Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೊಡ್ಡ ಅಪಾಯದಿಂದ ಬಚಾವಾದ DK Shivakumar
    ಬೆಂಗಳೂರು

    ದೊಡ್ಡ ಅಪಾಯದಿಂದ ಬಚಾವಾದ DK Shivakumar

    vartha chakraBy vartha chakraಮೇ 2, 2023Updated:ಮೇ 3, 202332 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ವಿಧಾನಸಭೆ ಚುನಾವಣೆಯ ಮತದಾನಕ್ಕೆ ಮತ ಕೆಲವೇ ದಿನಗಳು ಬಾಕಿ ಇರುವಂತೆ ಪ್ರಚಾರದ ಭರಾಟೆ ತೀವ್ರಗೊಂಡಿರುವ ಬೆನ್ನೆಲ್ಲೇ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕೂದಲೆಳೆ ಅಂತರದಲ್ಲಿ ಭಾರಿ ಗಂಡಾಂತರದಿಂದ ಪಾರಾಗಿದ್ದಾರೆ.
    ಖಾಸಗಿ ಹೋಟೆಲ್ ನಲ್ಲಿ ಏರ್ಪಡಿಸಿದ್ದ ಪಕ್ಷದ ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಅವರು ಈ ಮೊದಲೇ ನಿಗದಿಯಾಗಿದ್ದ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಲು ನಿರ್ಗಮಿಸಿದರು.

    ಇದಕ್ಕಾಗಿ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ನಲ್ಲಿ ಅವರು ಮುಳಬಾಗಿಲಿಗೆ ತೆರಳಬೇಕಿತ್ತು.ನಿಗಧಿಯಂತೆ ಜಕ್ಕೂರಿಗೆ ಆಗಮಿಸಿದ ಶಿವಕುಮಾರ್ (DK Shivakumar) ಮಾಧ್ಯಮ ಸಂಸ್ಥೆಯೊಂದರ ಪ್ರತಿನಿಧಿ ಹಾಗೂ ತಮ್ಮ ಆಪ್ತ ಸಿಬ್ಬಂದಿಯೊಂದಿಗೆ ಹೆಲಿಕ್ಯಾಪ್ಟರ್ ನಲ್ಲಿ ಕುಳಿತರು.
    ಹೆಲಿಕ್ಯಾಪ್ಟರ್ ಟೆಕ್ ಆಫ್ ಆಗಿ ಮುಳಬಾಗಿಲು ಕಡೆ ಪ್ರಯಾಣ ಬೆಳೆಸಿತು.ಇದಾದ ಕೆಲವೇ ನಿಮಿಷಗಳಲ್ಲಿ ಭಾರಿ ಗಾತ್ರದ ಹದ್ದೊಂದು ಹೆಲಿಕ್ಯಾಪ್ಟರ್ ಅನ್ನು ಅಪ್ಪಳಿಸಿತು ಅದು ಅಪ್ಪಳಿಸಿದ ರಭಸಕ್ಕೆ ಹೆಲಿಕ್ಯಾಪ್ಟರ್ ನ ಒಂದು ಪಾರ್ಶ್ವದ ಗಾಜು ಒಡೆದು ಚೂರು ಚೂರಾಯಿತು. ತಕ್ಷಣವೇ ಸಮಯ ಪ್ರಜ್ಞೆ ಮೆರೆದ ಪೈಲೆಟ್ ಹೆಲಿಕ್ಯಾಪ್ಟರನ್ನು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿದರು ಇದರಿಂದ ಬಾರಿ ಅನಾಹುತ ಒಂದು ಕೂದಲನೆ ಅಂತರದಲ್ಲಿ ತಪ್ಪಿದಂತಾಯಿತು
    ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರು ‘ನಾನು ನಂಬಿರುವ ಶಕ್ತಿ ಹಾಗೂ ದೇವರು ನನ್ನ ಜತೆಗಿದ್ದು, ನನ್ನನ್ನು ಕಾಪಾಡಿದ್ದಾರೆ.

    DK Shivakumar

    ನಮ್ಮ ಹೆಲಿಕಾಪ್ಟರ್ ಟೇಕಾಫ್ ಆಗಿ 7-8 ನಿಮಿಷ ಕಳೆದಿತ್ತು. ನಾವು ಹೊಸಕೋಟೆ ಹತ್ತಿರ ತಲುಪಿದಾಗ ದೊಡ್ಡ ಹದ್ದು ಬಂದು ಡಿಕ್ಕಿ ಹೊಡೆಯಿತು. ಮಾಧ್ಯಮದವರು ಪಕ್ಷದ ಪ್ರಣಾಳಿಕೆ ಕುರಿತು ಸಂದರ್ಶನ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಪೈಲಟ್ ಹೆಲಿಕಾಪ್ಟರ್ ಹಾರಾಟದ ಎತ್ತರವನ್ನು ಕಡಿಮೆ ಮಾಡಿ ನಮ್ಮನ್ನು ರಕ್ಷಿಸಿದ್ದಾರೆ. (DK Shivakumar)

    ಈಗ ಬೇರೆ ಹೆಲಿಕಾಪ್ಟರ್ ಸಿಗದ ಕಾರಣ, ರಸ್ತೆ ಮಾರ್ಗವಾಗಿ ಮುಳಬಾಗಿಲಿಗೆ ತೆರಳುತ್ತಿದ್ದೇವೆ. ಇದು ಆಕಸ್ಮಿಕವಾಗಿ ಆಗಿರುವ ಘಟನೆ, ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ಭೂಸ್ಪರ್ಶವಾಗಿದೆ. ಪ್ರಯಾಣದ ವೇಳೆ ಮೂರು ಹದ್ದುಗಳು ಎದುರಾಗಿದ್ದು, ಪೈಲಟ್ ಎರಡು ಹದ್ದುಗಳನ್ನು ದಾಟಿದ್ದರು. ಮೂರನೇ ಹದ್ದು ಕೆಳಗಡೆಯಿಂದ ಮೇಲೆ ಬಂದು ಡಿಕ್ಕಿ ಹೊಡೆಯಿತು. ಯಾರೂ ಇದರಿಂದ ಗಾಬರಿಯಾಗುವುದು ಬೇಡ, ಇದೊಂದು ಆಕಸ್ಮಿಕ, ಇದನ್ನು ಇಲ್ಲಿಗೆ ಬಿಟ್ಟು ಮುಂದೆ ಸಾಗೋಣ’ ಎಂದು ತಿಳಿಸಿದರು. (DK Shivakumar)

    ಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿದ ಇನ್ಸ್ ಪೆಕ್ಟರ್ | Police Officer

    art DK. Shivakumar lic m mi misbehaviour Office Police shiva Varthachakra ಕಾಂಗ್ರೆಸ್ ಚುನಾವಣೆ ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿದ ಇನ್ಸ್ ಪೆಕ್ಟರ್ | Police Officer
    Next Article ಸುರ್ಜೆವಾಲಾ ಇದೇನು ಮಾಡಿದ್ದು? Randeep Singh Surjewala
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • bandar casino online ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • купить шишки ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • JeremyPah ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe