ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾರೂ ಕರೆಂಟ್ ಬಿಲ್ ಕಟ್ಟಬೇಡಿ!
    ಬೆಂಗಳೂರು

    ಯಾರೂ ಕರೆಂಟ್ ಬಿಲ್ ಕಟ್ಟಬೇಡಿ!

    vartha chakraBy vartha chakraಮೇ 26, 2023Updated:ಮೇ 26, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ26 – ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡದೆ ಜನರಿಗೆ ಮೋಸ ಮಾಡುತ್ತಿದೆ. ಯಾರು ವಿದ್ಯುತ್ ಬಿಲ್ ಕಟ್ಟಬೇಡಿ, ಹಾಗೆಯೇ ಮಹಿಳೆಯರು ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಿ ಎಂದು ರಾಜ್ಯದ ಜನತೆಗೆ ಬಿಜೆಪಿ ಮತ್ತು ಜೆಡಿಎಸ್ ಕರೆ ನೀಡಿವೆ
    ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರಾದ ಆರ್ ಅಶೋಕ್, ಗೋವಿಂದ ಕಾರಗೋಳ್ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಯಾರೂ ವಿದ್ಯುತ್ ಬಿಲ್ ಕಟ್ಟಬಾರದು ಎಂದು ಹೇಳಿದ್ದರು. ಯಾರು ವಿದ್ಯುತ್ ಬಿಲ್ ಕಟ್ಟಬೇಡಿ ಒಂದು ವೇಳೆ ವಿದ್ಯುತ್ ಬಿಲ್ ಕಟ್ಟಿದರೆ ಅದು ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ರವರಿಗೆ ಅವಮಾನ ಮಾಡಿದಂತೆ ಎಂದು ವ್ಯಂಗ್ಯವಾಡಿದರು.
    ವಿದ್ಯುತ್ ಬಿಲ್ ಕಟ್ಟದವರ ವಿದ್ಯುತ್ ಸಂಪರ್ಕ ಕಡಿತ ಮಾಡಿದರೆ ಬಿಜೆಪಿ ಬೀದಿಗಿಳಿದು ಹೋರಾಟ ಮಾಡುತ್ತದೆ ಎಂದು ಅವರು ಎಚ್ಚರಿಸಿದರು.
    ಗ್ಯಾರೆಂಟಿ ಯೋಜನೆಗಳಿಗೆ ಯಾವುದೇ ಷರತ್ತು ಇಲ್ಲ ಎಂದು ಕಾಂಗ್ರೆಸ್ ನಾಯಕರು ಚುನಾವಣಾ ಸಂದರ್ಭದಲ್ಲಿ ಹೇಳಿದ್ದಾರೆ. ಈಗ ಷರತ್ತುಗಳನ್ನು ಹಾಕುವುದು ಸರಿಯಲ್ಲ, ಯಾವುದೇ ಷರತ್ತಿಲ್ಲದೆ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಬೇಕು. ಷರತ್ತು ಹಾಕಿದರೆ ಜನರಿಗೆ ಮೋಸ ಮಾಡಿದಂತೆ ಎಂದು ಹೇಳಿದರು.
    ಬಿಲ್ ಕಟ್ಟಬೇಡಿ:
    ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ತಕ್ಷಣ ಐದು ಗ್ಯಾರೆಂಟಿ ಯೋಜನೆ ಜಾರಿ ಮಾಡುವುದಾಗಿ ಹೇಳಿ ಇದುವರೆಗೂ ಜಾರಿ ಮಾಡಿಲ್ಲ. ಯಾರೂ ಕರೆಂಟ್ ಬಿಲ್ ಕಟ್ಟಬೇಡಿ, ಮಹಿಳೆಯರು ಟಿಕೆಟ್ ಪಡೆಯದೆ ಪ್ರಯಾಣಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
    ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಐದು ಗ್ಯಾರೆಂಟಿಗಳ ಭರವಸೆ ನೀಡಿ ಕುತಂತ್ರ ರಾಜಕಾರಣ ನಡೆಸಿ, ರಾಜ್ಯದ ಜನರನ್ನು ವಂಚಿಸಿದೆ ಎಂದು ಆರೋಪಿಸಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕರು ವಿದ್ಯುತ್ ನನಗೂ ಫ್ರೀ, ನಿನಗೂ ಫ್ರೀ ಎಂದು ಹೇಳಿದ್ದರು. ಆದರೆ ಈಗ ಷರತ್ತುಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
    ಎಲ್ಲರಿಗೂ ಐದು ಗ್ಯಾರೆಂಟಿ ಫ್ರೀ ಎಂದಿದ್ದ ಸಿದ್ದರಾಮಯ್ಯ ಮೊದಲ ಸಂಪುಟದಲ್ಲೇ ಗ್ಯಾರೆಂಟಿ ಜಾರಿ ಮಾಡುತ್ತೇವೆ ಎಂದು ಹೇಳಿ ನೆಪ ಮಾತ್ರದ ಆದೇಶ ಹೊರಡಿಸಿದ್ದಾರೆ ಆದರೆ ಇದುವರೆಗೂ ಈ ಆದೇಶದ ಅನ್ವಯ ಯಾವುದೇ ಯೋಜನೆಗಳು ಜಾರಿ ಮಾಡಿಲ್ಲ ಎಂದು ಕಿಡಿಕಾರಿದರು

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ವಕ್ಫ್ ಮಂಡಳಿ ನೇಮಕದ ಅಚ್ಚರಿ
    Next Article RSS ಅನ್ನು ನಿಷೇಧಿಸಿ. ನೋಡೋಣ!!
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    1 ಟಿಪ್ಪಣಿ

    1. Lqftus on ಮಾರ್ಚ್ 17, 2026 8:29 ಅಪರಾಹ್ನ

      Jännitys ei lopu koskaan Betano Casinolla https://betanogame.org/fi/. Lunasta 100 % jopa €500 ja pelaa live-blackjackia aitojen jakajien kanssa. Urheilu, slotit ja paljon muuta – kaikki täällä.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardcem ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • MichaelEnalt ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • MatthewZig ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.