.

    arrest g ಇಡಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.
    Next Article ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    vartha chakra
    • Website

    Related Posts

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    ಜುಲೈ 7, 2025

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಜುಲೈ 7, 2025

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    ಜುಲೈ 7, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    ಅಧಿಕಾರ ಹಸ್ತಾಂತರದ ಸುತ್ತ ಚರ್ಚೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Davidzooro ರಲ್ಲಿ ಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ | CID
    • mostbet_pcEi ರಲ್ಲಿ ವೈಕುಂಠ ಏಕಾದಶಿ ಯಂದು ತಿರುಪತಿಗೆ ಹೋಗಬೇಕಾ…? | Ekadashi
    • mostbet_vyEi ರಲ್ಲಿ ಕರ್ನಾಟಕದಲ್ಲಿ ಬಿಜೆಪಿ 21 ಕಾಂಗ್ರೆಸ್ ಗೆ ಕೇವಲ 5 ಕ್ಷೇತ್ರದಲ್ಲಿ ಗೆಲುವು | Lok Sabha 2024
    Latest Kannada News

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    ಜುಲೈ 7, 2025

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಜುಲೈ 7, 2025

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe