Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.ಕೆ. ಸುರೇಶ್ ಅವರಿಗೆ ಪ್ರತ್ಯೇಕ ರಾಷ್ಟ್ರ ಬೇಕಂತೆ | DK Suresh
    Trending

    ಡಿ.ಕೆ. ಸುರೇಶ್ ಅವರಿಗೆ ಪ್ರತ್ಯೇಕ ರಾಷ್ಟ್ರ ಬೇಕಂತೆ | DK Suresh

    vartha chakraBy vartha chakraಫೆಬ್ರವರಿ 1, 20249 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು. ಫೆ.1: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಡಿಕೆ ಸುರೇಶ್ ಇದೀಗ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಮಂಡಿಸಿದ್ದಾರೆ ಈ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.
    ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಿದ ಮಧ್ಯಮಾವಧಿ ಬಜೆಟ್ ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಸುರೇಶ್ ಅವರು ಕೇಂದ್ರದಿಂದ ದಕ್ಷಿಣದ ರಾಜ್ಯಗಳಿಗೆ ನಿರಂತರ ಅನ್ಯಾಯ ನಡೆದಿದೆ ಎಂದು ಆಪಾದಿಸಿದರು.
    ದಕ್ಷಿಣದ ರಾಜ್ಯಗಳು ದೇಶಕ್ಕೆ ಅತ್ಯಂತ ಹೆಚ್ಚು ತೆರಿಗೆ ಪಾವತಿಸುತ್ತವೆ ಆದರೆ ಪ್ರಮಾಣಕ್ಕೆ ಅನುಗುಣವಾಗಿ ದಕ್ಷಿಣ ರಾಜ್ಯಗಳಿಗೆ ಅನುದಾನ ಬಿಡುಗಡೆ ಮಾಡಬೇಕು ಆದರೆ ಕೇಂದ್ರ ಸರ್ಕಾರ ಉತ್ತರದ ರಾಜ್ಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುತ್ತಿದೆ ಈ ಅನ್ಯಾಯ ಇದೇ ರೀತಿ ಮುಂದುವರಿದರೆ ದಕ್ಷಿಣ ರಾಜ್ಯಗಳೆಲ್ಲ ಒಟ್ಟಾಗಿ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಮಂಡಿಸಲು ಚಿಂತಿಸಬೇಕಾಗುತ್ತದೆ ಎಂದು ಹೇಳಿದರು.

    ನಮ್ಮ ರಾಜ್ಯಗಳ ಹಣ ನಮಗೇ ಹಂಚಿಕೆಯಾಗಬೇಕಾದರೆ ಪ್ರತ್ಯೇಕ ರಾಷ್ಟ್ರದ ಕೂಗು ಅನಿವಾರ್ಯವಾಗಿದೆ. ಹೀಗಾಗಿ ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಬೇಕಾಗುತ್ತದೆ.ಪ್ರತ್ಯೇಕ ರಾಷ್ಟ್ರದ ಕೂಗು ಏಳುವ ಮುನ್ನವೇ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬೇಕು. ದಕ್ಷಿಣ ಭಾರತದ ತೆರಿಗೆ ಹಣವನ್ನು ದಕ್ಷಿಣ ಭಾರತಕ್ಕೇ ಖರ್ಚು ಮಾಡಬೇಕು. ನಮ್ಮ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡಬಾರದು ಎಂದು ಆಗ್ರಹಿಸಿದರು.
    ದಕ್ಷಿಣ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಕೇವಲ ಅನುದಾನ ಹಂಚಿಕೆಯಲ್ಲಿ ಮಾತ್ರ ಅನ್ಯಾಯ ಆಗುತ್ತಿಲ್ಲ.ಇತರೆ ಎಲ್ಲಾ ವಿಚಾರಗಳಲ್ಲೂ ಕೂಡ ಅನ್ಯಾಯ ಆಗುತ್ತಿದೆ. ಇದನ್ನು ಸರಿಪಡಿಸದೆ ಹೋದರೆ,ಮುಂದಿನ ದಿನಗಳಲ್ಲಿ ನಾವು ಪ್ರತ್ಯೇಕವಾದ ರಾಷ್ಟ್ರ ಬೇಡಿಕೆ ಇಡಬೇಕಾಗುತ್ತದೆ ಎಂದು ಎಚ್ಚರಿಸಿದರು.
    ಬಲವಂತವಾಗಿ ನಮ್ಮ ಮೇಲೆ ಹಿಂದಿ ಹೇರಿಕೆ ಮಾಡಲಾಗುತ್ತಿದೆ. ರಾಜ್ಯಪಾಲರು ನಮ್ಮ ಕನ್ನಡದ ನಾಮಫಲಕ ಅಳವಡಿಕೆ ಕುರಿತು ಸುಗ್ರೀವಾಜ್ಞೆಗೆ ಅಂಕಿತ ಹಾಕಲು ತಿರಸ್ಕಾರ ಮಾಡಿದರು ಏತಕ್ಕಾಗಿ ಅವರು ತಿರಸ್ಕಾರ ಮಾಡಿದ್ದಾರೆ? ಎಂದು ಪ್ರಶ್ನಿಸಿದರು.
    ಎಲ್ಲಾ ರಾಜ್ಯದ ರಾಜ್ಯಪಾಲರು ಇದೇ ತರ ಭಾವನೆಗಳನ್ನು ವ್ಯಕ್ತಪಡಿಸುತ್ತಾ ಹೋದರೆ ನಮ್ಮ ಕನ್ನಡಿಗರಿಗೆ ಕೊಡುವ ಗೌರವ ಏನು? ತುಂಬಾ ನಮ್ಮ ಹಣಕಾಸು ಪರಿಸ್ಥಿತಿ ನಮ್ಮಿಂದ ನಾಲ್ಕು ಲಕ್ಷಕ್ಕೂ ಹೆಚ್ಚು ಕೋಟಿ ತೆರಿಗೆ ರೂಪದಲ್ಲಿ ಪಡೆಯುತ್ತಿದ್ದಾರೆ.
    ನಮಗೆ ಕೊಡುತ್ತಿರುವುದು ಎಷ್ಟು? ಇದನ್ನು ಪ್ರಶ್ನೆ ಮಾಡಬೇಕಾಗುತ್ತದೆ ಇದು ಸರಿ ಹೋಗಲಿಲ್ಲ ಅಂದರೆ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ತಿಳಿಸಿದ್ದಾರೆ.

    ಒಡೆಯಲು ಬಿಡುವುದಿಲ್ಲ:
    ಪತ್ರಿಕ ರಾಷ್ಟ್ರ ಕುರಿತಾದ ಡಿಕೆ ಸುರೇಶ್ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದೆ ಇದನ್ನು ಬಲವಾಗಿ ಖಂಡಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಎಂದಾದೆ ಪರಿಸ್ಥಿತಿ ಬಂದರೂ ದೇಶ ಒಡೆಯಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ ಜೋಡೋ ಹೆಸರಿನಲ್ಲಿ ಪಾದಯಾತ್ರೆ ಮಾಡುತ್ತ ದೇಶವನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದರೆ ಅವರದೇ ಪಕ್ಷದ ಸಂಸದ ಡಿಕೆ ಸುರೇಶ್ ದೇಶವನ್ನು ಒಡೆಯುವ ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
    ಒಡೆದು ಆಳುವ ನೀತಿಯ ಕಾಂಗ್ರೆಸ್ ನಿಂದಾಗಿ ದೇಶ ಈಗಾಗಲೇ ವಿಭಜನೆಗೊಂಡು ನಾವು ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದೇವೆ ಇದೀಗ ದೇಶದ ಅಖಂಡತೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಕಾಂಗ್ರೆಸ್ ಸಂಸದರು ದೇಶ ಒಡೆಯಲು ಮುಂದಾಗಿದ್ದಾರೆ ಎಂದು ಆಪಾದಿಸಿದರು.

    DK Suresh Karnataka News Politics ಕಾಂಗ್ರೆಸ್ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleನಾಪತ್ತೆಯಾಗಿದ್ದ ಗಂಡ ಬಿಗ್ ಬಾಸ್ ನಲ್ಲಿ ಹೆಣ್ಣಾಗಿ ಪತ್ತೆಯಾದ | Bigg Boss
    Next Article ಅಯೋಧ್ಯೆ ರಾಮಾ ಎಲ್ಲರಿಗೂ ಪ್ರಿಯ, ಇವರಿಗೆ ಮಾತ್ರ ಕಣ್ಣುರಿ | Ayodhya
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    ಜೂನ್ 20, 2025

    9 ಪ್ರತಿಕ್ರಿಯೆಗಳು

    1. Georgelek on ನವೆಂಬರ್ 20, 2024 2:19 ಅಪರಾಹ್ನ

      охрана труда обучение дистанционно москва охрана труда обучение дистанционно в москве

      Reply
    2. BennyJense on ಮೇ 8, 2025 10:18 ಅಪರಾಹ್ನ

      ¡Hola expertos del azar !
      ВЎLa suerte estГЎ de tu lado!
      Los bonos sin depГіsito como este son cada vez mГЎs difГ­ciles de encontrar https://25girosgratissindeposito.xyz aprovecha mientras puedas.
      ¡Que tengas magníficas triunfos !

      Reply
    3. CharlesShunk on ಮೇ 9, 2025 4:13 ಅಪರಾಹ್ನ

      ¡Hola expertos del azar !
      ВЎY si ganas, puedes retirar!
      Es una excelente manera de comenzar tu aventura en el juego online. casino tiradas gratis sin depГіsito No lo dejes pasar.
      ¡Que tengas magníficas momentos emocionantes !

      Reply
    4. r5qgs on ಜೂನ್ 8, 2025 4:58 ಫೂರ್ವಾಹ್ನ

      how to buy clomid price good rx clomiphene cost cheap clomid pills can i get cheap clomiphene where can i buy cheap clomid without dr prescription how can i get clomiphene tablets can you get clomid without a prescription

      Reply
    5. buy cialis in india on ಜೂನ್ 9, 2025 12:36 ಅಪರಾಹ್ನ

      I am actually thrilled to coup d’oeil at this blog posts which consists of tons of profitable facts, thanks for providing such data.

      Reply
    6. flagyl bacterial vag on ಜೂನ್ 11, 2025 6:53 ಫೂರ್ವಾಹ್ನ

      Greetings! Extremely useful suggestion within this article! It’s the petty changes which will espy the largest changes. Thanks a portion for sharing!

      Reply
    7. cwigp on ಜೂನ್ 18, 2025 3:32 ಅಪರಾಹ್ನ

      where can i buy inderal – buy generic methotrexate methotrexate canada

      Reply
    8. r1vex on ಜೂನ್ 21, 2025 1:13 ಅಪರಾಹ್ನ

      order amoxil for sale – valsartan 80mg us purchase ipratropium generic

      Reply
    9. rj34m on ಜೂನ್ 23, 2025 4:14 ಅಪರಾಹ್ನ

      zithromax 250mg canada – buy generic zithromax for sale order nebivolol 5mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • купить амфетамин ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • WilliamRip ರಲ್ಲಿ I.T. ದಾಳಿ ನಡೆಯಬಹುದು ಎಚ್ಚರಿಕೆ | IT Raid
    • f1e9d ರಲ್ಲಿ ಪರಿಷತ್ ಸದಸ್ಯರಾಗಿ ನಾಮಕರಣ | Karnataka Vidhana Parishad
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe