Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿಗಳ ವಿಶ್ವಾಸ ಗಿಟ್ಟಿಸಲು ಡಿಕೆ ಶಿವಕುಮಾರ್ ಕಸರತ್ತು | DK Shivakumar
    ಪ್ರಚಲಿತ

    ಮಂತ್ರಿಗಳ ವಿಶ್ವಾಸ ಗಿಟ್ಟಿಸಲು ಡಿಕೆ ಶಿವಕುಮಾರ್ ಕಸರತ್ತು | DK Shivakumar

    vartha chakraBy vartha chakraಫೆಬ್ರವರಿ 24, 202411 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.24- ಅಧಿಕಾರಿಗಳ ವರ್ಗಾವಣೆ ಅನುದಾನ ಹಂಚಿಕೆ ಹಾಗೂ ನಿಗಮ ಮಂಡಳಿ ನೇಮಕಾತಿ ವಿಷಯದಲ್ಲಿ ಕೆಲವು ಶಾಸಕ ಮತ್ತು ಮಂತ್ರಿಗಳ ಅಸಮಾಧಾನಕ್ಕೆ ಗುರಿಯಾಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಎಲ್ಲರ ವಿಶ್ವಾಸ ಗಿಟ್ಟಿಸಲು ಪ್ರಯತ್ನ ಆರಂಭಿಸಿದ್ದಾರೆ ಮುಂಬರುವ ಲೋಕಸಭೆ ಹಾಗೂ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಬಲಾಬಲ ಕ್ರೋಡೀಕರಣದ ಹೆಸರಲ್ಲಿ ಅವರು ಕಳೆದ ರಾತ್ರಿ ಸಚಿವರಿಗೆ ಭೋಜನಕೂಟ ಆಯೋಜಿಸಿದ್ದರು.

    8 ಜನ ಸಚಿವರನ್ನುಹೊರತುಪಡಿಸಿದರೆ ಉಳಿದ ಎಲ್ಲರೂ ನಿನ್ನೆಯ ಭೋಜನಕೂಟದಲ್ಲಿ ಭಾಗವಹಿ ಸಿದ್ದರು. ಈ ವೇಳೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಮಹತ್ವದ ಚರ್ಚೆಯಾಗಿದೆ.
    ಅಭ್ಯರ್ಥಿಗಳ ಆಯ್ಕೆ ಸಮಯದಲ್ಲಿ ಸಚಿವರ ಅಭಿಪ್ರಾಯಕ್ಕೆ ಮಾನ್ಯತೆ ನೀಡಲಾಗುವುದು ಮಂತ್ರಿಗಳ ಸಲಹೆ ಮೇರೆಗೆ ಚುನಾವಣಾ ರಣತಂತ್ರ ಹೆಣೆಯಲಾಗುವುದು ತಾವು ಸೂಚಿಸಿದ ಅಭ್ಯರ್ಥಿಗಳಿಗೆ ಪಕ್ಷ ಟಿಕೆಟ್ ನೀಡಲಿದೆ ಹೀಗಾಗಿ ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಿಮ್ಮ ಮೇಲೆ ಇದೆ ಎಂದು ಮಂತ್ರಿಗಳಿಗೆ ಶಿವಕುಮಾರ್ ಹೇಳಿದರೆನ್ನಲಾಗಿದೆ.

    ಕೆಲವು ಕ್ಷೇತ್ರಗಳಲ್ಲಿ 2-3 ಕ್ಕಿಂತಲೂ ಹೆಚ್ಚಿನ ಅಭ್ಯರ್ಥಿಗಳಿದ್ದಾರೆ. ಹೀಗಾಗಿ ಅವರ ನಡುವೆ ಚರ್ಚೆ ನಡೆಸಿ ಯಾವುದೇ ಅಸಮಾಧಾನಕ್ಕೆ ಅವಕಾಶವಿಲ್ಲದಂತೆ ಸೌಹಾರ್ದಯುತವಾಗಿ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ನಿಮ್ಮ ಜವಾಬ್ದಾರಿಯಾಗಿದೆ.ಜಿಲ್ಲಾ ಉಸ್ತುವಾರಿ ಸಚಿವರು ಚುನಾವಣಾ ಹೊಣೆಗಾರಿಕೆ ಒಪ್ಪಿಕೊಳ್ಳಬೇಕು. ರಾಜ್ಯಮಟ್ಟದಲ್ಲಿ ಅಷ್ಟೇ ಅಲ್ಲದೆ, ರಾಷ್ಟ್ರಮಟ್ಟದಲ್ಲೂ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ಶ್ರಮಿಸಬೇಕಿದೆ. ಹೀಗಾಗಿ ಹೈಕಮಾಂಡ್‍ನ ಸಂದೇಶದನುಸಾರ ಎಲ್ಲರೂ ಬದ್ಧತೆಯಿಂದ ಕೆಲಸ ಮಾಡಬೇಕು. ಆಂತರಿಕವಾಗಿ ಸಣ್ಣಪುಟ್ಟ ಭಿನ್ನಮತಗಳಿದ್ದರೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬಾರದೆಂದು ಸಲಹೆ ನೀಡಲಾಗಿದೆ.

    ಬಿಜೆಪಿ ಅನುಸರಿಸುತ್ತಿರುವ ರಾಜಕೀಯ ತಂತ್ರಗಾರಿಕೆಗೆ ಪ್ರತಿತಂತ್ರ ರೂಪಿಸುವುದು ಅತ್ಯಗತ್ಯ. ಸುಳ್ಳು ಮತ್ತು ಭಾವನಾತ್ಮಕ ರಾಜಕಾರಣಕ್ಕೆ ಎಲ್ಲಾ ಸಚಿವರೂ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಸಚಿವರಿಗೆ ಸಲಹೆ ಕೊಡಲಾಗಿದೆ.

    ಮಂತ್ರಿಗಳ ಸ್ಪರ್ಧೆ:
    ಇನ್ನು ಈ ಸಭೆಯ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್,
    ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರ ನೇತೃತ್ವದಲ್ಲಿ ನಡೆದ ಭೋಜನಾಕೂಟದಲ್ಲಿ ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚೆಗಳಾಗಿವೆ ಎಂದರು. ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಈಗಾಗಲೇ ಒಂದು ಬಾರಿ ಸ್ಕ್ರೀನಿಂಗ್ ಕಮಿಟಿಯಲ್ಲಿ ಚರ್ಚೆಯಾಗಿದೆ. 2ನೇ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸ್ಸು ಮಾಡಲಾಗುತ್ತದೆ. ಸಚಿವರ ಸ್ಪರ್ಧೆಯ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು. ನಿನ್ನೆಯ ಸಭೆಯಲ್ಲಿ ಇಂತಹ ಯಾವುದೇ ವಿಷಯ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

    ಎಸ್.ಪಿ.ಮುದ್ದಹನುಮೇಗೌಡ ಮರು ಸೇರ್ಪಡೆಗೆ ಯಾರಿಗೂ ಅಸಮಾಧಾನವಿಲ್ಲ. ಶಾಸಕರಾದ ಷಡಾಕ್ಷರಿ, ಟಿ.ಬಿ.ಜಯಚಂದ್ರ ಅವರು ಎಸ್.ಪಿ.ಮುದ್ದಹನುಮೇಗೌಡರು ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದರು ಎಂದ ಮಾತ್ರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬುದು ಸರಿಯಲ್ಲ. ಪಕ್ಷ ತೀರ್ಮಾನ ಮಾಡಿದ ಮೇಲೆ ನಾವೆಲ್ಲಾ ಕೆಲಸ ಮಾಡಲೇಬೇಕಿದೆ ಎಂದು ತಿಳಿಸಿದರು. ರಾಜ್ಯಸಭಾ ಚುನಾವಣೆಯಲ್ಲಿ ಯಾರು, ಯಾರಿಗೆ ಮತ ಹಾಕಬೇಕು ಎಂಬುದನ್ನು ರಾಜ್ಯನಾಯಕರು ನಿರ್ಧರಿಸಿ ಶಾಸಕರಿಗೆ ಸೂಚನೆ ನೀಡಲಿದ್ದಾರೆ. ಅದರಂತೆ ಮತದಾನ ನಡೆಯಲಿದೆ ಎಂದರು.

    DK. Shivakumar m shiva ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕದಲ್ಲೂ ಕಾಟನ್ ಕ್ಯಾಂಡಿ BAN | Cotton Candy
    Next Article ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಸಿಗೋದು ಡೌಟು
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025

    11 ಪ್ರತಿಕ್ರಿಯೆಗಳು

    1. jb2s4 on ಜೂನ್ 4, 2025 8:25 ಅಪರಾಹ್ನ

      clomiphene usa can i purchase generic clomid online order clomid prices can you get generic clomiphene without a prescription where to buy clomid where to buy generic clomiphene get generic clomiphene without insurance

      Reply
    2. cheapest cialis and viagra on ಜೂನ್ 9, 2025 7:39 ಅಪರಾಹ್ನ

      More posts like this would persuade the online elbow-room more useful.

      Reply
    3. can you take zithromax and flagyl at the same time on ಜೂನ್ 11, 2025 1:53 ಅಪರಾಹ್ನ

      The thoroughness in this draft is noteworthy.

      Reply
    4. 5pdh5 on ಜೂನ್ 19, 2025 12:08 ಫೂರ್ವಾಹ್ನ

      inderal 20mg sale – buy cheap inderal cheap methotrexate 2.5mg

      Reply
    5. 6pznp on ಜೂನ್ 21, 2025 9:20 ಅಪರಾಹ್ನ

      where can i buy amoxicillin – amoxicillin order online order combivent 100mcg generic

      Reply
    6. e1b5z on ಜೂನ್ 25, 2025 9:19 ಅಪರಾಹ್ನ

      order augmentin 375mg pill – atbioinfo acillin oral

      Reply
    7. 8n493 on ಜೂನ್ 27, 2025 1:44 ಅಪರಾಹ್ನ

      nexium capsules – https://anexamate.com/ buy cheap esomeprazole

      Reply
    8. uj4b1 on ಜೂನ್ 28, 2025 11:14 ಅಪರಾಹ್ನ

      buy medex generic – blood thinner buy cozaar 25mg sale

      Reply
    9. cvupc on ಜೂನ್ 30, 2025 8:57 ಅಪರಾಹ್ನ

      generic meloxicam 7.5mg – mobo sin buy meloxicam online cheap

      Reply
    10. yc4uy on ಜುಲೈ 3, 2025 8:55 ಅಪರಾಹ್ನ

      top erection pills – online ed medications ed pills gnc

      Reply
    11. cqykb on ಜುಲೈ 10, 2025 12:27 ಫೂರ್ವಾಹ್ನ

      order forcan pill – fluconazole price oral fluconazole

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • m7xcj ರಲ್ಲಿ ಐಸಿಸ್ ಉಗ್ರರ ನಕ್ಷೆಗೆ ತೀರ್ಥಹಳ್ಳಿ | ISIS
    • 4g1qj ರಲ್ಲಿ ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಪ್ರಕ್ರಿಯೆ.
    • md6ds ರಲ್ಲಿ ಚಿನ್ನದಂಗಡಿಗಳಿಗೆ IT shock!
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe