Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    ಡಿ.ಕೆ.ಶಿವಕುಮಾರ್

    ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!

    vartha chakraBy vartha chakraಡಿಸೆಂಬರ್ 19, 2025Updated:ಡಿಸೆಂಬರ್ 19, 202512 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.19: ಅಧಿಕಾರ ಹಸ್ತಾಂತರ, ಕಾನೂನು ಹೋರಾಟ ಸೇರಿದಂತೆ ಹಲವಾರು ಒತ್ತಡದಲ್ಲಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಾಲರಾತ್ರಿ ಎಳ್ಳು ಅಮವಾಸ್ಯೆಯ ಹಿನ್ನೆಲೆಯಲ್ಲಿ ಅಂಕೋಲಾದ ಆಂದ್ಲೆ ಶ್ರೀ ಜಗದೀಶ್ವರಿ ದೇವಿಗೆ ವಿಶೇಷ ಮಾಲೆ ಪೂಜೆ ನೆರವೇರಿಸಿದ್ದಾರೆ.
    ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ಪಾಲ್ಗೊಂಡಿರುವ ಅವರು ಇಂದು ಬೆಳಗ್ಗೆಯೇ ಬೆಳಗಾವಿಯಿಂದ ಹೆಲಿಕ್ಯಾಪ್ಟರ್ ನಲ್ಲಿ ಗೋಕರ್ಣಕ್ಕೆ ಆಗಮಿಸಿದರು ಅಲ್ಲಿ ಮಹಾಬಲೇಶ್ವರನಿಗೆ ವಿಶೇಷ ಪೂಜೆ ನೆರವೇರಿಸಿದರು.
    ಬಳಿಕ ಹಿಂಗಾರ ಪ್ರಸಾದ’ದ ಮೂಲಕ ಭವಿಷ್ಯ ನುಡಿಯಲು ಖ್ಯಾತಿ ಪಡೆದಿರುವ ಪ್ರಸಿದ್ಧ ಶಕ್ತಿ ಕೇಂದ್ರವಾದ ಅಂಕೋಲಾದ ಆಂದ್ಲೆ ಶ್ರೀ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
    ಆಂದ್ಲೆ ಶ್ರೀ ಜಗದೀಶ್ವರಿ ದೇವೀ ಹಿಂಗಾರ ಪ್ರಸಾದ ಭವಿಷ್ಯಕ್ಕೆ ಹೆಸರುವಾಸಿ ಜನಸಾಮಾನ್ಯರು ಮಾತ್ರವಲ್ಲದೆ ನಾಡಿನ ಖ್ಯಾತ ಉದ್ಯಮಿಗಳು ಪ್ರಸಿದ್ಧ ರಾಜಕಾರಣಿಗಳು ಈ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿ ಹಿಂಗಾರ ಪ್ರಸಾದ ಭವಿಷ್ಯ ಕೇಳುತ್ತಾರೆ
    ದೇವಿಯ ತಲೆಯ ಬಲಭಾಗದಿಂದ ಹಿಂಗಾರ ಬಿದ್ದರೆ
    ಅಂದುಕೊಂಡ ಕೆಲಸವಾಗುತ್ತದೆ ಎಡಭಾಗದಿಂದ ಹಿಂಗಾರ ಬಿದ್ದರೆ ನಿಮ್ಮ ಕೆಲಸ ಆಗುವುದಿಲ್ಲ ಒಂದು ವೇಳೆ ಹಿಂಗಾರ ಬೀಳದೆ ಹೋದರೆ ಆ ಕೆಲಸವನ್ನೇ ಮಾಡಬಾರದು ಎಂಬ ಸಂದೇಶ ನೀಡಲಾಗುತ್ತದೆ ಹೀಗಾಗಿ ಈ ದೇವಿಯು ಹಿಂಗಾರದ ಮೂಲಕ ನುಡಿಯುವ ಭವಿಷ್ಯ ನಿಜವಾಗಲಿದೆ ಎನ್ನುವುದು ಅನೇಕರ ನಂಬಿಕೆ.
    ಹೀಗಾಗಿ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗುವ ಮುನ್ನ ಈ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿ ಹಿಂಗಾರ ಭವಿಷ್ಯ ಕೇಳಿದ್ದರು. ಆ ನಂತರ ತಮಗೆ ಎದುರಾದ ಕಾನೂನು ಸಂಕಷ್ಟದ ಸಮಯದಲ್ಲೂ ಕೂಡ ಈ ದೇವಿಯ ಮೊರೆ ಹೊಕ್ಕಿದ್ದರು. ಇದಾದ ಬಳಿಕ ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲೂ ಕೂಡ ದೇವಿಯ ಬಳಿ ಹಿಂಗಾರ ಭವಿಷ್ಯ ಕೇಳಿದ್ದರು ಎಂದು ಅರ್ಚಕರು ತಿಳಿಸಿದ್ದಾರೆ.
    ಅಂದು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಕೇಳಿದ ಭವಿಷ್ಯ ನಿಜವಾಗಿದೆ. ಈಗ‌ ಕಾಲರಾತ್ರಿ ಎಳ್ಳು ಅಮವಾಸ್ಯೆಯ ಹಿನ್ನೆಲೆಯಲ್ಲಿ ದೇವಿಗೆ ವಿಶೇಷ ಮಾಲೆ ಪೂಜೆ ನೆರವೇರಿಸಿದ್ದಾರೆ.
    ದೇವಸ್ಥಾನದಲ್ಲಿ ಪೂಜೆ ನಡೆಯುವ ವೇಳೆ ಡಿ.ಕೆ ಶಿವಕುಮಾರ್ ಅವರು ಅತ್ಯಂತ ಕಟ್ಟುನಿಟ್ಟಿನ ನಿಯಮ ಪಾಲಿಸಿದ್ದಾರೆ. ಗರ್ಭಗುಡಿಯೊಳಗೆ ಅವರು ಸೂಚಿಸಿದ ಕೆಲವೇ ಕೆಲವು ಆಪ್ತರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.
    ಶಿವಕುಮಾರ್ ಅವರೊಂದಿಗೆ ಆಗಮಿಸಿದ ಸಚಿವ ಮಾಂಕಾಳ ವೈದ್ಯ, ಶಾಸಕ ಸತೀಶ್ ಸೈಲ್ ಅವರಿಗೂ ಒಳಹೋಗಲು ಅನುಮತಿ ನಿರಾಕರಿಸಲಾಗಿತ್ತು. ಅಷ್ಟೇ ಅಲ್ಲ ದೇವಿಯ ಮುಂದೆ ಕೇಳುವ ಪ್ರಶ್ನೆಗಳು ಯಾರಿಗೂ ಕೇಳಿಸಬಾರದು ಎಂಬ ಕಾರಣಕ್ಕೆ ದೇವಸ್ಥಾನದ ಪ್ರಾಂಗಣದಲ್ಲಿ ಯಾರೂ ಇರದಂತೆ ಖಡಕ್ ಸೂಚನೆ ನೀಡಲಾಗಿತ್ತು ಎಂದು ಅರ್ಚಕರು ತಿಳಿಸಿದ್ದಾರೆ.
    ವಿಶೇಷ ಪೂಜೆ ಸಲ್ಲಿಸಿದ ಶಿವಕುಮಾರ್ ಅವರು ದೇವಿಯ ಮುಂದೆ ಐದು ರೀತಿಯ ಪ್ರಶ್ನೆಗಳನ್ನು ಇರಿಸಿದ್ದಾರೆ. ಆದರೆ ಯಾವ ಪ್ರಶ್ನೆಗಳನ್ನು ಕೇಳಿದರು ಎಂದು ಬಹಿರಂಗವಾಗಿ ಹೇಳುವಂತಿಲ್ಲ ಎಂದರು.

    Verbattle
    Verbattle
    Verbattle
    ಕಾನೂನು ಚುನಾವಣೆ ಡಿ.ಕೆ ಶಿವಕುಮಾರ್ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleವಿದಾಯದ ಭಾಷಣ ಮಾಡಿದರಾ ಸಿಎಂ ಸಿದ್ದರಾಮಯ್ಯ?
    Next Article ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    12 ಪ್ರತಿಕ್ರಿಯೆಗಳು

    1. LinwoodGah on ಫೆಬ್ರವರಿ 11, 2026 4:55 ಅಪರಾಹ್ನ

      Smart GenRx USA: my canadian pharmacy – Smart GenRx USA

      Reply
    2. LinwoodGah on ಫೆಬ್ರವರಿ 11, 2026 8:14 ಅಪರಾಹ್ನ

      top 10 pharmacies in india: promo code for canadian pharmacy meds – indian pharmacy paypal

      Reply
    3. Glennhof on ಫೆಬ್ರವರಿ 11, 2026 10:39 ಅಪರಾಹ್ನ

      http://sertralineusa.com/# generic zoloft

      Reply
    4. LinwoodGah on ಫೆಬ್ರವರಿ 11, 2026 11:34 ಅಪರಾಹ್ನ

      zoloft generic: zoloft tablet – generic for zoloft

      Reply
    5. LeonardReawn on ಫೆಬ್ರವರಿ 12, 2026 1:17 ಫೂರ್ವಾಹ್ನ

      Neuro Relief USA neurontin 100 neurontin medication

      Reply
    6. Glennhof on ಫೆಬ್ರವರಿ 12, 2026 2:12 ಫೂರ್ವಾಹ್ನ

      https://sertralineusa.com/# zoloft tablet

      Reply
    7. LinwoodGah on ಫೆಬ್ರವರಿ 12, 2026 6:20 ಫೂರ್ವಾಹ್ನ

      Sertraline USA: zoloft without dr prescription – zoloft generic

      Reply
    8. Glennhof on ಫೆಬ್ರವರಿ 12, 2026 9:06 ಫೂರ್ವಾಹ್ನ

      https://ivertherapeutics.shop/# Iver Therapeutics

      Reply
    9. Glennhof on ಫೆಬ್ರವರಿ 12, 2026 12:36 ಅಪರಾಹ್ನ

      https://sertralineusa.shop/# zoloft without rx

      Reply
    10. Glennhof on ಫೆಬ್ರವರಿ 12, 2026 3:59 ಅಪರಾಹ್ನ

      https://sertralineusa.com/# zoloft without rx

      Reply
    11. LinwoodGah on ಫೆಬ್ರವರಿ 12, 2026 4:16 ಅಪರಾಹ್ನ

      how much does ivermectin cost: Iver Therapeutics – Iver Therapeutics

      Reply
    12. LeonardReawn on ಫೆಬ್ರವರಿ 12, 2026 5:44 ಅಪರಾಹ್ನ

      stromectol uk Iver Therapeutics Iver Therapeutics

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • LinwoodGah ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Glennhof ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.