Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೂಳಿಹಟ್ಟಿ ತೊದಲುತ್ತಾ ಮಾತನಾಡಿದ್ದಾರಾ? | Gulihatti Shekar
    ಸುದ್ದಿ

    ಗೂಳಿಹಟ್ಟಿ ತೊದಲುತ್ತಾ ಮಾತನಾಡಿದ್ದಾರಾ? | Gulihatti Shekar

    vartha chakraBy vartha chakraಡಿಸೆಂಬರ್ 6, 2023Updated:ಡಿಸೆಂಬರ್ 6, 202314 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.6 – ನಾಗಪುರದ ಆರ್ ಎಸ್ ಎಸ್ ಕಚೇರಿಯ ವಸ್ತು ಸಂಗ್ರಹಾಲಯ ಪ್ರವೇಶ ಕುರಿತಂತೆ ಯಾರಿಂದಲೋ ಪ್ರೇರಿತರಾಗಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ (Gulihatti Shekar) ಹೇಳಿಕೆ ನೀಡಿದ್ದಾರೆ ಎಂದು ಎಂದು ಮಾಜಿ ಶಾಸಕ ಮತ್ತು ಬಿಜೆಪಿ ರಾಜ್ಯ ವಕ್ತಾರ ಪಿ.ರಾಜೀವ್ ಹೇಳಿದ್ದಾರೆ.
    ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಾನ್ಯ ಗೂಳಿಹಟ್ಟಿ ಶೇಖರ್ ಅವರು ಹೇಳಿದ್ದು ತಪ್ಪು ಮಾಹಿತಿ. ನಾನು ಒಬ್ಬ ದಲಿತನಾಗಿದ್ದು, ರಾಜಕಾರಣಕ್ಕೆ ಬಂದ ಮೇಲೆ ಆರೆಸ್ಸೆಸ್ ಸಂಪರ್ಕದಲ್ಲಿದ್ದು, ಹತ್ತಿರದಿಂದ ನೋಡಿದ್ದೇನೆ ಎಂದು ತಿಳಿಸಿದರು ಗೂಳಿಹಟ್ಟಿ ಶೇಖರ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುರಿತು ನೀಡಿದ ಹೇಳಿಕೆ ವೈರಲ್ ಆಗಿದ್ದನ್ನು ಗಮನಿಸಿದ್ದೇನೆ. ಯಾವ ಮಾನಸಿಕ ಸ್ಥಿತಿಯಲ್ಲಿ, ಯಾರಿಂದ ದುಷ್ಪ್ರೇರಣೆಗೆ ಒಳಗಾಗಿ, ಯಾವ ಕಾಣದ ಕೈಗಳ ಒತ್ತಡಕ್ಕೆ ಒಳಗಾಗಿ ಈ ಮಾತು ಹೇಳಿದ್ದಾರೋ ಗೊತ್ತಿಲ್ಲ. ಆರೆಸ್ಸೆಸ್ ಎಲ್ಲರನ್ನೂ ಜೋಡಿಸುತ್ತದೆ. ಸಂಪೂರ್ಣ ಹಿಂದೂ ಸಮಾಜವನ್ನು ಒಗ್ಗೂಡಿಸುತ್ತದೆ. ಆರೆಸ್ಸೆಸ್, ಭಾರತ ಮಾತೆಯ ಫೋಟೊ ಇಟ್ಟುಕೊಂಡು ಪೂಜೆ ಮಾಡುತ್ತದೆ. ಅಲ್ಲಿ ಜಾತೀಯತೆ, ಒಡೆಯುವಂಥದ್ದು, ಜಾತಿ ಕೇಳುವ ಆಚರಣೆ ನನ್ನ ಗಮನಕ್ಕೆ ಬಂದಿಲ್ಲ ಎಂದರು.

    ದೇಶ ಕಟ್ಟಲು ಶ್ರಮಿಸುವ ಸಂಘಟನೆ ಇದು. ಸ್ವಯಂಸೇವಕರು ಯಾವ ಸನ್ಯಾಸಿಗೂ ಕಡಿಮೆ ಇಲ್ಲದಂತೆ ತ್ಯಾಗದ ಜೀವನ ರೂಪಿಸಿಕೊಳ್ಳುತ್ತಾರೆ. ದೇಶಸೇವೆಗೆ ಕಂಕಣಬದ್ಧರಾಗಿ ನಿಂತಿರುತ್ತಾರೆ. ಸ್ವಾರ್ಥರಹಿತ ಸೇವೆ ಮಾಡುವ ಈ ಸಂಘಟನೆಯ ಕುರಿತು ಅರಿವಿಲ್ಲದೆ, ತಿಳಿದುಕೊಳ್ಳದೆ, ಅನುಭವಕ್ಕೆ ಬರಲಾಗದೆ ಇಂಥ ಮಾತು ಹೇಳುವುದು ತಪ್ಪು ಎಂದು ತಿಳಿಸಿದರು.
    ಪ್ರಿಯಾಂಕ್ ಖರ್ಗೆ ಅವರಿಗೆ ಆರೆಸ್ಸೆಸ್ ಸಂಪರ್ಕ ಇಲ್ಲ. ಆರೆಸ್ಸೆಸ್ ಚಟುವಟಿಕೆಗಳಲ್ಲಿ ಅವರು ಭಾಗವಹಿಸುವುದಿಲ್ಲ. ಗಂಧ ಗಾಳಿ ಗೊತ್ತಿಲ್ಲದೆ ಆಳ ಅರಿವು ಲೇಖನ ಬರೆದುಕೊಡುವುದು, ಗಂಧ ಗಾಳಿ ಗೊತ್ತಿಲ್ಲದೆ ಇಂಥವರಿಗೆ ಅವಕಾಶ ಇಲ್ಲವೆನ್ನುವುದು ಬಹಳ ದೊಡ್ಡ ತಪ್ಪು. ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು, ತಮ್ಮ ಜೀವಿತದ ಸಂಪೂರ್ಣ ಅವಧಿಯಲ್ಲಿ ಕಾಂಗ್ರೆಸ್ಸನ್ನು ಟೀಕಿಸಿದ್ದರು. ಅವರು ಎಲ್ಲಿ ಕೂಡ ಆರೆಸ್ಸೆಸ್ ಅನ್ನು ಟೀಕಿಸಲಿಲ್ಲ. ಆ ಸಂದರ್ಭದಲ್ಲಿ ಆರೆಸ್ಸೆಸ್, ಅಂಬೇಡ್ಕರರ ಜೊತೆಗೆ ಗಟ್ಟಿಯಾಗಿ ನಿಂತಿತ್ತು. ಕಾಂಗ್ರೆಸ್ ಅವರನ್ನು ತುಳಿಯುವ ಕೆಲಸ ಮಾಡಿತ್ತು. ಕಾಂಗ್ರೆಸ್‍ನ ದಲಿತ ವಿರೋಧಿ ನೀತಿಯನ್ನು ಅಂಬೇಡ್ಕರ್ ವಿರೋಧಿಸುತ್ತಿದ್ದರು ಎಂದು ವಿವರಿಸಿದರು ಗೂಳಿಹಟ್ಟಿಯವರು ತೊದಲುತ್ತ ಮಾತನಾಡಿದ್ದಾರೆ. ರಾತ್ರಿ 8ರ ನಂತರ ಮಾತನಾಡಿದ ಧ್ವನಿಯಂತಿದೆ ಎಂದು ನುಡಿದರು. ಇದರ ಕುರಿತು ರಾಜ್ಯದ ಜನತೆ ತೀರ್ಮಾನಿಸಲಿ ಎಂದು ತಿಳಿಸಿದರು.

    ಕಾಂಗ್ರೆಸ್ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous ArticleRSS ಕಚೇರಿಯಲ್ಲಿ ಇವರಿಗೆ ಪ್ರವೇಶವಿಲ್ಲವಂತೆ!
    Next Article ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP
    vartha chakra
    • Website

    Related Posts

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025

    14 ಪ್ರತಿಕ್ರಿಯೆಗಳು

    1. Elektrokarniz_zoKa on ಆಗಷ್ಟ್ 18, 2024 6:53 ಅಪರಾಹ್ನ

      электрические карнизы электрические карнизы .

      Reply
    2. Vivod iz zapoya rostov_izsr on ಆಗಷ್ಟ್ 19, 2024 4:30 ಫೂರ್ವಾಹ್ನ

      вывод из запоя в ростове вывод из запоя в ростове .

      Reply
    3. Snyatie lomki narkolog_rtei on ಸೆಪ್ಟೆಂಬರ್ 6, 2024 4:43 ಅಪರಾಹ್ನ

      снятие ломки клинике снятие ломки клинике .

      Reply
    4. nku2n on ಜೂನ್ 7, 2025 4:44 ಅಪರಾಹ್ನ

      can you get generic clomiphene for sale can you buy generic clomiphene online can i purchase generic clomiphene without a prescription buy clomid pill cost clomid pills where can i get clomid without dr prescription cost of generic clomiphene without a prescription

      Reply
    5. cheapest cialis in canada on ಜೂನ್ 9, 2025 11:03 ಫೂರ್ವಾಹ್ನ

      This is the make of enter I unearth helpful.

      Reply
    6. flagyl for stomach infection on ಜೂನ್ 11, 2025 5:19 ಫೂರ್ವಾಹ್ನ

      I’ll certainly return to skim more.

      Reply
    7. 4c5xf on ಜೂನ್ 18, 2025 1:43 ಅಪರಾಹ್ನ

      propranolol price – brand clopidogrel 150mg order methotrexate 5mg pill

      Reply
    8. jjg3u on ಜೂನ್ 21, 2025 11:24 ಫೂರ್ವಾಹ್ನ

      order amoxicillin without prescription – buy combivent 100mcg generic ipratropium 100 mcg for sale

      Reply
    9. m8xkp on ಜೂನ್ 25, 2025 1:32 ಅಪರಾಹ್ನ

      amoxiclav online – https://atbioinfo.com/ where can i buy ampicillin

      Reply
    10. bkucz on ಜೂನ್ 27, 2025 6:34 ಫೂರ್ವಾಹ್ನ

      order esomeprazole online cheap – https://anexamate.com/ buy esomeprazole

      Reply
    11. 0uf6s on ಜೂನ್ 30, 2025 1:37 ಅಪರಾಹ್ನ

      meloxicam 15mg cost – https://moboxsin.com/ meloxicam 15mg generic

      Reply
    12. h1jtx on ಜುಲೈ 2, 2025 11:22 ಫೂರ್ವಾಹ್ನ

      prednisone cheap – https://apreplson.com/ buy generic deltasone

      Reply
    13. 9uw5g on ಜುಲೈ 3, 2025 2:39 ಅಪರಾಹ್ನ

      medications for ed – site ed pills online

      Reply
    14. 07wq7 on ಜುಲೈ 5, 2025 2:04 ಫೂರ್ವಾಹ್ನ

      buy amoxil generic – https://combamoxi.com/ oral amoxicillin

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AeroSlim ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • RichardSab ರಲ್ಲಿ ಲಿಫ್ಟ್ ನಲ್ಲಿ ಸಿಲುಕಿದ ಸಂಸದ | Umesh Jadhav
    • RonaldGer ರಲ್ಲಿ ಲಿಫ್ಟ್ ನಲ್ಲಿ ಸಿಲುಕಿದ ಸಂಸದ | Umesh Jadhav
    Latest Kannada News

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe