Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Mandya ಕಾಂಗ್ರೆಸ್ ನಲ್ಲಿ ಧಗಧಗಿಸುತ್ತಿರುವ ಭಿನ್ನಮತ #mandya #congress
    ರಾಜ್ಯ

    Mandya ಕಾಂಗ್ರೆಸ್ ನಲ್ಲಿ ಧಗಧಗಿಸುತ್ತಿರುವ ಭಿನ್ನಮತ #mandya #congress

    vartha chakraBy vartha chakraಮಾರ್ಚ್ 7, 202326 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ರಾಜ್ಯದಲ್ಲಿ ‌ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು‌ ಹಗಲಿರುಳು ಶ್ರಮಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಮಂಡ್ಯ ಜಿಲ್ಲೆಯ ಕಾಂಗ್ರೆಸ್ ನಾಯಕರ ‌ವೈಮಸಸ್ಸು ಬಗೆಹರಿಸಲಾಗದ ಬಿಕ್ಕಟ್ಟಾಗಿ ಪರಿಣಮಿಸಿದೆ.
    ಜಾತ್ಯಾತೀತ ಜನತಾದಳದ ಭದ್ರ ಕೋಟೆಯನ್ನು ಈ ಬಾರಿ ಬೇಧಿಸಬೇಕೆಂದು ಪಣ ತೊಟ್ಟು ತಂತ್ರಗಾರಿಕೆ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಲ್ಲಾ ನಾಯಕರನ್ನು ಒಟ್ಟಿಗೆ ತೆಗೆದುಕೊಂಡು ಹೋಗಲು ನಡೆಸುತ್ತಿರುವ ಪ್ರಯತ್ನ ನಿರೀಕ್ಷಿತ ಫಲಿತಾಂಶ ನೀಡುತ್ತಿಲ್ಲ.
    ಜಿಲ್ಲೆಯಲ್ಲಿ ‌ಪ್ರಭಾವ ಬೀರುವಂತಹ ನಾಯಕತ್ವದ ಕೊರತೆಯಿಂದಾಗಿ ಯಾರ ಮಾತನ್ನು ಯಾರೂ ಕೇಳದಂತಹ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಪ್ರತಿಯೊಬ್ಬ ನಾಯಕರದ್ದೂ ಒಂದೊಂದು ಬಣ.ಯಾರೂ ಯಾರಿಗೂ ಉತ್ತರದಾಯಿಲ್ಲ ಎಂಬ ಸ್ಥಿತಿ, ಎಲ್ಲರೂ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ ಇದರಿಂದಾಗಿ ಎಲ್ಲೆಡೆ ಗೊಂದಲವೋ ಗೊಂದಲ
    ಈ ಗೊಂದಲ ಸರಿಪಡಿಸಿ, ಭಿನ್ನಮತಕ್ಕೆ ಬೆಣೆ ಹೊಡೆಯಲು‌ ಸತತ ಪ್ರಯತ್ನ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಳೆದ ಕೆಲ ದಿನಗಳ ಹಿಂದೆ ಮಂಡ್ಯ ಮತ್ತು ಮೈಸೂರಿನಲ್ಲಿ ಪ್ರಮುಖರ ಸಭೆ ನಡೆಸಿ, ಕೆಲವು ಸಲಹೆ ಸೂತ್ರ ನೀಡಿ ಎಲ್ಲರಿಗೂ ಪಾಲಿಸುವಂತೆ ಹೇಳಿದ್ದರು.ಇದರಿಂದ ಬಿಕ್ಕಟ್ಟು ಬಗೆಹರಿಯಬಹುದೆಂದುಕೊಂಡಿದ್ದರು.ಆದರೆ,ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಹೀಗಾಗಿ ಮತ್ತೆ ಸಂಧಾನದ ಅಖಾಡಕ್ಕೆ ಧುಮುಕಿದ್ದಾರೆ.
    ಅಲ್ಲಿನ ಬಿಕ್ಕಟ್ಟು ಹೇಗಿದೆಯೆಂದರೆ, ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ ಕೋರಿ 15 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಟಿಕೆಟ್‌ ಹಂಚಿಕೆ ಮಾಡುವ ಜವಾಬ್ದಾರಿ ವರಿಷ್ಠರ ಮೇಲಿದೆ. ಸ್ಥಳೀಯ ಕಾಂಗ್ರೆಸ್‌ ನಾಯಕರು ಹಾಗೂ ಟಿಕೆಟ್‌ ಆಕಾಂಕ್ಷಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ.
    ಕಳೆದ ಬಾರಿ ‌ಸ್ಪರ್ಧಿಸಿದ ಗಣಿಗ ರವಿ ಈಗಾಗಲೇ ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರ ಮಾಡುತ್ತಿದ್ದು,ಸಭೆ, ಸಮಾರಂಭಗಳಲ್ಲಿ ನಿರತರಾಗಿದ್ದಾರೆ. ಕಳೆದ ಬಾರಿ ಸೋತಿರುವ ತಮಗೆ‌ ಮತದಾರರು ಅನುಕಂಪ ತೋರಲಿದ್ದಾರೆ ಎಂದು ಭಾವಿಸಿ ಕ್ಷೇತ್ರಾದ್ಯಂತ ವಾಲಿಬಾಲ್, ಕ್ರಿಕೆಟ್ ಟೂರ್ನಮೆಂಟ್,ದೇವರ ಉತ್ಸವ ಸೇರಿದಂತೆ ಹಲವು ಕಾರ್ಯಕ್ರಮ ಸಂಘಟನೆಯಲ್ಲಿ ತೊಡಗಿದ್ದು ತಾವೇ‌ ಅಭ್ಯರ್ಥಿ ಎಂದು ಹೇಳುತ್ತಿದ್ದಾರೆ.ಮತ್ತೊಂದೆಡೆ ಡಾ.ಮಹೇಶ್ ಕೂಡಾ ನಾನೇ ಅಭ್ಯರ್ಥಿ ಪಕ್ಷದ ಅಧ್ಯಕ್ಷ ಶಿವಕುಮಾರ್ ಅವರ ಆಶೀರ್ವಾದ ತಮ್ಮ ಮೇಲಿದೆ ಎನ್ನುತ್ತಿದ್ದಾರೆ.
    ಇಂತಹ ಗೊಂದಲದ ನಡುವೆ ಇದೀಗ ಮಾಜಿ ಸಚಿವ ಚಲುವರಾಯಸ್ವಾಮಿ ಅವರ‌ ಪ್ರವೇಶವಾಗಿದೆ. ಇವರು ಪ್ರತಿನಿಧಿಸುವ ನಾಗಮಂಗಲ ಕ್ಷೇತ್ರದಲ್ಲಿ ಪರಿಸ್ಥಿತಿ ಅಷ್ಟು ಅನುಕೂಲಕರವಾಗಿಲ್ಲ ಎಂಬ ವರದಿಗಳ ಹಿನ್ನೆಲೆಯಲ್ಲಿ ಇದೀಗ ಚಲುವರಾಯಸ್ವಾಮಿ ಮಂಡ್ಯ‌ ಕ್ಷೇತ್ರದತ್ತ ಒಲವು ವ್ಯಕ್ತಪಡಿಸಿದ್ದಾರೆ.
    ನಾಗಮಂಗಲಕ್ಕೆ ಬದಲಾಗಿ ತಮಗೆ‌ ಮಂಡ್ಯದಲ್ಲಿ ಅವಕಾಶ ಕೊಡುವಂತೆ ವರಿಷ್ಠರಲ್ಲಿ ಮನವಿ‌ ಮಾಡಿದ್ದು ಆಕಾಂಕ್ಷೆಗಳ ನಿದ್ದೆಗೆಡಿಸಿದೆ.
    ಇದರ ನಡುವೆ ಸಚಿವ ನಾರಾಯಣ ಗೌಡ ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದು, ಕೆ.ಆರ್.ಪೇಟೆಯಿಂದ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದಾರೆ. ನಾರಾಯಣ ಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರೇ ಅದು ತಮಗೆ ಅನುಕೂಲ ಎಂದು ಕೆಪಿಸಿಸಿ ಭಾವಿಸಿದೆ‌.ಆದರೆ, ಕೆ.ಆರ್‌.ಪೇಟೆ ಕ್ಷೇತ್ರದಲ್ಲಿ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‌ ಅವರು ಟಿಕೆಟ್‌ಗೆ ಪಟ್ಟು ಹಿಡಿದಿದ್ದಾರೆ. ಅವರು ಇಲ್ಲಿಬ3 ಬಾರಿ ಸೋತಿದ್ದಾರೆ.ಈ ಸೋಲಿನ ಅನುಕಂಪ ಈ ಬಾರಿ ತಮ್ಮ ಕೈ‌ಹಿಡಿಯಲಿದೆ ಎನ್ನುತ್ತೊರುವ ಅವರು ಟಿಕೆಟ್ ಕೊಡದೆ ಹೋದರೆ ಬಂಡಾಯ ಸಾರುವ ಬೆದರಿಕೆ ಹಾಕಿದ್ದಾರೆ.
    ಮಳವಳ್ಳಿ ,‌ಶ್ರೀರಂಗಪಟ್ಟಣ ಹೊರತು ಪಡಿಸಿ ಎಲ್ಲಾ ಕ್ಷೇತ್ರಗಳಲ್ಲೂ ಇಂತಹದೆ ವಾತಾವರಣವಿದ್ದು ನಾಯಕರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.
    ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿ ‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸದಲ್ಲಿ ಸೋಮವಾರ ರಾತ್ರಿ ನಡೆದ ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಸಂಸದ ಡಿ.ಕೆ. ಸುರೇಶ್ , ರಾಜ್ಯಸಭೆ ಸದಸ್ಯ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಹೊನ್ನಲಗೆರೆ ರಾಮಕೃಷ್ಣ, ಮದ್ದೂರಿನ ಕಾಂಗ್ರೆಸ್ ಮುಖಂಡರಾದ ಎಸ್. ಗುರುಚರಣ್ ಮತ್ತು ಉದಯ್ ಅವರ ಜತೆ ಸಮಾಲೋಚನೆ ನಡೆಸಿದರು.
    ಈ ವೇಳೆ ಹಲವಾರು ವಿಷಯ ಚರ್ಚಿಸಿ‌ ರಾಜಿ ಸೂತ್ರ ಮಂಡಿಸಿದ ಶಿವಕುಮಾರ್ ಪಕ್ಷ ಯಾರಿಗೇ ಟಿಕೆಟ್‌ ನೀಡಿದರೂ ಎಲ್ಲಾ ಆಕಾಂಕ್ಷಿಗಳು ಒಗ್ಗಟ್ಟಿನಿಂದ ಅವರ ಗೆಲುವಿಗೆ ಸಹಕಾರ ನೀಡಬೇಕು’ ಎಂದು ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.
    ಆದರೆ‌ ಇದು ಎಷ್ಟರಮಟ್ಟಿಗೆ ಕಾರ್ಯಸಾಧುವಾಗಲಿದೆ ಎಂಬುದನ್ನು ಕಾದು ನೋಡಬೇಕು.

    #Mandya Congress m ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಕಾಫಿ-ತಿಂಡಿಗಾಗಿ ಖರ್ಚು ಮಾಡಿದ್ದು‌ 200 ಕೋಟಿ! #siddaramaiah
    Next Article ಚನ್ನಗಿರಿಯಲ್ಲಿ‌ ಸಾಮಾನ್ಯರ ಮನೇಲೂ ನಾಲ್ಕೈದು ಕೋಟಿ ಇರುತ್ತೆ!
    vartha chakra
    • Website

    Related Posts

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಸೆಪ್ಟೆಂಬರ್ 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    ಸೆಪ್ಟೆಂಬರ್ 1, 2025

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    ಸೆಪ್ಟೆಂಬರ್ 1, 2025

    26 ಪ್ರತಿಕ್ರಿಯೆಗಳು

    1. сервис центры в москве on ಏಪ್ರಿಲ್ 6, 2025 3:44 ಅಪರಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервисные центры в москве
      Наши мастера оперативно устранят неисправности вашего устройства в сервисе или с выездом на дом!

      Reply
    2. Сколько стоит отремонтировать фотовспышку Cullmann в Барнауле on ಮೇ 20, 2025 12:58 ಅಪರಾಹ್ನ

      Профессиональный сервисный центр по ремонту техники в Барнауле.
      Мы предлагаем: Сколько стоит отремонтировать фотовспышку Cullmann
      Наши мастера оперативно устранят неисправности вашего устройства в сервисе или с выездом на дом!

      Reply
    3. uu5o9 on ಜೂನ್ 4, 2025 8:57 ಅಪರಾಹ್ನ

      clomiphene without insurance cost of clomiphene without insurance can i order clomiphene pills how can i get cheap clomid clomid for sale in mexico how can i get clomid tablets get generic clomid for sale

      Reply
    4. flagyl side effects reddit on ಜೂನ್ 11, 2025 12:32 ಫೂರ್ವಾಹ್ನ

      I am in point of fact thrilled to glitter at this blog posts which consists of tons of profitable facts, thanks representing providing such data.

      Reply
    5. j5kk7 on ಜೂನ್ 21, 2025 5:43 ಫೂರ್ವಾಹ್ನ

      cheap amoxil – cost ipratropium ipratropium canada

      Reply
    6. 9l7to on ಜೂನ್ 25, 2025 9:28 ಫೂರ್ವಾಹ್ನ

      augmentin 625mg without prescription – https://atbioinfo.com/ ampicillin cheap

      Reply
    7. 7oxiz on ಜೂನ್ 27, 2025 2:20 ಫೂರ್ವಾಹ್ನ

      order esomeprazole 40mg online – anexamate.com order nexium 40mg for sale

      Reply
    8. lazah on ಜೂನ್ 28, 2025 12:29 ಅಪರಾಹ್ನ

      warfarin usa – https://coumamide.com/ buy losartan 25mg

      Reply
    9. 3s8uy on ಜೂನ್ 30, 2025 9:41 ಫೂರ್ವಾಹ್ನ

      order mobic 15mg generic – https://moboxsin.com/ mobic 7.5mg without prescription

      Reply
    10. 6ltah on ಜುಲೈ 2, 2025 7:49 ಫೂರ್ವಾಹ್ನ

      how to buy prednisone – https://apreplson.com/ order deltasone 10mg sale

      Reply
    11. g2fwn on ಜುಲೈ 4, 2025 10:31 ಅಪರಾಹ್ನ

      cheap amoxicillin – buy amoxil paypal amoxil sale

      Reply
    12. mysx7 on ಜುಲೈ 10, 2025 7:51 ಅಪರಾಹ್ನ

      buy fluconazole 100mg for sale – this buy fluconazole medication

      Reply
    13. x6oiw on ಜುಲೈ 13, 2025 5:48 ಅಪರಾಹ್ನ

      cialis tadalafil 20mg price – ciltad generic poppers and cialis

      Reply
    14. Connietaups on ಜುಲೈ 14, 2025 2:56 ಅಪರಾಹ್ನ

      generic zantac – https://aranitidine.com/# purchase ranitidine online

      Reply
    15. l0quv on ಜುಲೈ 15, 2025 8:40 ಅಪರಾಹ್ನ

      cialis generic versus brand name – this what possible side effect should a patient taking tadalafil report to a physician quizlet

      Reply
    16. Connietaups on ಜುಲೈ 16, 2025 8:20 ಅಪರಾಹ್ನ

      The reconditeness in this piece is exceptional. sitio web

      Reply
    17. p32e9 on ಜುಲೈ 18, 2025 1:04 ಫೂರ್ವಾಹ್ನ

      viagra buy canada – https://strongvpls.com/ buy cheap viagra online canada

      Reply
    18. Connietaups on ಜುಲೈ 19, 2025 6:01 ಅಪರಾಹ್ನ

      The depth in this ruined is exceptional. zithromax where to buy

      Reply
    19. 1yfbk on ಜುಲೈ 20, 2025 2:56 ಫೂರ್ವಾಹ್ನ

      More posts like this would persuade the online time more useful. purchase azithromycin pill

      Reply
    20. 2zjcu on ಜುಲೈ 22, 2025 6:42 ಅಪರಾಹ್ನ

      Thanks an eye to sharing. It’s outstrip quality. https://prohnrg.com/product/orlistat-pills-di/

      Reply
    21. Connietaups on ಆಗಷ್ಟ್ 5, 2025 3:21 ಅಪರಾಹ್ನ

      I’ll certainly return to skim more. https://ondactone.com/spironolactone/

      Reply
    22. Connietaups on ಆಗಷ್ಟ್ 8, 2025 12:56 ಅಪರಾಹ್ನ

      This website exceedingly has all of the information and facts I needed to this thesis and didn’t know who to ask.
      https://doxycyclinege.com/pro/meloxicam/

      Reply
    23. Connietaups on ಆಗಷ್ಟ್ 17, 2025 7:13 ಫೂರ್ವಾಹ್ನ

      Thanks on putting this up. It’s understandably done. https://myrsporta.ru/forums/users/yiazt-2/

      Reply
    24. Connietaups on ಆಗಷ್ಟ್ 22, 2025 6:10 ಫೂರ್ವಾಹ್ನ

      dapagliflozin 10 mg ca – on this site order dapagliflozin generic

      Reply
    25. Connietaups on ಆಗಷ್ಟ್ 25, 2025 6:26 ಫೂರ್ವಾಹ್ನ

      where can i buy xenical – https://asacostat.com/ orlistat 120mg sale

      Reply
    26. Connietaups on ಆಗಷ್ಟ್ 31, 2025 2:42 ಫೂರ್ವಾಹ್ನ

      Greetings! Utter serviceable advice within this article! It’s the petty changes which choice espy the largest changes. Thanks a portion in the direction of sharing! http://www.underworldralinwood.ca/forums/member.php?action=profile&uid=493497

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mirinchik6tow ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • psihmskvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Best Rated Ac Repair Jacksonville ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಸೆಪ್ಟೆಂಬರ್ 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    ಸೆಪ್ಟೆಂಬರ್ 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಸೆಪ್ಟೆಂಬರ್ 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe