Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡ್ರಗ್ಸ್ ಚಟಕ್ಕೆ ಬಿದ್ದು ಬಲಿಯಾದವರೆಷ್ಟು ಗೊತ್ತಾ?
    ಸುದ್ದಿ

    ಡ್ರಗ್ಸ್ ಚಟಕ್ಕೆ ಬಿದ್ದು ಬಲಿಯಾದವರೆಷ್ಟು ಗೊತ್ತಾ?

    vartha chakraBy vartha chakraಸೆಪ್ಟೆಂಬರ್ 3, 2022Updated:ಸೆಪ್ಟೆಂಬರ್ 3, 20229 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ ಸೆ. ೩ : ಮದ್ಯ ಮತ್ತು ಮಾದಕವಸ್ತುಗಳ ಸೇವನೆಯಿಂದ ಆಗುವ ಅನಾಹುತ ಅಷ್ಟಿಷ್ಟಲ್ಲ.ಇವುಗಳ ಚಟಕ್ಕೆ ಬಲಿಯಾದವರು ಅನುಭವಿಸುವ ಬವಣೆ ಅಂತಿಂತದ್ದಲ್ಲ ಕೊನೆಗೆ ಇದನ್ನು ಸಹಿಸಲಾಗದೆ ತಮ್ಮ ಅಮೂಲ್ಯ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ.
    ಸರ್ಕಾರದ ಅಂಕಿಅಂಶಗಳ ಪ್ರಕಾರ ಮದ್ಯ ಮತ್ತು ಮಾದಕವಸ್ತುಗಳ ದಾಸರಾಗಿ ಪ್ರಾಣ ಕಳೆದುಕೊಂಡರವರ ಸಂಖ್ಯೆ ಕಳೆದೊಂದು ವರ್ಷದಲ್ಲಿ 10 ಸಾವಿರದ 560 ಕ್ಕೇರಿದೆ.
    ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗದ ಅಂಕಿಅಂಶಗಳ ಪ್ರಕಾರ ಕೌಟುಂಬಿಕ ಕಲಹ,ಸಾಲ ಮೊದಲಾದ ಕಾರಣಗಳಿಂದ ಜೀವ ಕಳೆದುಕೊಳ್ಳುವವರ ಪ್ರಮಾಣಕ್ಕಿಂತ ಮದ್ಯ ಮತ್ತು ಮಾದಕವಸ್ತುಗಳ ವ್ಯಸನಕ್ಕೆ ಸಿಲುಕಿ ಬಲಿಯಾಗುವವರ ಸಂಖ್ಯೆ ಹೆಚ್ಚಿದೆ
    ಕಳೆದ ಒಂದು ವರ್ಷದಲ್ಲಿ ‌ಈ ಪ್ರಮಾಣ ಶೇ ಹದಿನೈದನ್ನು ದಾಟಿದೆ.
    ಇದು ರಾಷ್ಟ್ರೀಯ ಅಂಕಿಅಂಶಗಳಾದರೆ ಕರ್ನಾಟಕ, ಮಹಾರಾಷ್ಟ್ರ,ಮಧ್ಯಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ ಈ ಪ್ರಮಾಣ ಇನ್ನೂ ಹೆಚ್ಚು. ಈ ರಾಜ್ಯಗಳಲ್ಲಿ ವರದಿಯಾಗುವ ಆತ್ಮಹತ್ಯೆ ಪ್ರಕರಣಗಳಲ್ಲಿ ಶೇ.75 ರಷ್ಟು ಪ್ರಕರಣಗಳು ಮದ್ಯ ಮತ್ತು ‌ಮಾದಕವಸ್ತುವಿನ ಕಾರಣಕ್ಕೆ ನಡೆದಿವೆ.
    ರಾಷ್ಟ್ರೀಯ ಅಪರಾಧ ಅಂಕಿಅಂಶಗಳ ದಾಖಲೆಗಳ ವಿವರ ಗಮನಿಸಿದಾಗ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಅಮಲು ಪದಾರ್ಥಗಳ ಸೇವನೆ ಎಗ್ಗಿಲ್ಲದೆ ಸಾಗಿರುವುದು ಧೃಡಪಡುತ್ತಿದೆ.
    ಈ ಪ್ರದೇಶ ಇದೀಗ ಮಾದಕವಸ್ತುಗಳ ಸ್ವರ್ಗವಾಗಿದೆಯೇನೋ ಎಂಬ ಅನುಮಾನ ಕಾಡುತ್ತಿದೆ.ಚಟಕ್ಕೆ ಸಿಲುಕಿದವರ ಪ್ರಮಾಣ ಎಷ್ಟಿದೆ ಎನ್ನುವುದಕ್ಕೆ ಬೇರೆ ಯಾವುದೇ ರೀತಿಯ ವಿವರಗಳು ಬೇಕಾಗಿಲ್ಲ ಇಷ್ಟೊಂದು ಪ್ರಮಾಣದ ಸಾವಿನ ಸಂಖ್ಯೆ ಗಮನಿಸಿದರೆ ಸಾಕು ಅದರ ತೀವ್ರತೆ ತಿಳಿಯಲಿದೆ.ಈಗ ಇಲ್ಲಿರುವುದು ಕಾನೂನು ಸುವ್ಯವಸ್ಥೆ ಕಾಪಾಡುವ ಸಂಸ್ಥೆಗಳ ಪಾತ್ರ ಮತ್ತು ಆಡಳಿತ ಯಂತ್ರದ ಕಾರ್ಯ ನಿರ್ವಹಣೆ .ಇದು ಸರಿ ಹೋಗದೆ ಇದ್ದರೆ ಮುಂದೆ ಇನ್ನೂ ಗಂಭೀರವಾದ ಸಮಸ್ಯೆ ಎದುರಿಸುವ ಅಪಾಯವಿದೆ ಎಂಬ ಆತಂಕ ವ್ಯಕ್ತವಾಗುತ್ತಿದೆ..

    Verbattle
    Verbattle
    Verbattle
    ಕಾನೂನು ಡ್ರಗ್ಸ್
    Share. Facebook Twitter Pinterest LinkedIn Tumblr Email WhatsApp
    Previous Articleಪಿ ಸಾಯಿನಾಥ್ ರಿಂದ ಮುರುಘಾ ಪ್ರಶಸ್ತಿ ವಾಪಸ್
    Next Article ಪುರುಷತ್ವ ಪರೀಕ್ಷೆಯಲ್ಲಿ ಶರಣರು ಫಿಟ್
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zvfqao ರಲ್ಲಿ ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್
    • LinwoodGah ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • LinwoodGah ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.