Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಿವಾಲ್ವಾರ್ ತೋರಿಸಿ ಪರಾರಿಯಾಗಿದ್ದ ಡ್ರಗ್ಸ್ ಪೆಡ್ಲರ್
    ಅಪರಾಧ

    ರಿವಾಲ್ವಾರ್ ತೋರಿಸಿ ಪರಾರಿಯಾಗಿದ್ದ ಡ್ರಗ್ಸ್ ಪೆಡ್ಲರ್

    vartha chakraBy vartha chakraಸೆಪ್ಟೆಂಬರ್ 8, 2022Updated:ಸೆಪ್ಟೆಂಬರ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.8- ಬೆನ್ನತ್ತಿ ಬಂಧಿಸಲು ಬಂದ ಕೇರಳದ ಸಬ್ ಇನ್ಸ್‌ಪೆಕ್ಟರ್ ಗೆ ರಿವಾಲ್ವರ್‌ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಕುಖ್ಯಾತ ಡ್ರಗ್‌ ಪೆಡ್ಲರ್‌ ನನ್ನು ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಕೇರಳದಲ್ಲಿ ಮಾದಕವಸ್ತು ಮಾರಾಟ ದಂಧೆಯಲ್ಲಿ‌ ಕುಖ್ಯಾತಿ ಪಡೆದಿದ್ದ ಡ್ರಗ್ಸ್ ಪೆಡ್ಲರ್ ಜಾಫರ್‌ ಬಂಧಿತ ಆರೋಪಿಯಾಗಿದ್ದಾನೆ.
    ಬೆಂಗಳೂರಿಗೂ ದಂಧೆ ವಿಸ್ತರಿಸಿದ್ದ ಆರೋಪಿ‌ ಜಾಫರ್ ಕೇರಳ ಕ್ಯಾಲಿಕಟ್‌ ಪೊಲೀಸರಿಗೆ ಡ್ರಗ್ಸ್‌ ಕೇಸಲ್ಲಿ ಬೇಕಾಗಿದ್ದು ಆತನನ್ನು ಬಂಧಿಸಲು ಬೆನ್ನತ್ತಿ ಕೇರಳದ ಸಬ್‌ ಇನ್ಸ್‌ಪೆಕ್ಟರ್‌ ನೇತೃತ್ವದ ತಂಡ ಬಂದಿತ್ತು.
    ಜಾಫರ್‌ ಎಚ್ ಎಸ್ ಆರ್ ಲೇಔಟ್‌ನಲ್ಲಿರುವ ಆಲ್ ಬೇಕ್ ಹೋಟೆಲ್‌ಗೆ ಊಟಕ್ಕೆ ಬರುವ ಖಚಿತವಾದ ಮಾಹಿತಿಯನ್ನು ಆಧರಿಸಿ ಅಲ್ಲಿಗೆ ಹೋದರು. ಆಗ ಜಾಫರ್‌ ಬಂಧಿಸಲು ಬಂದ ಪಿಎಸ್‌ಐಗೇ ರಿವಾಲ್ವರ್‌ ತೋರಿಸಿ ಬೆದರಿಸಿ ಉಳಿದವರೂ ಹತ್ತಿರ ಬರದಂತೆ ನೋಡಿಕೊಂಡು‌ ಕ್ಷಣಾರ್ಧದಲ್ಲಿ ಕಾರಿನಲ್ಲಿ ಪರಾರಿಯಾಗಿದ್ದ.
    ಕೂಡಲೇ ಪಿಎಸ್‌ಐ ಎಚ್ ಎಸ್ ಆರ್ ಲೇಔಟ್ ಪೊಲೀಸರಿಗೆ ಮಾಹಿತಿ ನೀಡಿ‌ ನೆರವು ಕೋರಿದ್ದು,ಕೇರಳದ ಪೊಲೀಸ್‌ಗೆ ಮಾಡಿದ ಅಪಮಾನ, ಹಾಕಿದ ಬೆದರಿಕೆ ಎಂದೇ ಪರಿಭಾವಿಸಿಕೊಂಡ ಪೊಲೀಸರು ಡ್ರಗ್‌ ಪೆಡ್ಲರ್‌ನನ್ನು ಕೆಲವೇ ದಿನದಲ್ಲಿ ಹೆಡೆಮುರಿಗೆ ಕಟ್ಟಿ ಇದು ಕರ್ನಾಟಕ ಪೊಲೀಸ್‌ ಎಂದು ತೋರಿಸಿಕೊಟ್ಟಿದ್ದಾರೆ.
    ಬಂಧಿತ ನನ್ನು ಕೇರಳದ ಕ್ಯಾಲಿಕಟ್‌ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ. ಡ್ರಗ್‌ ಪೆಡ್ಲರ್‌ ಜಾಫರ್ ಗೆ ರಿವಾಲ್ವರ್‌ ಎಲ್ಲಿಂದ ಬಂತು ಬಂತು ಅನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

    ಡ್ರಗ್ಸ್
    Share. Facebook Twitter Pinterest LinkedIn Tumblr Email WhatsApp
    Previous Articleಭಾರತ್ ಜೋಡೋ ಪಾದಯಾತ್ರೆ
    Next Article ಹೊಸಪೇಟೆಯಲ್ಲಿ ಪಕ್ಷಾಂತರ ಪರ್ವ
    vartha chakra
    • Website

    Related Posts

    ದಯಾನಂದ್ ಗೆ ಯಾಕೆ ಶಿಕ್ಷೆ !

    ಜೂನ್ 6, 2025

    ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !

    ಜೂನ್ 5, 2025

    ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?

    ಜೂನ್ 3, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot ರಲ್ಲಿ ದಯಾನಂದ್ ಗೆ ಯಾಕೆ ಶಿಕ್ಷೆ !
    • f83eb ರಲ್ಲಿ ನಮಾಜ್ ಮಾಡಿ ಸಸ್ಪೆಂಡ್ ಆದ.
    • 0gis4 ರಲ್ಲಿ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ರೆಡಿ ಅಂತೆ.
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಿತ್ಯಾನಂದನ ಕೈಲಾಸ ಎಲ್ಲಿದೆ ಗೊತ್ತಾ?#nithyananda #kailasa #heaven #australia #varthachakra #yoga
    Subscribe