ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ಕೊಡಿಸಬೇಕು
    ರಾಜ್ಯ

    ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ಕೊಡಿಸಬೇಕು

    vartha chakraBy vartha chakraಫೆಬ್ರವರಿ 1, 2023Updated:ಮಾರ್ಚ್ 20, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ‘BJP ನಾಯಕ ರಮೇಶ್ ಜಾರಕಿಹೊಳಿ ಮಂತ್ರಿ ಸ್ಥಾನ ಕಳೆದುಕೊಂಡಿದ್ದು, ಈಗ ಅದು ಮತ್ತೆ ಸಿಗುತ್ತಿಲ್ಲವಲ್ಲ ಎಂಬ ಹತಾಶೆಯಲ್ಲಿ ಮಾತನಾಡಿದ್ದಾರೆ. ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಅವರಿಗೆ ಅವರ ಪಕ್ಷದವರು ಉತ್ತಮವಾದ ಚಿಕಿತ್ಸೆ ಕೊಡಿಸಲಿ’ ಎಂದು KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಮೇಶ್ ಜಾರಕಿಹೊಳಿ ಮಾತು, ಕತೆ ಕೇಳಿ ನನಗೆ ಅಯ್ಯೋ ಎನಿಸುತ್ತಿದೆ. ಅವರು ಯಾವ ತನಿಖೆಯಾದರೂ ಮಾಡಿಸಿಕೊಳ್ಳಲಿ. ನಾವು ಯಾರನ್ನೂ ತಡೆದಿಲ್ಲ. ನಾನು ಅವರ ಬಗ್ಗೆ ಹೇಳಿಕೆ ನೀಡುವುದಿಲ್ಲ’ ಎಂದರು. ‘ನನ್ನ ರಾಜಕೀಯ ಜೀವನ ಮುಗಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ ನಾನು ಅವರಿಗೆ ಶುಭಕೋರುತ್ತೇನೆ. ಅವರಿಗೆ ದೇವರು ಒಳ್ಳೆಯದನ್ನು ಮಾಡಲಿ’ ಎಂದರು.

    ‘ನನ್ನ ವಿದೇಶದ ಆಸ್ತಿ ಆಡಿಯೋ ವಿಚಾರ ನಿಜವಾಗಲಿ. ಅದರಲ್ಲಿ ಉಲ್ಲೇಖಿಸಿರುವ ಆಸ್ತಿಯಲ್ಲಿ ಶೇ.10 ರಷ್ಟಾದರೂ ನನಗೆ ಸಿಗಲಿ. ಎಲ್ಲೆಲ್ಲಿ ಆ ಮನೆಗಳಿವೆ ಎಂದು ವಿಳಾಸ ಕೊಟ್ಟರೆ ಹೋಗಿ ಒಂದೊಂದು ದಿನ ಇದ್ದು ಬರಬಹುದು. ಬೇಕಾದರೆ ಅವರಿಗೆ ಉಡುಗೊರೆಯಾಗಿ ನೀಡೋಣ’ ಎಂದು ತಿಳಿಸಿದರು. ಕಾಶ್ಮೀರದಲ್ಲಿ ತೆರೆ ಬಿದ್ದ ‘ಭಾರತ ಜೋಡೋ ಯಾತ್ರೆ ದೇಶದಲ್ಲಿನ ಸೌಹಾರ್ದತೆ, ಯುವಕರು, ರೈತರ ಸಮಸ್ಯೆಗೆ ಧ್ವನಿಯಾಗಿದೆ. ಆಮೂಲಕ ದೇಶದ ಐಕ್ಯತೆಗಾಗಿ, ದೇಶವನ್ನು ಒಗ್ಗೂಡಿಸಲು ಪ್ರಯತ್ನಿಸಿದ್ದಾರೆ. ಮಹಾತ್ಮ ಗಾಂಧಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಯಾವ ರೀತಿ ತ್ಯಾಗ, ಹೋರಾಟ ಮಾಡಿದ್ದರೋ ಅದೇ ರೀತಿ ರಾಹುಲ್ ಗಾಂಧಿ ಅವರು ಮಾಡಿದ್ದಾರೆ. ಪೂರ್ವದಿಂದ ಪಶ್ಚಿಮಕ್ಕೆ ಈ ಯಾತ್ರೆ ಮಾಡಬೇಕು ಎಂಬ ಒತ್ತಡ ಕೂಡ ಅವರ ಮೇಲಿದೆ. ಮುಂದಿನ ದಿನಗಳಲ್ಲಿ ಅವರು ತೀರ್ಮಾನ ಮಾಡಲಿದ್ದು, ಅವರ ತೀರ್ಮಾನವನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ’ ಎಂದು ಹೇಳಿದರು.

    ‘ಸಮಾರೋಪ ಸಮಾರಂಭ ಬಹಳ ಅತ್ಯುತ್ತಮವಾಗಿ ನಡೆದಿದೆ. ನಾನು ಕನ್ಯಾಕುಮಾರಿ ಕಾರ್ಯಕ್ರಮ ಹಾಗೂ ಕಾಶ್ಮೀರದ ಕಾರ್ಯಕ್ರಮ ಎರಡಕ್ಕೂ ಹೋಗಿದ್ದೆ. ನಮ್ಮ ರಾಜ್ಯದಲ್ಲೂ ಬಹಳ ಚೆನ್ನಾಗಿ ಯಾತ್ರೆ ಸಾಗಿದೆ, ನಮ್ಮ ಆತಿಥ್ಯ, ಉಪಚಾರವನ್ನು ದೇಶದ ಎಲ್ಲ ನಾಯಕರು ಸ್ಮರಿಸಿದರು. ನಮ್ಮ ಪಕ್ಷದ ಕಾರ್ಯಕರ್ತರು ಈ ಯಾತ್ರೆಯಲ್ಲಿ ಸಾಗಿದ್ದರು. ದೇಶದಲ್ಲಿ Congress ಪಕ್ಷಕ್ಕೆ ಈ ಯಾತ್ರೆ ಜೀವ ತುಂಬಿದೆ. ಜಮ್ಮು ಕಾಶ್ಮೀರದಲ್ಲೂ ಯಾತ್ರೆ ಸಮಯದಲ್ಲಿ ರೈತರು, ಯುವಕರು ರಾಹುಲ್ ಗಾಂಧಿ ಅವರಿಗೆ ಸ್ವಾಗತ ನೀಡಿದರು. ಕೊನೆ ದಿನ ವಿಪರೀತ ಹಿಮ, ಚಳಿ ಇತ್ತು. ಈ ರೀತಿಯ ಹಿಮಪಾತ ನೋಡಿದ್ದು ನನಗೆ ಹೊಸ ಅನುಭವ. ನಾವು ಇಂತಹ ಪ್ರಕೃತಿ ಸೌಂದರ್ಯ ಸವಿಯಲು ಯಾವುದೇ ವಿದೇಶಕ್ಕೆ ಹೋಗುವುದು ಬೇಡ. ಕಾಶ್ಮೀರಕ್ಕೆ ಪ್ರವಾಸ ಮಾಡಿದರೆ ಸಾಕು ಎಂದು ನಮ್ಮ ರಾಜ್ಯದವರಿಗೆ ಹೇಳುತ್ತೇನೆ’ ಎಂದು ಹೇಳಿದರು.

    Verbattle
    Verbattle
    Verbattle
    #dkshivakumar BJP CD Congress Election Government Karnataka KPCC Politics ramesh jarakiholi ಕಾಂಗ್ರೆಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleBudget ನಲ್ಲಿ ಬಯಲು ಸೀಮೆಗೆ ನಿರ್ಮಲಾ ಬಂಪರ್ ಕೊಡುಗೆ!
    Next Article Sri Lanka ಪ್ರಜೆಗಳಿಗೆ ಭಾರತೀಯ Passport
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    2 ಪ್ರತಿಕ್ರಿಯೆಗಳು

    1. JULESLOT on ಏಪ್ರಿಲ್ 18, 2026 3:06 ಅಪರಾಹ್ನ

      JULESLOT

      Reply
    2. DreamCatcher_dl3 on ಏಪ್ರಿಲ್ 18, 2026 9:02 ಅಪರಾಹ್ನ

      Update: still using dream catcher live after about 3 months now and im genuinely satisfied with how things have gone. The whole experience has been pretty consistent, no major issues, and I apreciate that it just works without all the extra fluff.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • Thomasticle ರಲ್ಲಿ Crypto ವಂಚಕ Arrest.
    • Peterwaide ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.