Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಭವನದ ಅಂಗಳದಲ್ಲಿ ಡಾ.ಅಂಬೇಡ್ಕರ ಪುತ್ಥಳಿ ಅನಾವರಣ
    ಸುದ್ದಿ

    ರಾಜಭವನದ ಅಂಗಳದಲ್ಲಿ ಡಾ.ಅಂಬೇಡ್ಕರ ಪುತ್ಥಳಿ ಅನಾವರಣ

    vartha chakraBy vartha chakraಮೇ 30, 2022Updated:ಮೇ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು ಮೇ 30, 2022: ‘ಸಂವಿಧಾನಾತ್ಮಕ ಮಾರ್ಗಗಳ ಹಾದಿಯಲ್ಲಿ ಹೆಜ್ಜೆ ಹಾಕಿದಾಗಲೇ ಸಾಮಾಜಿಕ ಮತ್ತು ಆರ್ಥಿಕ ಧ್ಯೇಯಗಳ ಸಾಧನೆ ಸಾಧ್ಯ’ ಎನ್ನುವಂತಹ ಅನೇಕ ಮಹತ್ತರ ಸಮಾಜಮುಖಿ ಆಶಯಗಳನ್ನು ನಾಡಿನ ಜನರೆದೆಯಲ್ಲಿ ಬಿತ್ತಿದ ಡಾ.ಬಿ.ಆರ್.ಅಂಬೇಡ್ಕರ ಅವರು ಬರೀ ವ್ಯಕ್ತಿಯಲ್ಲ, ಒಂದು ಶಕ್ತಿ. ಅನೇಕ ರಾಷ್ಟ್ರಗಳ ಕಾನೂನು ಅಧ್ಯಯನ ನಡೆಸಿ ಸಮಾನತೆಯ ಸಂದೇಶದ ಸಂವಿಧಾನ ನಿರ್ಮಿಸಿದ ಕಾರಣಕ್ಕೆ ಡಾ.ಅಂಬೇಡ್ಕರ ಇಡೀ ಜಾಗತಿಕ ಮಟ್ಟದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ. ಏಪ್ರೀಲ್ 14ರಂದು ಆಚರಿಸಲ್ಪಡುವ ಡಾ.ಬಿ.ಆರ್.ಅಂಬೇಡ್ಕರ ಅವರ ಜಯಂತಿಯನ್ನು ವಿಶ್ವ ಜ್ಞಾನದ ದಿನವನ್ನಾಗಿ ಆಚರಿಸಲು ಅವರ 125ನೇ ಜನ್ಮದಿನದ ಮುನ್ನಾ ದಿನದಂದು ಯುನೈಟೆಡ್ ನೇಷನ್ ಘೋಷಿಸಿದ್ದು ಈ ವೇಳೆ ಸ್ಮರಣೀಯ.

    ಇಂತಹ ಮಹಾನ್‌ ಮಾನವತಾವಾದಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಯು ಈಗ ರಾಜಧಾನಿ ಬೆಂಗಳೂರಿನ ರಾಜಭವನ ಅಂಗಳದಲ್ಲೂ ನಿರ್ಮಾಣಗೊಂಡಿದೆ.

    ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ ಸೋಮವಾರ ಸಾಮಾಜಿಕ ನ್ಯಾಯದ ಹರಿಕಾರ ಡಾ.ಅಂಬೇಡ್ಕರ ಅವರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿ ನಾಡಿನ ಜನತೆಗೆ ಸಮರ್ಪಿಸಿದರು.

    ಡಾ.ಬಿ.ಆರ್.ಅಂಬೇಡ್ಕರ ಅವರ 125ನೇ ಜಯಂತಿ ವರ್ಷಾಚರಣೆಯ ಸಂದರ್ಭದಿಂದಲೇ ದೇಶದೆಲ್ಲೆಡೆ ಡಾ.ಅಂಬೇಡ್ಕರ ಅವರ ಬದುಕು-ಸಾಧನೆ ಸ್ಮರಣೆಯ ಕಾರ್ಯಕ್ರಮಗಳು ವಿಭಿನ್ನವಾಗಿ ನಡೆಯುತ್ತಲೇ ಇವೆ.

    ಅಂತೆಯೇ ರಾಜಧಾನಿ ಬೆಂಗಳೂರಿನ ರಾಜಭವನ ಅಂಗಳದಲ್ಲಿಯೂ ಡಾ.ಅಂಬೇಡ್ಕರ ಪುತ್ಥಳಿ ಅನಾವರಣಗೊಳಿಸುವ ಮೂಲಕ ರಾಜಭವನವು ಈ ನಾಡಿಗೆ ಸಾಮಾಜಿಕ ನ್ಯಾಯದ ಸಂದೇಶವನ್ನು ರವಾನಿಸಿ, ಭಾರತ ರತ್ನಕ್ಕೆ ತನ್ನ ಗೌರವವನ್ನು ಸಮರ್ಪಿಸಿದೆ.

    ಡಾ.ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಕರ್ನಾಟಕ ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸನ್ಮಾನ್ಯ ವಿಧಾನಪರಿಷತ್ ಸಭಾಪತಿ ಶ್ರೀ ರಘುನಾಥ್‌ರಾವ್ ಮಲ್ಕಾಪೂರೆ, ಸನ್ಮಾನ್ಯ ಮುಖ್ಯಮಂತ್ರಿಗಳು, ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ರಾಜಭವನದ ಅಂಗಳದಲ್ಲಿರುವ ಗಾಂಧಿ ಪುತ್ಥಳಿಗೂ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

    Government Karnataka
    Share. Facebook Twitter Pinterest LinkedIn Tumblr Email WhatsApp
    Previous ArticleUPSC ಪರೀಕ್ಷೆ ರಿಸಲ್ಟ್: ಶ್ರುತಿ ಶರ್ಮಾ ಟಾಪರ್
    Next Article ಪೆಟ್ರೋಲ್ ಬಂಕ್ ಮುಂದೆ ಜನವೋ.. ಜನ!
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    ಜೂನ್ 19, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamRip ರಲ್ಲಿ ಶಿವಕುಮಾರ್ ಬೆಂಬಲಕ್ಕೆ ನಿಂತ ನಾಯಕರು | DK Shivakumar
    • 6jvti ರಲ್ಲಿ ಸಾಹಿತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದು ಇವನೇ… | Death Threat
    • AlbertDuabe ರಲ್ಲಿ ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe