Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » JDS ವಿಸರ್ಜಿಸಿದರೆ Congress ಗೆ ಬನ್ನಿ
    ರಾಜ್ಯ

    JDS ವಿಸರ್ಜಿಸಿದರೆ Congress ಗೆ ಬನ್ನಿ

    vartha chakraBy vartha chakraಜನವರಿ 28, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.28-
    ‘JDS ವಿಸರ್ಜನೆ ಮಾಡುವುದಾಗಿ ಆ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಇದರಿಂದ ಆ ಪಕ್ಷದ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಿದ್ದಾರೆ. ಅಂತಹವರಿಗೆ ನಾನಿದ್ದೇನೆ, Congress ಗೆ ಬನ್ನಿ ಎಂದು ಕರೆಯುತ್ತಿದ್ದೇನೆ’ ಎಂದು KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಈ ಕರೆಯಿಂದಾಗಿ ಕನಕಪುರ ಸೇರಿದಂತೆ ಎಲ್ಲಾ ಕ್ಷೇತ್ರಗಳಿಂದಲೂ JDS ಕಾರ್ಯಕರ್ತರು Congress ಸೇರ್ಪಡೆಯಾಗುತ್ತಿದ್ದಾರೆ ಎಂದರು.

    ‘JDS ವಿಷಯದಲ್ಲಿ ನನಗೆ ಯಾವ ಮೃದು ದೋರಣೆಯೂ ಇಲ್ಲ. ಹಾಗೆ ನೋಡಿದರೆ, ಈ ಅವಧಿಯಲ್ಲೇ JDS ನಿಂದ ಹೆಚ್ಚು ಕಾರ್ಯಕರ್ತರು Congress ಸೇರ್ಪಡೆಯಾಗುತ್ತಿದ್ದಾರೆ. ಒಂದು ರಾಜಕೀಯ ಪಕ್ಷಕ್ಕೆ ವಿಸರ್ಜನೆ ಎಂಬ ಪದ ಗೊತ್ತಿರುವುದಿಲ್ಲ. ಆದರೆ ಕುಮಾರಸ್ವಾಮಿ ಹೇಳಿ ಬಿಟ್ಟಿದ್ದಾರೆ. JDS ನ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಿದ್ದಾರೆ’ ಎಂದು ಹೇಳಿದರು. ‘JDS ಗೆಲ್ಲುವುದಿಲ್ಲ ಎಂದು ನಾನು ಹೇಳುವುದಿಲ್ಲ. ಅವರು ಒಂದು ಸಿದ್ಧಾಂತದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ. ರಾಜಕೀಯವಾಗಿ ಅವರು ಇರಬೇಕು ಎಂಬುದು ನಮ್ಮ ನಿಲುವು. ಅದನ್ನು ಮೃದು ದೋರಣೆ ಎಂದರೆ ಹೇಗೆ, ದಿನಾ ಬೆಳಗ್ಗೆ ನಾನು ಅವರ ಜೊತೆ ಕುಸ್ತಿ ಮಾಡಬೇಕಾ?’ ಎಂದು ಪ್ರಶ್ನಿಸಿದರು.

    ‘PSI ಹಗರಣದಲ್ಲಿ ಸರ್ಕಾರದ ಬೆಂಬಲ ಇರುವುದು ಖಚಿತ. ಈ ಸರ್ಕಾರ ನೇಮಕಾತಿ, ವ್ಯಾಸಂಗ ಹಾಗೂ ಪರೀಕ್ಷೆಗಳಲ್ಲೂ ಭ್ರಷ್ಟಚಾರ ನಡೆಸುತ್ತಿದೆ’ ಎಂದು ಆರೋಪಿಸಿದರು. ‘PSI ಹಗರಣದ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿದ್ದಾರೆ. ಸರ್ಕಾರದ ಬೆಂಬಲ ಇಲ್ಲದೆ ಅವರಿಗೆ ಜಾಮೀನು ಸಿಗಲು ಸಾಧ್ಯವಿರಲಿಲ್ಲ. ಸರ್ಕಾರದ ಎಲ್ಲಾ ಪ್ರಮುಖರು ಇದರಲ್ಲಿ ಹೊಣೆಯಾಗಿದ್ದಾರೆ’ ಎಂದು ಹೇಳಿದರು.

    Congress JDS KPCC News Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಒಳ ಒಪ್ಪಂದ ಮಾಡಿಕೊಂಡರೆ ಹುಷಾರ್!
    Next Article NCC ಸಮಾವೇಶದಲ್ಲಿ ಗುಡುಗಿದ ಪ್ರಧಾನಿ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Timothyraine ರಲ್ಲಿ ಹೊಸ ರೂಪದಲ್ಲಿ ಇವಿ ಮಿತ್ರ
    • Timothyraine ರಲ್ಲಿ ರಾಮಮಂದಿರ ಉದ್ಘಾಟನೆಯಂದು ಮದ್ಯ ನಿಷೇಧ! | Ram Mandir
    • tsjtt ರಲ್ಲಿ ಮಾಜಿ ಮಂತ್ರಿ ಮೊಮ್ಮಗ ಕತೆ ಕಟ್ಟಿದ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe