ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಯದೇವ ಆಸ್ಪತ್ರೆ ಡಾ.ಮಂಜುನಾಥ್ ಚುನಾವಣೆ ಅಖಾಡಕ್ಕೆ? | Dr Manjunath
    Trending

    ಜಯದೇವ ಆಸ್ಪತ್ರೆ ಡಾ.ಮಂಜುನಾಥ್ ಚುನಾವಣೆ ಅಖಾಡಕ್ಕೆ? | Dr Manjunath

    vartha chakraBy vartha chakraಜನವರಿ 15, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು. ಜ,15: ಜಾತ್ಯತೀತ ಜನತಾದಳದ ಭದ್ರಕೋಟೆ ಎನಿಸಿರುವ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಈ ಬಾರಿ ಕುತೂಹಲ ಕೆರಳಿಸಿದೆ.
    ಜೆಡಿಎಸ್ ಹೊಸ ಉತ್ಸಾಹದೊಂದಿಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಮುಂದಡಿ ಇಟ್ಟಿದೆ. ಈಗಾಗಲೇ ಮಾಜಿ ಪ್ರಧಾನಿ ದೇವೇಗೌಡ ಹಾಸನ ಕ್ಷೇತ್ರದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತೆ ಕಣಕ್ಕಿಳಿಯಲಿದ್ದಾರೆ ಎಂದು ಘೋಷಿಸಿದ್ದಾರೆ.
    ಆದರೆ ಪ್ರಜ್ವಲ್ ರೇವಣ್ಣ ವಿರುದ್ಧ ಆಡಳಿತ ವಿರೋಧಿ ಅಲೆಯ ಜೊತೆಗೆ ಜಾತ್ಯಾತೀತ ಜನತಾದಳ ಕಾರ್ಯಕರ್ತರೇ ತೀವ್ರ ಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹಾಲಿ ಶಾಸಕರು ಕೂಡ ಪ್ರಜ್ವಲ್ ಅವರ ಸ್ಪರ್ಧೆಗೆ ಒಲ್ಲದ ಮನಸ್ಸಿನಿಂದ ಸಮ್ಮತಿ ನೀಡಿದ್ದಾರೆ.

    ಇನ್ನು ಬಿಜೆಪಿ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ಅವರನ್ನು ಅಭ್ಯರ್ಥಿಯಾಗಿ ಒಪ್ಪಿಕೊಳ್ಳಲು ಕಷ್ಟ ಪಡುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಹಾಸನದಿಂದ ಪ್ರಜ್ವಲ್ ರೇವಣ್ಣ ಮತ್ತೊಮ್ಮೆ ಸ್ಪರ್ಧೆ ಮಾಡಿದರೆ ಅವರ ಗೆಲುವು ಕಠಿಣವಾಗಲಿದೆ ಎಂಬ ವರದಿಗಳಿವೆ.
    ಇದರ ಜೊತೆಗೆ, ಜೆಡಿಎಸ್ ಮತ್ತು ಬಿಜೆಪಿ ಪ್ರತ್ಯೇಕವಾಗಿ ಸಮೀಕ್ಷೆ ನಡೆಸಿದ್ದು ಎಲ್ಲದರಲ್ಲೂ ಪ್ರಜ್ವಲ್ ರೇವಣ್ಣ ಬರುತ್ತವೆ ವರದಿಗಳು ಬಂದಿದೆ ಹೀಗಾಗಿ ಬಿಜೆಪಿ ನಾಯಕರು ಇದೀಗ ಹಾಸನ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡುವಂತೆ ಜನತಾದಳದ ನಾಯಕರ ಮೇಲೆ ಒತ್ತಡ ಹೇರ ತೊಡಗಿದ್ದಾರೆ.

    ಹಾಲಿ ಸಂಸದ ಪ್ರಜ್ಬಲ್ ರೇವಣ್ಣ ಸ್ಪರ್ಧೆಗೆ ಜೆಡಿಎಸ್ ಹಿರಿಯ ನಾಯಕರಿಂದಲೂ ಅಪಸ್ವರ ವ್ಯಕ್ತವಾಗಿದೆ ಎನ್ನಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದು, ದೇವೇಗೌಡರೇ ಸ್ಪರ್ಧೆ ಮಾಡಲಿ ಅನ್ನೋದು ಹಾಸನ ನಾಯಕರ ಒತ್ತಡ. ವಯಸ್ಸು ಮತ್ತು ಆರೋಗ್ಯದ ದೃಷ್ಠಿಯಿಂದ ದೇವೇಗೌಡರು ಸ್ಪರ್ಧೆಗೆ ಹಿಂದೇಟು ಹಾಕುತ್ತಿದ್ದಾರೆ.
    ಹೀಗಾಗಿ ಜೆಡಿಎಸ್ ಪಾಳಯದಲ್ಲಿ ಪರ್ಯಾಯ ನಾಯಕನಿಗಾಗಿ ಹುಡುಕಾಟ ಆರಂಭವಾಗಿದೆ.
    ಇದರ ಬೆನ್ನಲ್ಲೇ ಬಿಜೆಪಿಯ ಕೆಲ ನಾಯಕರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಎಚ್ ಡಿ ರೇವಣ್ಣ ಅವರನ್ನು ಸಂಪರ್ಕಿಸಿ ಹಾಸನ ಲೋಕಸಭಾ ಕ್ಷೇತ್ರ ತಮ್ಮ ಕುಟುಂಬದ ಭದ್ರಕೋಟೆಯಾಗಿದೆ ಹೀಗಾಗಿ ತಮ್ಮ ಕುಟುಂಬಕ್ಕೆ ಸೇರಿದವರೇ ಇಲ್ಲಿಂದ ಸ್ಪರ್ಧೆ ಮಾಡುವುದು ಸೂಕ್ತ.

    ಈ ಹಿನ್ನೆಲೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿ ನಿವೃತ್ತರಾಗುತ್ತಿರುವ ಡಾ. ಸಿ.ಎನ್. ಮಂಜುನಾಥ್ ಅವರನ್ನು ಕಣಕ್ಕಿಳಿಸುವಂತೆ ಸಲಹೆ ಮಾಡಿದ್ದಾರೆ ಎನ್ನಲಾಗಿದೆ.
    ಕೇಂದ್ರದಲ್ಲಿ ಎನ್ ಡಿಎ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುವುದು ನಿಶ್ಚಿತ ಆಗೊಂದು ವೇಳೆ ಸರ್ಕಾರ ರಚನೆಯಾದಲ್ಲಿ ಡಾ. ಮಂಜುನಾಥ್ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವುದು ಖಚಿತವಾಗಲಿದೆ ವೈದ್ಯರಾಗಿ ಹಾಗೂ ಆಡಳಿತ ನಿಪುಣರಾಗಿ ಕೂಡ ಉತ್ತಮ ಸಾಧನೆ ಮಾಡಿರುವ ಡಾಕ್ಟರ್ ಮಂಜುನಾಥ್ ಅವರ ಸೇವೆಯನ್ನು ಬಿಜೆಪಿ ಸೂಕ್ತವಾಗಿ ಬಳಸಿಕೊಳ್ಳಲಿದೆ.
    ಈ ಹಿನ್ನೆಲೆಯಲ್ಲಿ ಅವರನ್ನು ಲೋಕಸಭಾ ಚುನಾವಣೆಯ ಕಣಕ್ಕಿಳಿಸಬೇಕು ಎಂದು ಆಗ್ರಹ ಮಾಡತೊಡಗಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

    ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿರುವ ಡಾ. ಮಂಜುನಾಥ್ ಅವರ ಆಡಳಿತ ಅವಧಿ ಪೂರ್ಣಗೊಂಡಿದ್ದು ಅವರ ಸೇವೆಯನ್ನು ವಿಸ್ತರಣೆ ಮಾಡುವ ಯಾವುದೇ ಲಕ್ಷಣಗಳು ಸರ್ಕಾರದ ಮಟ್ಟದಲ್ಲಿ ಕಾಣುತ್ತಿಲ್ಲ . ನೂತನ ನಿರ್ದೇಶಕರ ಆಯ್ಕೆಗಾಗಿ ಈಗಾಗಲೇ ಅರ್ಜಿ ಆಹ್ವಾನಿಸಿದ್ದು ಆಯ್ಕೆ ಸಮಿತಿ ಕೂಡ ರಚನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಡಾ. ಮಂಜುನಾಥ್ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತಂದು ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದರೆ ಜೆಡಿಎಸ್ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳಲಿದೆ.
    ಹಾಗೆಯೇ ಕೇಂದ್ರ ಸಂಪುಟದಲ್ಲೂ ಕೂಡ ಸ್ಥಾನ ಪಡೆದುಕೊಳ್ಳಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ವಿಷಯದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ನಿರ್ಧಾರಕ್ಕೆ ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    Dr Manjunath Government Karnataka m Manju News Politics Trending Varthachakra ಆರೋಗ್ಯ ಚುನಾವಣೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಡೆನ್ಮಾರ್ಕ್ ದೇಶಕ್ಕೊಬ್ಬ ಹೊಸ ರಾಜ | Denmark
    Next Article ಧಾರ್ಮಿಕ ಸಂಸ್ಥೆಯ ಆಡಳಿತ ಮಂಡಳಿಯಾದ ಕೇಂದ್ರ ಸರ್ಕಾರ | HC Mahadevappa
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    6 ಪ್ರತಿಕ್ರಿಯೆಗಳು

    1. Kmpgok on ಫೆಬ್ರವರಿ 13, 2026 11:35 ಫೂರ್ವಾಹ್ನ

      betmgm Ohio betmgm WA betmgm MT

      Reply
    2. Arggpz on ಫೆಬ್ರವರಿ 23, 2026 3:00 ಅಪರಾಹ್ನ

      Sweet Bonanza is where luck meets candy-coated chaos for unforgettable gaming sessions. Pay sweet bonanza mobile, multiply everywhere, win everywhere. Start spinning sweet!

      Reply
    3. Gxnhwg on ಫೆಬ್ರವರಿ 26, 2026 5:19 ಅಪರಾಹ್ನ

      Saddle up for a stampede of success. play buffalo slots online stacks the wins with scatters, wilds, and golden jackpots. Play for power!

      Reply
    4. Nrvdqj on ಫೆಬ್ರವರಿ 28, 2026 8:16 ಅಪರಾಹ್ನ

      Join chumba slots today and unlock free Sweeps Coins instantly. Play hundreds of exciting slots and redeem real cash prizes. The thrill is real!

      Reply
    5. Aoszkf on ಮಾರ್ಚ್ 2, 2026 6:09 ಅಪರಾಹ್ನ

      Deposit crypto, play instantly, withdraw instantly. No excuses, no waiting. Just pure stake roulette energy.

      Reply
    6. Cxkyul on ಮಾರ್ಚ್ 4, 2026 5:34 ಅಪರಾಹ್ನ

      Ready for non-stop casino action? Play DraftKings casino welcomes you with 500 spins after $5 played and up to $1K protection on losses. Join the kings of online gaming!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • HenrySom ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • Andrewhooca ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.