Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJPಯವರು ಕಡಲೆಕಾಯಿ ತಿನ್ನುತ್ತಿದ್ದರಾ..?
    ರಾಜಕೀಯ

    BJPಯವರು ಕಡಲೆಕಾಯಿ ತಿನ್ನುತ್ತಿದ್ದರಾ..?

    vartha chakraBy vartha chakraಜನವರಿ 24, 2023Updated:ಜನವರಿ 24, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.24-
    ‘ರಾಜ್ಯದಲ್ಲಿ ‌ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ವ್ಯಾಪಕ ಪ್ರಮಾಣದ ಭ್ರಷ್ಟಾಚಾರ ನಡೆದಿತ್ತು ಎಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಿರುವ ಬಿಜೆಪಿಯವರು ಮೂರುವರೆ ವರ್ಷಗಳ ವರೆಗೆ ಈ ಬಗ್ಗೆ ತನಿಖೆ ಮಾಡಿಸದೆ ಕಡ್ಲೆಕಾಯಿ ತಿನ್ನುತ್ತಿದ್ದರಾ?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಮೂರುವರೆ ವರ್ಷಗಳಿಂದ ನೀವೇ ಆಡಳಿತ ಮಾಡುತ್ತಿದ್ದೀರಾ. ಈ ಬಗ್ಗೆ ತನಿಖೆ ಮಾಡಿಸಬೇಕಿತ್ತು’ ಎಂದಿದ್ದಾರೆ.
    ‘ಬಿಜೆಪಿ ನಾಯಕರ ಮಧ್ಯೆ ಆಂತರಿಕ ಜಗಳ ಜೋರಾಗಿದೆ. ಹಾಗಾಗಿ, ಕಾಂಗ್ರೆಸ್‌ನಲ್ಲಿದ್ದ ಸುಧಾಕರನ ಕೈಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ 35 ಸಾವಿರ ಕೋಟಿ ರೂ. ಆರೋಪವನ್ನು ಬಿಜೆಪಿಯವರು ಮಾಡಿಸಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.
    ‘ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಯಿಂದ ಬಿಜೆಪಿ ನಾಯಕರ ತಲೆ ಕೆಟ್ಟು ಹೋಗಿದೆ. ಕಾಂಗ್ರೆಸ್ ಉಚಿತ ವಿದ್ಯುತ್, ಮನೆ ಯಜಮಾನಿಗೆ ಎರಡು ಸಾವಿರ ಯೋಜನೆ ಜಾರಿ ಭರವಸೆಯಿಂದ ತಲೆಕೆಡಿಸಿಕೊಂಡಿದ್ದಾರೆ. ಹೀಗಾಗಿ ಸುಳ್ಳು ಆರೋಪಗಳ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನವನ್ನು ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
    ‘ಯಡಿಯೂರಪ್ಪ-ಬೊಮ್ಮಾಯಿ, ಸಿ.ಟಿ ರವಿ, ಕಟೀಲು ಎಲ್ಲರ ನಡುವೆ ಜಗಳವಿದೆ. ಅದನ್ನು ವಿಷಯಾಂತರ ಮಾಡಲು ಸಚಿವ ಸುಧಾಕರ್ ಅವರಿಂದ ಸುಳ್ಳು ಆರೋಪಗಳನ್ನು ಮಾಡಿಸಲಾಗುತ್ತಿದೆ’ ಎಂದರು. ‘ಬಿಜೆಪಿಯವರು ತಾವು ತಿಂದು ಕಾಂಗ್ರೆಸ್ ಮೂತಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದರು. ‘ಸಚಿವ ಸುಧಾಕರ್ ವಿರುದ್ಧವೇ ದೊಡ್ಡ ಭ್ರಷ್ಟಾಚಾರದ ಆರೋಪವಿದೆ. ಕೋವಿಡ್ ಸಮಯದಲ್ಲಿ ಬೆಡ್ ಕೊಡುವುದರಲ್ಲೂ ಭ್ರಷ್ಟಾಚಾರವಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಬಿಜೆಪಿಯವರ ಆಟ ಬಹಳ ದಿನ ನಡೆಯಲ್ಲ, ಇನ್ನು 49-50 ದಿನಗಳಷ್ಟೆ, ವಿಧಾನಸೌಧವನ್ನು ಗಂಜಲ ಹಾಗೂ ಡೆಟಾಲ್ ಹಾಕಿ ಕ್ಲೀನ್ ಮಾಡಿಸಬೇಕಿದೆ’ ಎಂದರು.
    ‘ಬಿಜೆಪಿಯಲ್ಲಿ ಎಂತೆಂಥಾ ನಾಯಕರಿದ್ದಾರೆ. ಅವರೆಲ್ಲ ಮಾತನಾಡುತ್ತಿಲ್ಲ ಸಚಿವ ಸುಧಾಕರ್‌ರಂಥವರು ಮಾತನಾಡುತ್ತಿರುವುದು ಹಾಸ್ಯಾಸ್ಪದ’ ಎಂದು ವ್ಯಂಗ್ಯವಾಡಿದರು.

    BJP ಕಾಂಗ್ರೆಸ್ ಡಿ.ಕೆ ಶಿವಕುಮಾರ್ ತೇಜಸ್ವಿ ಸೂರ್ಯ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಆಮ್ ಆದ್ಮಿಗೆ ನೂತನ ಸಾರಥಿಗಳು..
    Next Article Karnataka ವಿಧಾನಸಭೆ Electionಗೆ ಮುಹೂರ್ತ ಫಿಕ್ಸ್.
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • derevyannye_doma_zxPl ರಲ್ಲಿ ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    • GerardStern ರಲ್ಲಿ BJP ಬಿಡುಗಡೆ ಮಾಡಿದ ಕಲೆಕ್ಷನ್ ವಂಶಾವಳಿ
    • derevyannye_doma_kzPl ರಲ್ಲಿ ಪೋಪ್ ಫ್ರಾನ್ಸಿಸ್ ಗೆ ಮತ್ತೊಂದು ಆರೋಗ್ಯ ಸಮಸ್ಯೆ
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe