ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಆಸ್ತಿ ಮಾಲೀಕರಿಗೆ ಡಿಕೆ ಶಿವಕುಮಾರ್ ಸಿಹಿ ಸುದ್ದಿ | Bengaluru
    Viral

    ಬೆಂಗಳೂರು ಆಸ್ತಿ ಮಾಲೀಕರಿಗೆ ಡಿಕೆ ಶಿವಕುಮಾರ್ ಸಿಹಿ ಸುದ್ದಿ | Bengaluru

    vartha chakraBy vartha chakraಮಾರ್ಚ್ 25, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜಧಾನಿ ಮಹಾನಗರ ಬೆಂಗಳೂರಿನ ಆಸ್ತಿ ಮಾಲೀಕರಿಗೆ ಬೆಂಗಳೂರು (Bengaluru) ನಗರ ಉಸ್ತುವಾರಿ ಹೊತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
    ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಬೆಂಗಳೂರಿನ ಜನರು ಏಪ್ರಿಲ್ ಒಂದರಿಂದ ತಮ್ಮ ಆಸ್ತಿಗೆ ಹೆಚ್ಚಿನ ಪ್ರಮಾಣದ ತೆರಿಗೆ ನೀಡಬೇಕಾಗುತ್ತದೆ ಎಂಬ ಸಂದೇಶಗಳು ಪುಂಖಾನುಪುಂಖವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು.

    ಮಾರ್ಚ್ 31ರೊಳಗೆ ನಿಮ್ಮ ಆಸ್ತಿಯ ತೆರಿಗೆಯನ್ನು ಪಾವತಿಸಿ ಇಲ್ಲವಾದರೆ ಏಪ್ರಿಲ್ ಒಂದರಿಂದ ದುಬಾರಿ ಪ್ರಮಾಣದಲ್ಲಿ ತೆರಿಗೆ ಪಾವತಿಸಬೇಕಾಗುತ್ತದೆ ಎಂದು ಈ ಸಂದೇಶದಲ್ಲಿ ತಿಳಿಸಲಾಗಿತ್ತು.
    ಈ ಬಗ್ಗೆ ಸಾರ್ವಜನಿಕರು ಮಹಾನಗರ ಪಾಲಿಕೆಯ ಕಚೇರಿಗೆ ಕರೆ ಮಾಡಿ ವಿಚಾರಿಸುತ್ತಿದ್ದರು. ಅಷ್ಟೇ ಅಲ್ಲ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಚೇರಿಯನ್ನು ಸಂಪರ್ಕಿಸಿ ಈ ಬಗ್ಗೆ ಮಾಹಿತಿ ನೀಡುವಂತೆ ಕೋರಿಕೆ ಸಲ್ಲಿಸಿದ್ದರು. ಈ ಎಲ್ಲವನ್ನು ಗಮನಿಸಿದ ಡಿಕೆ ಶಿವಕುಮಾರ್ ಇದೀಗ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಸ್ಪಷ್ಟನೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದು ರಾಜ್ಯ ಸರ್ಕಾರ ಬೆಂಗಳೂರುನಲ್ಲಿ ಯಾವುದೇ ಆಸ್ತಿ ತೆರಿಗೆ ಹೆಚ್ಚಳ ಮಾಡಿಲ್ಲ.
    ತಮ್ಮ ಅತ್ತಿಗೆ ವಿಧಿಸಲಾಗಿರುವ ತೆರಿಗೆಯನ್ನುನಿಗದಿತ ಅವಧಿಯೊಳಗೆ ಪಾವತಿಸಿ ರಿಯಾಯಿತಿ ಪಡೆಯಿರಿ ಎಂದು ಹೇಳಿದ್ದಾರೆ ಕಳೆದ 2016ರಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಿದ್ದು ಅದೇ ಈಗಲೂ ಚಾಲ್ತಿಯಲ್ಲಿದೆ ಸರ್ಕಾರ ಈ ಕುರಿತಂತೆ ಯಾವುದೇ ರೀತಿಯ ತೀರ್ಮಾನ ತೆಗೆದುಕೊಂಡಿಲ್ಲ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    Bengaluru
    Share. Facebook Twitter Pinterest LinkedIn Tumblr Email WhatsApp
    Previous Articleವರುಣ್ ಗಾಂಧಿಯ ರಾಜಕೀಯ ಸೂರ್ಯ ಅಸ್ತಂಗತ? | Varun Gandhi
    Next Article ನಿರ್ಮಲಾ ಸೀತಾರಾಮನ್ ಗೆ ಕೃಷ್ಣ ಬೈರೇಗೌಡ ಸವಾಲು | Nirmala Sitharaman
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Ugicam on ಮಾರ್ಚ್ 21, 2026 12:44 ಫೂರ್ವಾಹ್ನ

      Become a Betano VIP from day one. Unlock up to €500 welcome bonus https://betanogame.org/ and enjoy exclusive live casino games. Win big and cash out fast.

      Reply
    2. Gnhowa on ಮಾರ್ಚ್ 22, 2026 6:41 ಅಪರಾಹ್ನ

      Descubra o Mostbet e viva noites inesquecГ­veis cheias de adrenalina – https://mostbetpt.pro/ , No Mostbet cada novo jogador comeГ§a com vantagem real de 125% + 250 FS .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardGob ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • https://digitaltibetan.win/ ರಲ್ಲಿ ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!
    • TK88_kb1 ರಲ್ಲಿ ಮುರುಘಾ ಶರಣರ ವಿರುದ್ಧ ಆರೋಪ ಪಟ್ಟಿ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.