ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.ಕೆ. ಸುರೇಶ್ ಅವರಿಗೆ ಪ್ರತ್ಯೇಕ ರಾಷ್ಟ್ರ ಬೇಕಂತೆ | DK Suresh
    Trending

    ಡಿ.ಕೆ. ಸುರೇಶ್ ಅವರಿಗೆ ಪ್ರತ್ಯೇಕ ರಾಷ್ಟ್ರ ಬೇಕಂತೆ | DK Suresh

    vartha chakraBy vartha chakraಫೆಬ್ರವರಿ 1, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು. ಫೆ.1: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಡಿಕೆ ಸುರೇಶ್ ಇದೀಗ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಮಂಡಿಸಿದ್ದಾರೆ ಈ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.
    ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಿದ ಮಧ್ಯಮಾವಧಿ ಬಜೆಟ್ ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಸುರೇಶ್ ಅವರು ಕೇಂದ್ರದಿಂದ ದಕ್ಷಿಣದ ರಾಜ್ಯಗಳಿಗೆ ನಿರಂತರ ಅನ್ಯಾಯ ನಡೆದಿದೆ ಎಂದು ಆಪಾದಿಸಿದರು.
    ದಕ್ಷಿಣದ ರಾಜ್ಯಗಳು ದೇಶಕ್ಕೆ ಅತ್ಯಂತ ಹೆಚ್ಚು ತೆರಿಗೆ ಪಾವತಿಸುತ್ತವೆ ಆದರೆ ಪ್ರಮಾಣಕ್ಕೆ ಅನುಗುಣವಾಗಿ ದಕ್ಷಿಣ ರಾಜ್ಯಗಳಿಗೆ ಅನುದಾನ ಬಿಡುಗಡೆ ಮಾಡಬೇಕು ಆದರೆ ಕೇಂದ್ರ ಸರ್ಕಾರ ಉತ್ತರದ ರಾಜ್ಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುತ್ತಿದೆ ಈ ಅನ್ಯಾಯ ಇದೇ ರೀತಿ ಮುಂದುವರಿದರೆ ದಕ್ಷಿಣ ರಾಜ್ಯಗಳೆಲ್ಲ ಒಟ್ಟಾಗಿ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಮಂಡಿಸಲು ಚಿಂತಿಸಬೇಕಾಗುತ್ತದೆ ಎಂದು ಹೇಳಿದರು.

    ನಮ್ಮ ರಾಜ್ಯಗಳ ಹಣ ನಮಗೇ ಹಂಚಿಕೆಯಾಗಬೇಕಾದರೆ ಪ್ರತ್ಯೇಕ ರಾಷ್ಟ್ರದ ಕೂಗು ಅನಿವಾರ್ಯವಾಗಿದೆ. ಹೀಗಾಗಿ ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಬೇಕಾಗುತ್ತದೆ.ಪ್ರತ್ಯೇಕ ರಾಷ್ಟ್ರದ ಕೂಗು ಏಳುವ ಮುನ್ನವೇ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬೇಕು. ದಕ್ಷಿಣ ಭಾರತದ ತೆರಿಗೆ ಹಣವನ್ನು ದಕ್ಷಿಣ ಭಾರತಕ್ಕೇ ಖರ್ಚು ಮಾಡಬೇಕು. ನಮ್ಮ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡಬಾರದು ಎಂದು ಆಗ್ರಹಿಸಿದರು.
    ದಕ್ಷಿಣ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಕೇವಲ ಅನುದಾನ ಹಂಚಿಕೆಯಲ್ಲಿ ಮಾತ್ರ ಅನ್ಯಾಯ ಆಗುತ್ತಿಲ್ಲ.ಇತರೆ ಎಲ್ಲಾ ವಿಚಾರಗಳಲ್ಲೂ ಕೂಡ ಅನ್ಯಾಯ ಆಗುತ್ತಿದೆ. ಇದನ್ನು ಸರಿಪಡಿಸದೆ ಹೋದರೆ,ಮುಂದಿನ ದಿನಗಳಲ್ಲಿ ನಾವು ಪ್ರತ್ಯೇಕವಾದ ರಾಷ್ಟ್ರ ಬೇಡಿಕೆ ಇಡಬೇಕಾಗುತ್ತದೆ ಎಂದು ಎಚ್ಚರಿಸಿದರು.
    ಬಲವಂತವಾಗಿ ನಮ್ಮ ಮೇಲೆ ಹಿಂದಿ ಹೇರಿಕೆ ಮಾಡಲಾಗುತ್ತಿದೆ. ರಾಜ್ಯಪಾಲರು ನಮ್ಮ ಕನ್ನಡದ ನಾಮಫಲಕ ಅಳವಡಿಕೆ ಕುರಿತು ಸುಗ್ರೀವಾಜ್ಞೆಗೆ ಅಂಕಿತ ಹಾಕಲು ತಿರಸ್ಕಾರ ಮಾಡಿದರು ಏತಕ್ಕಾಗಿ ಅವರು ತಿರಸ್ಕಾರ ಮಾಡಿದ್ದಾರೆ? ಎಂದು ಪ್ರಶ್ನಿಸಿದರು.
    ಎಲ್ಲಾ ರಾಜ್ಯದ ರಾಜ್ಯಪಾಲರು ಇದೇ ತರ ಭಾವನೆಗಳನ್ನು ವ್ಯಕ್ತಪಡಿಸುತ್ತಾ ಹೋದರೆ ನಮ್ಮ ಕನ್ನಡಿಗರಿಗೆ ಕೊಡುವ ಗೌರವ ಏನು? ತುಂಬಾ ನಮ್ಮ ಹಣಕಾಸು ಪರಿಸ್ಥಿತಿ ನಮ್ಮಿಂದ ನಾಲ್ಕು ಲಕ್ಷಕ್ಕೂ ಹೆಚ್ಚು ಕೋಟಿ ತೆರಿಗೆ ರೂಪದಲ್ಲಿ ಪಡೆಯುತ್ತಿದ್ದಾರೆ.
    ನಮಗೆ ಕೊಡುತ್ತಿರುವುದು ಎಷ್ಟು? ಇದನ್ನು ಪ್ರಶ್ನೆ ಮಾಡಬೇಕಾಗುತ್ತದೆ ಇದು ಸರಿ ಹೋಗಲಿಲ್ಲ ಅಂದರೆ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ತಿಳಿಸಿದ್ದಾರೆ.

    ಒಡೆಯಲು ಬಿಡುವುದಿಲ್ಲ:
    ಪತ್ರಿಕ ರಾಷ್ಟ್ರ ಕುರಿತಾದ ಡಿಕೆ ಸುರೇಶ್ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದೆ ಇದನ್ನು ಬಲವಾಗಿ ಖಂಡಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಎಂದಾದೆ ಪರಿಸ್ಥಿತಿ ಬಂದರೂ ದೇಶ ಒಡೆಯಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ ಜೋಡೋ ಹೆಸರಿನಲ್ಲಿ ಪಾದಯಾತ್ರೆ ಮಾಡುತ್ತ ದೇಶವನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದರೆ ಅವರದೇ ಪಕ್ಷದ ಸಂಸದ ಡಿಕೆ ಸುರೇಶ್ ದೇಶವನ್ನು ಒಡೆಯುವ ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
    ಒಡೆದು ಆಳುವ ನೀತಿಯ ಕಾಂಗ್ರೆಸ್ ನಿಂದಾಗಿ ದೇಶ ಈಗಾಗಲೇ ವಿಭಜನೆಗೊಂಡು ನಾವು ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದೇವೆ ಇದೀಗ ದೇಶದ ಅಖಂಡತೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಕಾಂಗ್ರೆಸ್ ಸಂಸದರು ದೇಶ ಒಡೆಯಲು ಮುಂದಾಗಿದ್ದಾರೆ ಎಂದು ಆಪಾದಿಸಿದರು.

    Verbattle
    Verbattle
    Verbattle
    DK Suresh Karnataka News Politics ಕಾಂಗ್ರೆಸ್ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleನಾಪತ್ತೆಯಾಗಿದ್ದ ಗಂಡ ಬಿಗ್ ಬಾಸ್ ನಲ್ಲಿ ಹೆಣ್ಣಾಗಿ ಪತ್ತೆಯಾದ | Bigg Boss
    Next Article ಅಯೋಧ್ಯೆ ರಾಮಾ ಎಲ್ಲರಿಗೂ ಪ್ರಿಯ, ಇವರಿಗೆ ಮಾತ್ರ ಕಣ್ಣುರಿ | Ayodhya
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    7 ಪ್ರತಿಕ್ರಿಯೆಗಳು

    1. Dwwaqf on ಫೆಬ್ರವರಿ 12, 2026 10:28 ಫೂರ್ವಾಹ್ನ

      betmgm offers betmgm-play betmgm NJ

      Reply
    2. Zfrejl on ಫೆಬ್ರವರಿ 19, 2026 10:20 ಅಪರಾಹ್ನ

      Feel the pulse of real-time betting and strategic gameplay. crowns coin casino log in offers a wide range of poker variants and roulette wheels. Join now for a thrilling ride!

      Reply
    3. Cflyqm on ಫೆಬ್ರವರಿ 23, 2026 6:40 ಫೂರ್ವಾಹ್ನ

      Why wait? Sweet Bonanza offers instant thrills with tumbling wins and multiplier madness. Trigger sweet bonanza ante bet the bonus round and chase those massive 21,000x+ payouts. Play now!

      Reply
    4. Qgwbgm on ಫೆಬ್ರವರಿ 28, 2026 7:21 ಫೂರ್ವಾಹ್ನ

      Chumba Casino — where every day feels like a winner! Log in daily for free chumba casino promo and take your shot at amazing cash prizes. Sign up free and experience the thrill!

      Reply
    5. Uxdttz on ಮಾರ್ಚ್ 2, 2026 9:05 ಫೂರ್ವಾಹ್ನ

      Big streamers. Bigger hacksaw gaming stake multipliers. Biggest community. Stake.

      Reply
    6. Ezmmjd on ಮಾರ್ಚ್ 4, 2026 2:29 ಫೂರ್ವಾಹ್ನ

      DraftKings casino games Casino delivers excitement and value. New players: wager $5 for 500 spins on a top slot series and protect your play with up to $1,000 in credits back. Real money wins await!

      Reply
    7. Lxjqlz on ಮಾರ್ಚ್ 7, 2026 3:42 ಫೂರ್ವಾಹ್ನ

      Leky bez premrstenych cen. Az 80 % uspora > opravdovalekarna.cz
      opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.