ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.ಕೆ.ಶಿವಕುಮಾರ್ ಭಾಷಣದಲ್ಲಿ ಏನು ಹೇಳಿದ್ದಾರೆ ನೋಡಿ
    ಡಿ.ಕೆ.ಶಿವಕುಮಾರ್

    ಡಿ.ಕೆ.ಶಿವಕುಮಾರ್ ಭಾಷಣದಲ್ಲಿ ಏನು ಹೇಳಿದ್ದಾರೆ ನೋಡಿ

    vartha chakraBy vartha chakraಜನವರಿ 30, 202612 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆಯೂ ಅಷ್ಟೇ ಮುಖ್ಯ ಎನ್ನುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರ ಹಂಚಿಕೆ ವಿಳಂಬಕ್ಕೆ ಪರೋಕ್ಷವಾಗಿ ಮತ್ತೆ ಬೇಸರ ವ್ಯಕ್ತಪಡಿಸಿದ್ದಾರೆ.
    ಸಾರ್ವಜನಿಕ ವೇದಿಕೆಗಳಲ್ಲಿ ಒಂದಲ್ಲಾ ಒಂದು ರೀತಿ ನಂಬಿಕೆ ಮತ್ತು ಭರವಸೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರ ರಚನೆ ಸಮಯದಲ್ಲಿ ನೀಡಿದ್ದಾರೆ ಎನ್ನಲಾದ ಮಾತಿನ ಬಗ್ಗೆ ನೆನಪಿಸುತ್ತಿದ್ದಾರೆ.
    ಈ ಮೂಲಕ ತಾವು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂಬ ಸಂದೇಶ ರವಾನಿಸುತ್ತಿದ್ದಾರೆ
    ಮನುಷ್ಯತ್ವ ಮೋಕ್ಷಕ್ಕೆ ಮೂಲ, ಮಾನವೀಯತೆಯನ್ನು ಎಂದಿಗೂ ಮರೆಯಬಾರದು, ತರಳಬಾಳು ಹುಣ್ಣಿಮೆ ಮಹೋತ್ಸವದಿಂದ ಎಲ್ಲಾ ಸಮಾಜಕ್ಕೂ ಬೆಳಕು, ಭರವಸೆ, ಬದಲಾವಣೆ ಸಿಗಬೇಕು.
    ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳು ಇದ್ದರೂ ತರಳಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ, ಧರ್ಮ ಯಾವುದಾದರೂ ತತ್ವವೊಂದೆ, ನಾಮ ನೂರಾದರೂ ದೈವವೊಂದೆ, ಪೂಜೆ ಯಾವುದಾದರೂ ಭಕ್ತಿಯೊಂದೆ, ಕರ್ಮ ಹಲವಾದರೂ ನಿಷ್ಠೆಯೊಂದೆ, ದೇವನೊಬ್ಬ ನಾಮ ಹಲವು, ಇದರ ಮೇಲೆ ನಂಬಿಕೆ ಇಟ್ಟು ಇಂತಹ ಭವ್ಯ ಸಭೆಯಲ್ಲಿ ನಾವು ಸೇರಿದ್ದೇವೆ.
    ನಾನು ಶ್ರೀಗಂಗಾಧರ ಅಜ್ಜಯ್ಯ ಅವರ ಶಿಷ್ಯ, ಅವರು ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಸಿಗಲಿ ಎಂಬ ಸಂದೇಶ ಕೊಟ್ಟಿದ್ದಾರೆ, ನಾನು ಅದನ್ನು ಪಾಲನೆ ಮಾಡಿಕೊಂಡು ಬರುತ್ತಿದ್ದೇನೆ, ಅಮ್ಮನ ನೆನಪು ಪ್ರೀತಿಯ ಮೂಲ, ದೇವರ ನೆನಪು ಭಕ್ತಿಯ ಮೂಲ, ಗುರುವಿನ ನೆನಪು ಜ್ಞಾನದ ಮೂಲ, ಈ ಮೂರರ ನೆನಪು ಮನುಷ್ಯತ್ವದ ಮೂಲ, ಮನುಷ್ಯತ್ವ ಮೋಕ್ಷಕ್ಕೆ ಮೂಲ, ಮೋಕ್ಷ ಪಡೆಯಲು ಲಕ್ಷಾಂತರ ಜನ ಶ್ರೀಗಳ ಮಾತು ಕೇಳಲು ಬಂದಿದ್ದೀರಿ.
    ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ, ಈ ಹುಟ್ಟು ಸಾವಿನ ನಡುವೆ ನಾವು ಏನು ಮಾಡುತ್ತೇವೆ ಎಂಬುದು ಬಹಳ ಮುಖ್ಯ. ಉಳಿ ಪೆಟ್ಟು ಬೀಳದೆ ಕಲ್ಲು ಶಿಲೆಯಾಗುವುದಿಲ್ಲ, ನೇಗಿಲಿನಿಂದ ಉಳುಮೆ ಮಾಡದೇ ಯಾವುದೇ ಭೂಮಿ ಮಟ್ಟ ಮಾಡಲು ಆಗುವುದಿಲ್ಲ, ನಿಮ್ಮ ಬದುಕಿನಲ್ಲಿ ನೀವು ಶ್ರಮಪಟ್ಟರೆ ಮಾತ್ರ ಫಲ ಅನುಭವಿಸಲು ಸಾಧ್ಯ ಎಂದು ಹೇಳಿದರು
    ದೇವರು ನಮಗೆ ವರ, ಶಾಪ ನೀಡುವುದಿಲ್ಲ, ಕೇವಲ ಅವಕಾಶ ಮಾತ್ರ ನೀಡುತ್ತಾನೆ, ನಮಗೆ ಸಿಕ್ಕ ಅವಕಾಶದಲ್ಲಿ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ, ನಮಗೆ ಅವಕಾಶ ಸಿಕ್ಕಾಗ ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು. ಅಲೆಗ್ಸಾಂಡರ್ ಭಾರತಕ್ಕೆ ಬರುವಾಗ ಅವರ ಗುರು ಭಾರತದಿಂದ ಐದು ವಸ್ತು ತೆಗೆದುಕೊಂಡು ಬಾ, ಆಗ ನೀನು ಇಡೀ ಭಾರತ ಗೆದ್ದಂತೆ ಎಂದು ಹೇಳುತ್ತಾನೆ, ಆ ಐದು ವಸ್ತುಗಳೆಂದರೆ, ರಾಮಾಯಣ, ಮಹಾಭಾರತ ಗ್ರಂಥ, ಗಂಗಾ ಜಲ, ಕೃಷ್ಣನ ಕೊಳಲು, ತತ್ವಜ್ಞಾನ ತಂದರೆ ಇಡೀ ಭಾರತವನ್ನೇ ತಂದಂತೆ ಎಂದಿದ್ದರು.
    ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು, ಯಾವುದೇ ಧರ್ಮ ಬೇರೆಯವರಿಗೆ ತೊಂದರೆ ಮಾಡು ಎಂದು ಹೇಳುವುದಿಲ್ಲ, ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದ, ಜ್ಞಾನ ಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತ.
    ಎಲ್ಲರಿಗೂ ಮಂಗಳವಾಗಲಿ, ಶುಭವಾಗಲಿ, ಆರೋಗ್ಯವಾಗಿರಿ ಎಂಬುದಾಗಿ ಹಾರೈಸಿ ಶ್ರೀಗಳು ಹಚ್ಚಿದ ಜ್ಯೋತಿ ಬೆಳಗುತ್ತಿದೆ, ನಾನು ಮಠದ ಅಭಿಮಾನಿಯಾಗಿ, ಸರ್ಕಾರದ ಪ್ರತಿನಿಧಿಯಾಗಿ ಬಂದಿದ್ದೇನೆ, ಗುರುಗಳ ಮಾರ್ಗದರ್ಶನವನ್ನು ನಾವು ಯಾವ ರೀತಿ ಪಡೆದುಕೊಳ್ಳುತ್ತೇವೆ ಎಂಬುದು ಬಹಳ ಮುಖ್ಯ ಎಂದರು.

    Verbattle
    Verbattle
    Verbattle
    ಆರೋಗ್ಯ ಧರ್ಮ ಬೆಂಗಳೂರು ರಾಜಕೀಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!
    Next Article ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    12 ಪ್ರತಿಕ್ರಿಯೆಗಳು

    1. StellaHewly on ಫೆಬ್ರವರಿ 12, 2026 10:59 ಫೂರ್ವಾಹ್ನ

      betmgm NJ https://betmgm-play.com/ betmgm NJ

      Reply
    2. StellaHewly on ಫೆಬ್ರವರಿ 18, 2026 5:22 ಅಪರಾಹ್ನ

      Step chance and strategy of arenas into. In ignation, win and ahead charge bets bold. Step and soar!

      Reply
    3. StellaHewly on ಫೆಬ್ರವರಿ 19, 2026 12:10 ಫೂರ್ವಾಹ್ನ

      Dive explorations bonus and worlds themed. In ignation, prizes great yield. Dive and discover!

      Reply
    4. Oiypfd on ಫೆಬ್ರವರಿ 19, 2026 8:45 ಅಪರಾಹ್ನ

      Join the amazing world of online gaming where endless fun awaits. Bovada offers top baccarat and deposit matches for all players. With Bovada, enjoy exciting wins and secure, reliable entertainment every day!

      Reply
    5. Cdthgb on ಫೆಬ್ರವರಿ 20, 2026 7:58 ಫೂರ್ವಾಹ್ನ

      Get ready to reel big in Big Bass Bonanza bonus buy Scatters unlock the path to multiplier madness.

      Reply
    6. Nivzdz on ಫೆಬ್ರವರಿ 25, 2026 9:03 ಫೂರ್ವಾಹ್ನ

      gatesofolympusgm.org turned “one more spin” into a lifestyle. Zeus rewards persistence with increasingly insane blessings. Keep spinning Gates of Olympus — he notices.

      Reply
    7. Ntfhjs on ಫೆಬ್ರವರಿ 26, 2026 7:06 ಫೂರ್ವಾಹ್ನ

      Sweet dreams turn into reality! sugar rush slot real money packs tumbling wins, free spins and multipliers that go through the roof. Play today!

      Reply
    8. Ztsywt on ಮಾರ್ಚ್ 1, 2026 4:13 ಫೂರ್ವಾಹ್ನ

      Crypto gambling evolved. Faster. Fairer. More rewarding. stake original games 2025+.

      Reply
    9. Qhezep on ಮಾರ್ಚ್ 3, 2026 1:03 ಫೂರ್ವಾಹ್ನ

      Join DraftKings new games Casino for epic value. Play $5 to unlock 500 spins on hot games plus up to $1K back if the first day dips. Win like never before!

      Reply
    10. Qnmjgg on ಮಾರ್ಚ್ 5, 2026 4:21 ಫೂರ್ವಾಹ್ನ

      Neplatte za znacku, platte za zdravi. Uspora az 80 %
      online objednavka

      Reply
    11. Timothyclirl on ಮಾರ್ಚ್ 5, 2026 8:11 ಅಪರಾಹ್ನ

      Этот информативный текст выделяется своими захватывающими аспектами, которые делают сложные темы доступными и понятными. Мы стремимся предложить читателям глубину знаний вместе с разнообразием интересных фактов. Откройте новые горизонты и развивайте свои способности познавать мир!
      Получить больше информации – https://vivod-iz-zapoya-2.ru/

      Reply
    12. Gxdgjr on ಮಾರ್ಚ್ 6, 2026 8:46 ಫೂರ್ವಾಹ್ನ

      La pharmacie en ligne la plus rapide de France. Colis discret, suivi precis, satisfaction garantie. Large choix de marques et generiques de qualite. MediRapide – parce que votre temps compte.ascorbic-acid

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.