Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DON ಆಗಬೇಕು ಅಂತಾ ರೌಡಿಯನ್ನು ಮುಗಿಸಿದರು.
    Trending

    DON ಆಗಬೇಕು ಅಂತಾ ರೌಡಿಯನ್ನು ಮುಗಿಸಿದರು.

    vartha chakraBy vartha chakraಜೂನ್ 8, 20248 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ,ಜೂ.8-ನಟೋರಿಯಸ್ ರೌಡಿ ರವಿಕುಮಾರ್ ಅಲಿಯಾಸ್ ಚೈಲ್ಡ್ ರವಿಯನ್ನು ಭೀಕರವಾಗಿ ಕೊಲೆ ಮಾಡಿದ್ದ ನಾಲ್ವರು ಕೊಲೆಗಾರರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
    ಪ್ರೀತಮ್ (27), ಕೀರ್ತಿ(26), ರಂಗನಾಥ್ ಅಲಿಯಾಸ್ ರಂಗ(26) ಹಾಗೂ ಅಮಿತ್ ಆಲಿಯಾಸ್ ಅಮ್ಮಿ (31) ಬಂಧಿತ ಆರೋಪಿಗಳಾಗಿದ್ದಾರೆ.
    ಲೋಕಸಭಾ ಚುನಾವಣಾ ಫಲಿತಾಂಶ ಹೊರಬಂದ ಮಾರನೇ ದಿನ ನೀರು ತರಲೆಂದು ಹೋಗಿದ್ದ ರೌಡಿ ಚೈಲ್ದ್ ರವಿಯನ್ನು ಕಾರಿನಲ್ಲಿ ಬಂದು ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳನ್ನು ಕೊನೆಗೂ ನಗರದ ಹೊರವಲಯದ ಗ್ಯಾರಳ್ಳಿ ಬಳಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ.
    ಕಳೆದ ಜೂ. 5ರ ಮುಂಜಾನೆ 7 ಗಂಟೆ 50 ನಿಮಿಷಕ್ಕೆ ರೌಡಿ ಶೀಟರ್ ರವಿಕುಮಾರ್ ಅಲಿಯಾಸ್ ಚೈಲ್ಡ್ ರವಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮೃತ ರೌಡಿಶೀಟರ್ ಎರಡು ಕೊಲೆ ಸೇರಿ ಏಳು ಪ್ರಕರಣದಲ್ಲಿ ಭಾಗಿಯಾಗಿದ್ದ ಎಂಬ ಆರೋಪವಿದೆ. ಇತ್ತ ಈಗಾಗಲೇ ಮೂರು ಕೊಲೆ ಮಾಡಿ ಜೈಲಿಗೆ ಹೋಗಿ ಬಂದಿದ್ದ ಪ್ರೀತಮ್ ಹಾಗೂ ರವಿ ನಡುವೆ ಹಾಸನದಲ್ಲಿ ಡಾನ್ ಪಟ್ಟಕ್ಕಾಗಿ ಪೈಪೋಟಿ ಶುರುವಾಗಿತ್ತು. ಇದೇ ವಿಚಾರಕ್ಕೆ ರವಿ ಕೊಂದರೆ ತಾನೇ ಡಾನ್ ಆಗುತ್ತೇನೆ ಎಂದು ಪ್ರೀತಮ್ ಹೇಳಿಕೊಂಡಿದ್ದ. ಅದರಂತೆ ಆತನನ್ನು ಕೊಲೆ ಮಾಡಲು ಸ್ಕೇಚ್ ಹಾಕಿ ತನ್ನ ಸಹಚರರೊಂದಿಗೆ ಜೂ.5ರಂದು ಬೆಳ್ಳಂ ಬೆಳಗ್ಗೆ ಬಂದು ಚೈಲ್ಡ್​​​​ ರವಿಯನ್ನು ಹತ್ಯೆಮಾಡಿದ್ದರು.
    ಚೈಲ್ಡ್ ರವಿ ಹಿನ್ನೆಲೆ:
    ಹಾಸನದಲ್ಲಿ ನಟೋರಿಯಸ್ ರೌಡಿಯಾಗಿದ್ದ 45ರ ಹರೆಯದ ರವಿ ಅಲಿಯಾಸ್ ಚೈಲ್ಡ್ ರವಿ ಕೊಲೆ, ದರೋಡೆ, ಅತ್ಯಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ.
    ಬಾಲಕಿಯೊಬ್ಬಳ ಮೇಲಿನ ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿದ್ದ. ಹಾಗಾಗಿಯೇ ಇವನಿಗೆ ಚೈಲ್ಡ್ ರವಿ ಎಂದು ಹೆಸರು ಬಂದಿದೆ ಎನ್ನುವ ಮಾತುಗಳಿವೆ.

    Verbattle
    Verbattle
    Verbattle
    crime Government Karnataka News Trending Varthachakra ಕಾನೂನು ಕೊಲೆ ನ್ಯಾಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸೋಲಿನ ಬಗ್ಗೆ ರಾಜ್ಯನಾಯಕರಿಗೆ ವರದಿ ಕೇಳಿದ ರಾಹುಲ್ ಗಾಂಧಿ.
    Next Article ಪೋರ್ಷೆ ಅಪ್ರಾಪ್ತ ಆರೋಪಿ ತಂದೆಯ ರೆಸಾರ್ಟ್ ‌ನೆಲಸಮ.
    vartha chakra
    • Website

    Related Posts

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    ಫೆಬ್ರವರಿ 24, 2026

    8 ಪ್ರತಿಕ್ರಿಯೆಗಳು

    1. Uyasuh on ಫೆಬ್ರವರಿ 18, 2026 8:55 ಅಪರಾಹ್ನ

      Illuminate your evenings with glowing jackpots and bonuses. In crown coins casino official website, referral bonuses multiply the fun. Invite friends and amplify your rewards!

      Reply
    2. Uyasuh on ಫೆಬ್ರವರಿ 18, 2026 8:59 ಅಪರಾಹ್ನ

      Illuminate your evenings with glowing jackpots and bonuses. In crown coins casino official website, referral bonuses multiply the fun. Invite friends and amplify your rewards!

      Reply
    3. Uyasuh on ಫೆಬ್ರವರಿ 18, 2026 9:03 ಅಪರಾಹ್ನ

      Illuminate your evenings with glowing jackpots and bonuses. In crown coins casino official website, referral bonuses multiply the fun. Invite friends and amplify your rewards!

      Reply
    4. Uyasuh on ಫೆಬ್ರವರಿ 18, 2026 9:06 ಅಪರಾಹ್ನ

      Illuminate your evenings with glowing jackpots and bonuses. In crown coins casino official website, referral bonuses multiply the fun. Invite friends and amplify your rewards!

      Reply
    5. Uyasuh on ಫೆಬ್ರವರಿ 18, 2026 9:10 ಅಪರಾಹ್ನ

      Illuminate your evenings with glowing jackpots and bonuses. In crown coins casino official website, referral bonuses multiply the fun. Invite friends and amplify your rewards!

      Reply
    6. Abwjxa on ಫೆಬ್ರವರಿ 20, 2026 10:11 ಅಪರಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza review lucky spin can change everything. Dive into the sweetness!

      Reply
    7. Abwjxa on ಫೆಬ್ರವರಿ 20, 2026 10:13 ಅಪರಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza review lucky spin can change everything. Dive into the sweetness!

      Reply
    8. Abwjxa on ಫೆಬ್ರವರಿ 20, 2026 10:16 ಅಪರಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza review lucky spin can change everything. Dive into the sweetness!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tayloradvag ರಲ್ಲಿ ಯಾರೇ.. ಕೂಗಾಡಲಿ…
    • Tayloradvag ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Enrbqo ರಲ್ಲಿ Delhi Marathon ಗೆ ರಂಗ ಸಜ್ಜು
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.