ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಲ್ಲೇಟಿನಿಂದ ಡಾ. ಪರಮೇಶ್ವರ್ ಗೆ ಗಾಯ | Dr. G Parameshwar
    ರಾಜಕೀಯ

    ಕಲ್ಲೇಟಿನಿಂದ ಡಾ. ಪರಮೇಶ್ವರ್ ಗೆ ಗಾಯ | Dr. G Parameshwar

    vartha chakraBy vartha chakraಏಪ್ರಿಲ್ 28, 2023Updated:ಏಪ್ರಿಲ್ 30, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆ ನಾಯಕರ ಪ್ರಚಾರದ ಭರಾಟೆ ತೀವ್ರಗೊಂಡಿದೆ ಈ ನಡುವೆ ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಹಿರಿಯ ನಾಯಕ ಡಾ. ಜಿ ಪರಮೇಶ್ವರ್ (Dr. G Parameshwar) ಅವರು ಕಲ್ಲು ತೂರಾಟದಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ
    ಕೊರಟಗೆರೆ ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಅವರು ತಾಲ್ಲೂಕಿನ ಭೈರೇನಹಳ್ಳಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದರು.

    ಈ ವೇಳೆ ಕಲ್ಲು ತೂರಿದ್ದು, ಡಾ.ಜಿ.ಪರಮೇಶ್ವರ (Dr. G Parameshwar) ಗಾಯಗೊಂಡಿದ್ದಾರೆ. ತಲೆಗೆ ಗಾಯವಾಗಿದ್ದು, ಸಮೀಪದ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
    ಪ್ರಚಾರ ಸಮಯದಲ್ಲಿ ಕಾರ್ಯಕರ್ತರು ಪರಮೇಶ್ವರ ಅವರನ್ನು ಎತ್ತಿಕೊಂಡು ಹೂವು ಸುರಿದಿದ್ದಾರೆ. ಈ ಸಮಯದಲ್ಲಿ ತೂರಿಬಂದ ಕಲ್ಲು ತಲೆಗೆ ಬಿದ್ದಿದೆ. ತಲೆಯಿಂದ ರಕ್ತ ಸುರಿದಿದ್ದು, ಬಟ್ಟೆಯಿಂದ ತಲೆಯನ್ನು ಒತ್ತಿ ಹಿಡಿದುಕೊಂಡಿದ್ದಾರೆ. ನಂತರ ಅವರನ್ನು ಅಕಿರಾಂಪುರದ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ.

    Dr. G Parameshwar

    ಹೂವು ಸುರಿಯುವ ಸಂದರ್ಭ ನೋಡಿಕೊಂಡು ದುಷ್ಕರ್ಮಿಗಳು ಕಲ್ಲು ತೂರಿರಬಹುದು ಎನ್ನಲಾಗಿದೆ.
    ಈ ಘಟನೆಯನ್ನು ಬಲವಾಗಿ ಖಂಡಿಸಿರುವ ಕಾಂಗ್ರೆಸ್ ಸೋಲುವ ಭೀತಿಯಿಂದ ಬಿಜೆಪಿ ನಾಯಕರು ಕುತಂತ್ರ ಮಾಡಿ ಇಂತಹ ಕೃತ್ಯಗಳನ್ನು ಮಾಡಿಸುತ್ತಿದ್ದಾರೆ ಎಂದು ಆಪಾದಿಸಿದೆ. (Dr. G Parameshwar)

    ಈ ಬಗ್ಗೆ ಹೇಳಿಕೆ ನೀಡಿರುವ ಪಕ್ಷದ ವಕ್ತಾರ ರಮೇಶ್ ಬಾಬು ಈ ಹಿಂದೆ ಡಾ. ಪರಮೇಶ್ವರ್ ಅವರು ನಾಮಪತ್ರ ಸಲ್ಲಿಸುವ ವೇಳೆ ಕೂಡ ಕಲ್ಲು ತೂರಾಟ ನಡೆದಿತ್ತು ಇದರಿಂದ ಮಹಿಳಾ ಪೇದೆಯೊಬ್ಬರು ಗಾಯಗೊಂಡಿದ್ದರು ಈಗ ಮತ್ತೆ ಅವರ ಮೇಲೆ ಇಂಥದೆ ದಾಳಿಯಾಗಿದೆ ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಅಲ್ಲದೆ ನಮ್ಮ ಅಭ್ಯರ್ಥಿ ಪರಮೇಶ್ವರ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. (Dr. G Parameshwar)

     

    Also read.

    Me tooಗಾಗಿ ಸಿಡಿದೆದ್ದ ಅನೂಷ್ಕಾ ಶೆಟ್ಟಿ | Anushka Shetty

    Verbattle
    Verbattle
    Verbattle
    accused art ED m Varthachakra war ಆರೋಗ್ಯ ಕಾಂಗ್ರೆಸ್ ಚುನಾವಣೆ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous ArticleMe tooಗಾಗಿ ಸಿಡಿದೆದ್ದ ಅನೂಷ್ಕಾ ಶೆಟ್ಟಿ | Anushka Shetty
    Next Article ದೇವತೆಯಾದ ತೆಲುಗು ನಟಿ ಸಮಾಂತ | Samantha Ruth Prabhu
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    6 ಪ್ರತಿಕ್ರಿಯೆಗಳು

    1. Ptdezi on ಫೆಬ್ರವರಿ 16, 2026 8:20 ಫೂರ್ವಾಹ್ನ

      mcluck HI mcluckcasinogm mcluck com casino

      Reply
    2. Rzldds on ಫೆಬ್ರವರಿ 17, 2026 4:24 ಅಪರಾಹ್ನ

      wow vegas casino delivers unending casino jumpiness finished with a sweepstakes approach with no need on real-money gambling. Its standout greeting reward and boundless field mixture mould it a favorite number communal casino fans nationwide.

      Reply
    3. Fltiyx on ಫೆಬ್ರವರಿ 20, 2026 11:04 ಅಪರಾಹ್ನ

      Sweet Bonanza turns simple spins into spectacular win streaks thanks to its unique tumble mechanic. Multiplier sweet bonanza bonus bombs make every bonus round unforgettable. Get spinning!

      Reply
    4. Jonsql on ಫೆಬ್ರವರಿ 25, 2026 7:20 ಫೂರ್ವಾಹ್ನ

      Unleash unlimited excitement and earnings. buffalo diamond offers stacked wilds, free game frenzy, and jackpot herds. Play wild!

      Reply
    5. Jstdhm on ಫೆಬ್ರವರಿ 27, 2026 11:29 ಫೂರ್ವಾಹ್ನ

      No deposit, no problem — chumba casino legit gives you free Sweeps Coins to start winning. Enjoy top-tier games and real cash prize potential. Sign up free!

      Reply
    6. Djdppi on ಮಾರ್ಚ್ 1, 2026 5:31 ಅಪರಾಹ್ನ

      Slots go brrr, Crash goes, your wallet goes. That’s the stake us combo.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • Andrewhooca ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Williamdug ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.