Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 488 ರೂಪಾಯಿಗೆ ಡಬಲ್ ಮರ್ಡರ್
    ಅಪರಾಧ

    488 ರೂಪಾಯಿಗೆ ಡಬಲ್ ಮರ್ಡರ್

    vartha chakraBy vartha chakraಜೂನ್ 26, 2023Updated:ಜೂನ್ 30, 202312 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು,ಜೂ.26- ಹುಣಸೂರಿನಲ್ಲಿ ಜೋಡಿ ಕೊಲೆ ಪ್ರಕರಣಕ್ಕೆ ಸಬಂಧಪಟ್ಟಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
    ತೌಸಿಫ್ (30) ಹಾಗೂ ಒಬ್ಬ ಬಾಲಕ ಬಂಧಿತರು.ಪ್ರಕರಣದ ಸಂಬಂಧ ಈಗಾಗಲೇ ಅಭಿಷೇಕ್ (26) ಅಲಿಯಾಸ್ ಅಭಿಯನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿ ಅಭಿ ನೀಡಿದ ಹೇಳಿಕೆ ಆಧರಿಸಿ ಮತ್ತಿಬ್ಬರನ್ನು ಹುಣಸೂರು ಪೊಲೀಸರು ಬಂಧಿಸಿದ್ದಾರೆ.
    ಕಳೆದ ಜೂ 22ರಂದು ಹಣದ ಆಸೆಗಾಗಿ ಮೂವರು ಆರೋಪಿಗಳು ಹುಣಸೂರಿನ ವಿಶ್ವೇಶ್ವರಯ್ಯ ಸರ್ಕಲ್ನ ಎಸ್.ಎಸ್.ಸಾಮಿಲ್ನ ಕಾವಲುಗಾರರಾದ ವೆಂಕಟೇಶ್ (75) ಹಾಗೂ ಮಾನಸಿಕ ಅಸ್ವಸ್ಥ ಷಣ್ಮುಗಂ (65) ನನ್ನು ರಾಡಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದರು.

    ಕೊಲೆ ಬಳಿಕ ಮೃತರ ಜೇಬನ್ನು ಪರಿಶೀಲಿಸಿ ಅದರಲ್ಲಿ ಸಿಕ್ಕ 488 ರೂ ಹಣವನ್ನು ದೋಚಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿಗಳನ್ನು ಪರಿಶೀಲಿಸಿ ಘಟನೆ ನಡೆದ 36 ಘಂಟೆಗಳ ಒಳಗಾಗಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಭಿಷೇಕ್ ಈ ಹಿಂದೆ ಹುಣಸೂರು ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ನಡೆದ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಸೇರಿ ಬಿಡುಗಡೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

     

    Latest Kannada News

    #kannada News ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕೇರಳ ಸ್ಟೋರಿ ಯಾರಿಗೂ ಬೇಡವಂತೆ
    Next Article ರೇಣುಕಾಚಾರ್ಯರಿಗೆ BJP ಅಧ್ಯಕ್ಷ ಆಗಬೇಕಂತೆ
    vartha chakra
    • Website

    Related Posts

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಸುಹಾಸ್ ಶೆಟ್ಟಿ ಹತ್ಯೆಗೆ ಪೊಲೀಸ್ ನಂಟಿದೆಯಾ.?

    ಮೇ 6, 2025

    12 ಪ್ರತಿಕ್ರಿಯೆಗಳು

    1. Bernieflife on ಮೇ 10, 2025 3:24 ಅಪರಾಹ್ನ

      Вам требуется лечение? https://chemodantour.ru лечение хронических заболеваний, восстановление после операций, укрепление иммунитета. Включено всё — от клиники до трансфера и проживания.

      Reply
    2. WallaceDus on ಮೇ 14, 2025 3:27 ಅಪರಾಹ್ನ

      Недвижимость в Болгарии у моря https://byalahome.ru квартиры, дома, апартаменты в курортных городах. Продажа от застройщиков и собственников. Юридическое сопровождение, помощь в оформлении ВНЖ, консультации по инвестициям.

      Reply
    3. Edwarddug on ಮೇ 14, 2025 3:54 ಅಪರಾಹ್ನ

      Срочный выкуп квартир https://proday-kvarti.ru за сутки — решим ваш жилищный или финансовый вопрос быстро. Гарантия законности сделки, юридическое сопровождение, помощь на всех этапах. Оценка — бесплатно, оформление — за наш счёт. Обращайтесь — мы всегда на связи и готовы выкупить квартиру.

      Reply
    4. Donaldhorry on ಮೇ 14, 2025 5:18 ಅಪರಾಹ್ನ

      Портал о недвижимости https://akadem-ekb.ru всё, что нужно знать о продаже, покупке и аренде жилья. Актуальные объявления, обзоры новостроек, советы экспертов, юридическая информация, ипотека, инвестиции. Помогаем выбрать квартиру или дом в любом городе.

      Reply
    5. JesseMug on ಮೇ 15, 2025 6:36 ಫೂರ್ವಾಹ್ನ

      мужские букеты заказ цветов с доставкой в санкт-петербурге

      Reply
    6. KennethTax on ಮೇ 15, 2025 9:16 ಫೂರ್ವಾಹ್ನ

      цветочный салон букеты

      Reply
    7. ThomasGef on ಮೇ 18, 2025 7:33 ಫೂರ್ವಾಹ್ನ

      дипломная работа на заказ дипломная работа на заказ стоимость

      Reply
    8. ThomasQuoro on ಮೇ 18, 2025 7:46 ಫೂರ್ವಾಹ್ನ

      сколько стоит реферат на заказ написать реферат на заказ

      Reply
    9. JoshuaJem on ಮೇ 19, 2025 10:18 ಅಪರಾಹ್ನ

      Планируйте путешествие гиды Калининграда индивидуальные заранее.

      Reply
    10. Marcussaura on ಮೇ 20, 2025 5:17 ಫೂರ್ವಾಹ್ನ

      купить реферат цена написать реферат

      Reply
    11. Brentgex on ಮೇ 20, 2025 11:12 ಫೂರ್ವಾಹ್ನ

      метр натяжного потолка стоит монтаж натяжного потолка цена

      Reply
    12. RickyCoomy on ಮೇ 20, 2025 9:15 ಅಪರಾಹ್ನ

      прокат авто на сутки прокат авто

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelcandy ರಲ್ಲಿ ಟೀಮ್ ಇಂಡಿಯಾದ ಬೌಲರ್ ಈಗ DSP ಅಧಿಕಾರಿ
    • Thomasphype ರಲ್ಲಿ ಮುತ್ತಪ್ಪ ರೈ ಮಗ ತನಗೆ ತಾನೇ ಗುಂಡು ಹಾರಿಸಿಕೊಂಡನಾ.?
    • DavidCrele ರಲ್ಲಿ ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe