Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊನೆಯ ಅಧಿವೇಶನ – ಗೈರಾಗಬೇಡಿ
    ರಾಜಕೀಯ

    ಕೊನೆಯ ಅಧಿವೇಶನ – ಗೈರಾಗಬೇಡಿ

    vartha chakraBy vartha chakraಫೆಬ್ರವರಿ 9, 2023Updated:ಫೆಬ್ರವರಿ 10, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.9-

    ಪ್ರಸಕ್ತ ವಿಧಾನಸಭೆಯ ಕೊನೆಯ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ‌. ಈ ಹಿನ್ನೆಲೆಯಲ್ಲಿ ಸದಸ್ಯರು ಸಬೂಬು ಹೇಳದೆ ಕಲಾಪದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದು ವಿಧಾಸಭೆ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚುನಾವಣಾ ವರ್ಷವಾಗಿರುವುದರಿಂದ ನೆಪ ಹೇಳದೆ ಎಲ್ಲ ಸದಸ್ಯರು ಕಡ್ಡಾಯವಾಗಿ ಕಲಾಪದಲ್ಲಿ ಪಾಲ್ಗೊಳ್ಳಬೇಕು. ನಿಮ್ಮ ಜವಾಬ್ದಾರಿ ಅರಿತು ಪಾಲ್ಗೊಳ್ಳಿ. ಇದು ಪ್ರಜಾಪ್ರಭುತ್ವದ ಜವಾಬ್ದಾರಿ ಎಂಬುದನ್ನು ಯಾರೊಬ್ಬರು ಮರೆಯಬಾರದು’ ಎಂದು ಕಿವಿಮಾತು ಹೇಳಿದರು.

    ‘ನಾನು ಸಭಾಧ್ಯಕ್ಷನಾಗಿ ನಿಮ್ಮ ಪರವಾಗಿ ಮತ್ತು ಮತದಾರರಿಗೆ ಮನವಿ ಮಾಡಿಕೊಳ್ಳುತ್ತೇನೆ. ಚುನಾವಣೆ ಎನ್ನುವ ಕಾರಣಕ್ಕೆ ಸದನದ ಘನತೆ ಕುಗ್ಗಬಾರದು. ಕೊನೆಯ ಅಧಿವೇಶನ ಇದಾಗಿರುವುದರಿಂದ 5 ವರ್ಷಗಳ ತಮ್ಮ ಸಾರ್ವಜನಿಕ ಜೀವನ ಯಶಸ್ವಿಯಾಗಿ ಮುನ್ನಡೆಸಲು ಕಾರಣವಾಗಿದೆ. ಜೊತೆಗೆ ತಮ್ಮ ಜವಾಬ್ದಾರಿ ಕೂಡ ಹೆಚ್ಚಾಗಿದೆ. ಆಯ್ಕೆಯಾದ ಸದಸ್ಯರು ಮತದಾರರ ಋಣವನ್ನು ತೀರಿಸಲು ಇದೊಂದು ಸುವರ್ಣಾವಕಾಶ. 224 ಸದಸ್ಯರೂ ಸದನಕ್ಕೆ ಹಾಜರಾಗಬೇಕು’ ಎಂದರು.

    ‘ಕಳೆದ ಡಿಸೆಂಬರ್‍ನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿತ್ತು. ಬಳಿಕ ನಾಳೆಯಿಂದ ಕೊನೆಯ ಅಧಿವೇಶನ ಆರಂಭವಾಗಲಿದೆ. ಒಟ್ಟು 11 ದಿನಗಳ ಕಾಲ ಕಲಾಪ ನಡೆಯಲಿದ್ದು, 24ರ ನಂತರವು ಚುನಾವಣಾ ನೀತಿ ಸಂಹಿತೆ ಅನ್ವಯವಾಗದೆ ಕಲಾಪ ನಡೆಸಲು ಅವಕಾಶ ಸಿಗುತ್ತದೆ’ ಎಂದರು. ‘ಈ ಬಾರಿಯ ಅಧಿವೇಶನದಲ್ಲಿ ಒಟ್ಟು 7 ವಿಧೇಯಕಗಳು ಮಂಡನೆಯಾಗಲಿದೆ. ಕನ್ನಡ ಸಮಗ್ರ ವಿಧೇಯಕ ಹಾಗೂ 6 ಖಾಸಗಿ ಮಸೂದೆಗಳನ್ನು ವೇಳಾಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಒಟ್ಟು ಆರು ದಿನಗಳ ಕಾಲ ಚರ್ಚೆ ನಡೆಯಲಿದೆ. ನಿಯಮದಂತೆ ಶೂನ್ಯವೇಳೆ, ಖಾಸಗಿ ಕಲಾಪ ನಡೆಯಲಿದೆ. ಸದಸ್ಯರಿಂದ 1300 ಪ್ರಶ್ನೆಗಳು ಬಂದಿದ್ದು, ಚುಕ್ಕಿ ಇಲ್ಲದ ಪ್ರಶ್ನೆಗಳು ಸಹ ಬಂದಿವೆ’ ಎಂದು ತಿಳಿಸಿದರು.

    Verbattle
    Verbattle
    Verbattle
    Bangalore Government vidhana sabha Vishweshwar Hegde Kageri war ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    Next Article Turkey ಭೂಕಂಪದ ಭೀಕರತೆಯ ಕಾರಣಗಳು
    vartha chakra
    • Website

    Related Posts

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಫೆಬ್ರವರಿ 19, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    5 ಪ್ರತಿಕ್ರಿಯೆಗಳು

    1. Everetttup on ಫೆಬ್ರವರಿ 13, 2026 11:31 ಅಪರಾಹ್ನ

      Квартира на сутки прямо у метро. Для командированных и туристов. Есть гладильная доска, утюг, рабочее кресло. Интернет летает. Рядом ТЦ и столовая. Чисто, вылизано, пахнет вкусно. В коридоре вешалка для верхней одежды. Заселяемся быстро, без очередей и паспортных столов. снять квартиру на сутки молодечно

      Reply
    2. Agnbtu on ಫೆಬ್ರವರಿ 14, 2026 3:34 ಫೂರ್ವಾಹ್ನ

      mc luck mcluckcasinogm.com mcluck NV

      Reply
    3. Ukvzor on ಫೆಬ್ರವರಿ 16, 2026 7:30 ಅಪರಾಹ್ನ

      This incomparably praised sweepstakes party line, wow casino , brings real casino thrills to your cover with no achieve compulsory for substance gameplay. Boasting millions of players and fragrant bonuses, it’s a go-to superior for sport, legal social gaming across most of the US.

      Reply
    4. Wzqvlb on ಫೆಬ್ರವರಿ 18, 2026 4:46 ಫೂರ್ವಾಹ್ನ

      Uncover hidden treasures in a sea of engaging casino titles. crowncoins casino offers affiliate programs for extra earnings. Play, refer, and prosper!

      Reply
    5. Vuieus on ಫೆಬ್ರವರಿ 20, 2026 5:58 ಅಪರಾಹ್ನ

      Sweet Bonanza is all about fun, flavor, and fantastic payouts. Cascading sweet bonanza casino reels build momentum, multipliers seal the deal. Ready for your sweetest win yet?

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickenams ರಲ್ಲಿ ಭಿನ್ನಮತದ ಧಗೆಗೆ ಬಿಜೆಪಿ ವಿಲವಿಲ | BJP
    • Patrickenams ರಲ್ಲಿ ಇಎಸ್ಐ ವ್ಯವಸ್ಥೆಗೆ ಕನ್ನ.
    • Patrickenams ರಲ್ಲಿ ಕನಿಷ್ಠ ಕೆಲಸದ ಅವಧಿ 8 ಗಂಟೆ ಮಾತ್ರ | Karnataka
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.